ಸಿದ್ದರಾಮಯ್ಯ ಸರಕಾರದ ಗ್ಯಾರಂಟಿ ಮೋದಿಯಿಂದ ನಕಲು

Wednesday, March 13th, 2024
Harish-Kumar

ಸುರತ್ಕಲ್: “ಸಿದ್ದರಾಮಯ್ಯ ಸರಕಾರದ ಗ್ಯಾರಂಟಿ ಯೋಜನೆಯನ್ನು ಮೋದಿ ನಕಲು ಮಾಡಿದ್ದಾರೆ. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯಿಂದ ದೇಶ ದಿವಾಳಿಯಾಗುವುದಿಲ್ಲ, ಹಾಗೇನಾದರೂ ಆಗುವುದಿದ್ದರೆ ಅದು ಮೋದಿ ಗ್ಯಾರಂಟಿಯಿಂದ ಮಾತ್ರ” ಎಂದು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. “ಪುಲ್ವಾಮ ಘಟನೆ ನಡೆದು 5 ವರ್ಷ ಕಳೆಯಿತು. ಅಲ್ಲಿನ ಸತ್ಯ ಘಟನೆ ಏನೆನ್ನುವುದನ್ನು ಅಲ್ಲಿನ ರಾಜ್ಯಪಾಲರಾದ ಸತ್ಯಪಾಲ್ ಮಲಿಕ್ ಅವರು ಹೇಳಿದ್ದಾರೆ. ಆದರೆ ಯಾರನ್ನೂ ಈ ಕುರಿತು ಬಂಧಿಸಲಾಗಿಲ್ಲ, ತನಿಖೆ ಕೂಡ ನಡೆದಿಲ್ಲ. ಮೋದಿಯವರು ತನಿಖೆಯನ್ನು ನಡೆಯದಂತೆ […]