ಕೊರೋನಾ ಪಾಸಿಟಿವ್ ಇದ್ದು ಮದುವೆ ಕಾರ್ಯಕ್ರಮಕ್ಕೆ ಹಾಜರಾದ ವಕೀಲ, ‌ಪ್ರಕರಣ ದಾಖಲು

Friday, May 14th, 2021
positive

ಬಂಟ್ವಾಳ : ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೋನಾ ಪಾಸಿಟಿವ್ ಬಂದು ಮದುವೆ ಕಾರ್ಯಕ್ರಮಕ್ಕೆ ಹಾಜರಾದ ಹಿನ್ನೆಲೆ ಬಂಟ್ವಾಳದ ನ್ಯಾಯವಾದಿಯೋರ್ವರ ವಿರುದ್ದ ಗ್ರಾಮಾಂತರ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿನಾಲ್ಕೂರು ಗ್ರಾಮದ ರಾಜೇಶ್ ಪೂಜಾರಿ ವಿರುದ್ದ ಎಫ್ ಐಆರ್ ದಾಖಲಿಸಲಾಗಿದೆ. ಬಂಟ್ವಾಳದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೇ.10ರಂದು ಪರೀಕ್ಷೆ ಮಾಡಿಸಿದಾಗ ಕೋವಿಡ್ ಪಾಸಿಟಿವ್ ಬಂದಿತ್ತು. ಹೀಗಾಗಿ ಮೇ.11ರಂದು ರಾಜೇಶ್ ಮನೆಗೆ ತೆರಳಿದ ಆಶಾ ಕಾರ್ಯಕರ್ತೆಯರು ಕ್ವಾರೆಂಟೈನ್ ಆಗುವಂತೆ ಸೂಚಿಸಿದ್ದರು. ಆಶಾ ಕಾರ್ಯಕರ್ತೆಯರು ಮೇ.13ರಂದು ಮತ್ತೆ ಪರಿಶೀಲನೆಗೆ […]

ವಾಮಂಜೂರು ಗ್ರಾಮಾಂತರ ಠಾಣಾ ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್

Tuesday, June 30th, 2020
police corona virus

ಮಂಗಳೂರು : ಮಂಗಳೂರು ಹೊರವಲಯದ ವಾಮಂಜೂರು ಗ್ರಾಮಾಂತರ ಠಾಣಾ ಸಿಬ್ಬಂದಿ ಯೋರ್ವರಿಗೆ ಕೋವಿಡ್-19 ಪಾಸಿಟಿವ್ ಮಂಗಳವಾರ  ವರದಿಯಾಗಿದೆ. ಇವರು ಈ ಹಿಂದೆ ಉಳ್ಳಾಲ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಉಳ್ಳಾಲ ಠಾಣೆಯಲ್ಲಿ ಕರ್ತವ್ಯ ವೇಳೆ ಆರೋಪಿಯೊಬ್ಬನಿಗೆ ಕೋವಿಡ್-19 ಸೋಂಕು ತಗುಲಿತ್ತು. ನಂತರ ಉಳ್ಳಾಲ ಠಾಣೆಯ ಎಸ್ಐ ಸೇರಿದಂತೆ ಹತ್ತು ಮಂದಿಗೆ ಸೋಂಕು ತಾಗಿತ್ತು. ಈತನ ಸಂಪರ್ಕದಿಂದಲೇ ಈ ಸಿಬ್ಬಂದಿಗೂ ಸೋಂಕು ತಾಗಿರುವ ಶಂಕೆ ವ್ಯಕ್ತವಾಗಿದೆ. ಇವರನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಮಂಗಳೂರು ಕೇಂದ್ರ […]

ಆಯುಷ್ ಹಬ್ಬ ಕಾರ್ಡ್ ವಿತರಣೆಯ ಜಾಗೃತಿ ಜಾಥಾ ವಾಹನ ಉದ್ಘಾಟನೆ

Wednesday, December 16th, 2015
Ayush Habba

ಮಂಗಳೂರು : ಪಿಲಿಕುಳ ನಿಸರ್ಗಧಾಮದಲ್ಲಿ ಡಿಸೆಂಬರ್ 19 ಮತ್ತು 20ರಂದು ನಡೆಯಲಿರುವ ಆಯುಷ್ ಹಬ್ಬ – 2015ರ ಪ್ರಯುಕ್ತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ಆರೋಗ್ಯ ಕಾರ್ಡ್ ವಿತರಣೆಯ ಜಾಗೃತಿ ಜಾಥಾ ಹಾಗೂ ಜಾಹೀರಾತು ವಾಹನವನ್ನು ಕರ್ನಾಟಕ ಆಯುರ್ವೆದೀಕ್ ಮೆಡಿಕಲ್ ಕಾಲೇಜಿನ ಟ್ರಸ್ಟಿಯಾದ ಡಾ| ರಜನೀಶ್ ಸೊರಕೆಯವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವರು ವಿಶೇಷಾಧಿಕಾರಿಯಾದ ಡಾ| ಇಕ್ಬಾಲ್, ಆಯುಷ್ ಹಬ್ಬ 2015ರ ಆರ್ಥಿಕ ಸಮಿತಿ ಅಧ್ಯಕ್ಷರಾದ ಡಾ| ಗೋಪಾಲಕೃಷ್ಣ ನಾಯಕ್ ಮತ್ತು ಪ್ರಚಾರ ಸಮಿತಿ […]