ಮಹಿಳೆಯರಿಂದ ಗ್ರಾಮದ ಅಭಿವೃದ್ಧಿಯ ಕ್ರಾಂತಿ ಸಾಧ್ಯ: ಹರೀಶ್ ಶೆಟ್ಟಿ

Wednesday, September 7th, 2016
Amtadi-village

ಬಂಟ್ವಾಳ: ಅಮ್ಟಾಡಿ ಗ್ರಾಮವನ್ನು ಸ್ವಚ್ಚ ಗ್ರಾಮ ಮತ್ತು ಮದ್ಯಮುಕ್ತ ಗ್ರಾಮವನ್ನಾಗಿ ಮಾಡಲು ವಿಶೇಷವಾಗಿ ಮಹಿಳೆಯರ ಸಹಕಾರ ಅಗತ್ಯವಾಗಿ ಬೇಕು ಎಂದು ಅಮ್ಟಾಡಿ ಗ್ರಾ.ಪಂ. ಅಧ್ಯಕ್ಷ ಹರೀಶ್ ಶೆಟ್ಟಿ ಪಡು ಹೇಳಿದರು. ಅವರು ಗ್ರಾ.ಪಂ.ಅಮ್ಟಾಡಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಮ್ಟಾಡಿ ಗ್ರಾ.ಪಂ. ಸಭಾಂಗಣದಲ್ಲಿ ನಡೆದ ಮಹಿಳಾ ಗ್ರಾಮ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳೆಯರಿಂದ ಗ್ರಾಮದ ಅಭಿವೃದ್ಧಿಯ ಕ್ರಾಂತಿ ಸಾಧ್ಯ. ಆ ನಿಟ್ಟಿನಲ್ಲಿ ಗ್ರಾಮದ ಬೆಳವಣಿಗೆಯಲ್ಲಿ ಮಹಿಳೆಯರು ವಿಶೇಷ ಮುತುವರ್ಜಿ ವಹಿಸಿ, ಅಮ್ಟಾಡಿ ಗ್ರಾಮವನ್ನು […]

ಇರಾ ಗ್ರಾಮದಲ್ಲಿ, ಗ್ರಾಮದ ಸಮಗ್ರ ಮಾಹಿತಿ ನೀಡುವ ರಾಜ್ಯದ ಮೊತ್ತ ಮೊದಲ ಜಾಲತಾಣ

Friday, July 29th, 2016
Ira-village

ಉಳ್ಳಾಲ: ಮಾದರಿ ಸ್ವತ್ಛ ಗ್ರಾಮ ಪುರಸ್ಕಾರ ಪಡೆದು ದೇಶದ ಗಮನ ಸೆಳೆದಿದ್ದ ಪುಟ್ಟ ಗ್ರಾಮ ಇರಾ ಇದೀಗ ರಾಜ್ಯದಲ್ಲೇ ಮತ್ತೂಂದು ವಿನೂತನ ಪ್ರಯೋಗಕ್ಕೆ ಸಾಕ್ಷಿಯಾಗಿದೆ. ಗ್ರಾಮದ ಸಮಗ್ರ ಮಾಹಿತಿ ನೀಡುವ ರಾಜ್ಯದ ಮೊತ್ತ ಮೊದಲ ಜಾಲತಾಣ ನಿರ್ಮಿಸುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ ಗ್ರಾಮ ಮತ್ತೆ ಸುದ್ದಿಯಲ್ಲಿದೆ. ಇರಾ ಗ್ರಾಮಕ್ಕೆ ಪ್ರತ್ಯೇಕವಾದ ಜಾಲತಾಣವೊಂದನ್ನು ರಚಿಸಲಾಗಿದ್ದು, ಮಂಗಳವಾರ ನಡೆದ ಗ್ರಾಮ ಸಭೆಯಲ್ಲಿ ಬಂಟ್ವಾಳ ತಾಲೂಕು ಪಂಚಾಯತ್‌ ಅಧ್ಯಕ್ಷ ಚಂದ್ರಹಾಸ ಕರ್ಕೇರ ಲೋಕಾರ್ಪಣೆ ಮಾಡಿದರು. ಇರಾ […]

ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಬೀಡಿ ಕಾರ್ಮಿಕರ ಪ್ರತಿಭಟನೆ

Tuesday, February 9th, 2016
beediWorker

ಮಂಗಳೂರು : ಎಐಟಿಯುಸಿ, ಸಿಐಟಿಯು, ಬಿಎಂಎಸ್, ಎಚ್ಎಂಎಸ್ ಹಾಗೂ ಬೀಡಿ ಗುತ್ತಿಗೆದಾರರ ಸಂಘದ ಪ್ರತಿನಿಧಿಗಳು ಕಾರ್ಮಿಕ ವಿರೋಧಿ ಹಾಗೂ ಅವೈಜ್ಞಾನಿಕ ತಂಬಾಕು ವಿರೋಧಿ ನೀತಿಯನ್ನು ಖಂಡಿಸಿ ಮಂಗಳವಾರ ಪ್ರತಿಭಟನೆ ನಡೆಸಿದರು . ದೇಶದ 13 ದಶಲಕ್ಷ ಮಂದಿ ಕಾರ್ಮಿಕ ವಿರೋಧಿ ನೀತಿಯಿಂದ ಬದುಕುವ ಹಕ್ಕನ್ನು ಕಳೆದುಕೊಂಡಿದ್ದಾರೆ. ಸರ್ಕಾರ ಈ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ, ದೊಡ್ಡ ಮಟ್ಟದ ಪ್ರತಿಭಟನೆಗಳನ್ನು ದೇಶಾದ್ಯಂತ ಹಮ್ಮಿಕೊಂಡು ದೆಹಲಿ ಚಲೋ ಪಾದಯಾತ್ರೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ. ಸಿಐಟಿಯು ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮಾತನಾಡಿ, ದೇಶದಲ್ಲಿ 30 […]