ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಸರಿಪಡಿಸಿ : ವಿ ಸುನಿಲ್ ಕುಮಾರ್ ಸೂಚನೆ

Friday, July 23rd, 2021
Mobile Network

ಕಾರ್ಕಳ : ಮೊಬೈಲ್ ನೆಟ್‌ವರ್ಕ್ ಸಮಸ್ಯೆಯಿಂದಾಗಿ ಕಾರ್ಕಳ ಕ್ಷೇತ್ರದ ಗ್ರಾಮೀಣ ಪ್ರದೇಶದ ಶಾಲಾ ಕಾಲೇಜು ಮಕ್ಕಳ ಆನ್ ಲೈನ್ ತರಗತಿಗಳಿಗೆ, ಮನೆಯಿಂದಲೇ ಕರ್ತವ್ಯ ನಿರ್ವಹಿಸುತ್ತಿರುವ ಉದ್ಯೋಗಿಗಳಿಗೆ ಮತ್ತು ಸಾರ್ವಜನಿಕರ ಸಂಪರ್ಕಕ್ಕೆ ತುಂಬಾ ತೊಂದರೆಯಾಗುತ್ತಿದ್ದು ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಸರಿಪಡಿಸುವ ನಿಟ್ಟಿನಲ್ಲಿ ಶಾಸಕರಾದ ವಿ ಸುನಿಲ್ ಕುಮಾರ್ ರವರು ವಿಕಾಸ ಕಛೇರಿಯಲ್ಲಿ ಮೊಬೈಲ್ ಸೇವಾ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಮೊಬೈಲ್ ಟವರ್ ಗಳು ಇಲ್ಲದ ಪ್ರದೇಶಗಳಲ್ಲಿ ಹೊಸ ಮೊಬೈಲ್ ಟವರ್ ಸ್ಥಾಪಿಸುವ ಬಗ್ಗೆ ಮತ್ತು ನೆಟ್‌ವರ್ಕ್ ಸಿಗ್ನಲ್ […]

ಮೈ ಸೇವಾ ತಂಡದಿಂದ ಗ್ರಾಮೀಣ ಭಾಗಕ್ಕೆ ಉಚಿತ ಆ್ಯಂಬುಲೆನ್ಸ್ ಸೇವೆ

Friday, May 28th, 2021
my Seva

ಬೆಂಗಳೂರು : ಕೋವಿಡ್ ಸೋಂಕಿತರಿಗೆ ನೆರವಾಗುವ ನಿಟ್ಟಿನಲ್ಲಿ ಇಂದು ಭಾರತೀಯ ಜನತಾ ಪಕ್ಷದ ಉಪಾಧ್ಯಕ್ಷರಾದ ಶ್ರೀ ಬಿ ವೈ ವಿಜಯೇಂದ್ರ ಅವರ ನೇತೃತ್ವದ ಮೈ ಸೇವಾ ತಂಡವು ರಾಜ್ಯದ 16 ಜಿಲ್ಲೆಗಳ ಗ್ರಾಮೀಣ ಪ್ರದೇಶಗಳಿಗೆ ಉಚಿತ ಆ್ಯಂಬುಲೆನ್ಸ್ ಸೇವೆ ಮತ್ತು ಆಕ್ಸಿಜನ್ ಕಾನ್ಸಂಟ್ರೇಟರ್ ನೀಡುವ ಕಾರ್ಯಕ್ಕೆ ಕಂದಾಯ ಸಚಿವ ಆರ್ ಅಶೋಕ, ಬಿ ವೈ ವಿಜಯೇಂದ್ರ, ಸಂಸದರಾದ ಪಿ ಸಿ ಮೋಹನ್, ಮುನಿಸ್ವಾಮಿ, ಶಾಸಕರಾದ ಪ್ರೀತಮ್ ಗೌಡ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಆರ್ […]

ನಿರ್ಮಾಣಗೊಂಡು ಎರಡು ವರ್ಷವಾದರೂ ಉಪಯೋಗ ಶೂನ್ಯ ಆಸ್ಪತ್ರೆ

Tuesday, October 18th, 2016
Mulleria

ಮುಳ್ಳೇರಿಯಾ: ನಿರ್ಮಾಣ ಕಾಮಗಾರಿ ಪೂರ್ತಿಗೊಂಡು ವರ್ಷಗಳೆರಡು ಕಳೆದರೂ ಮುಳ್ಳೇರಿಯಾ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟನೆಗೊಳ್ಳದೆ ಉಪಯೋಗ ಶೂನ್ಯವಾಗಿದ್ದು, ಲಕ್ಷಾಂತರ ರೂ.ವ್ಯಯಿಸಿ ನಿರ್ಮಿಸಲಾದ ಕಟ್ಟಡ ವ್ಯರ್ಥವಾಗುತ್ತಿದೆ. ಎಂಡೋಸಲ್ಫಾನ್ ಸಂತ್ರಸ್ಥರು ಅಧಿಕವಿರುವ ಪ್ರದೇಶವೆಂದು ಪರಿಗಣಿಸಿ ನಿರ್ಮಿಸಲಾದ ಈ ಆಸ್ಪತ್ರೆ ನಿತ್ಯ ಚಿಕಿತ್ಸೆಗಳಿಗೆ ಆಗಮಿಸುವ ನೂರಾರು ರೋಗಿಗಳಿಗೆ ಯಾವುದೇ ಪ್ರಯೋಜನಕ್ಕೆ ಬಾರದೆ ಉಪಯೋಗಶೂನ್ಯವಾಗಿರುವುದು ನಾಗರಿಕರ ಆಕ್ರೋಶಕ್ಕೆ ಕಾರಣವಾಗುತ್ತಿದೆ.ಈ ನೂತನ ಕಟ್ಟಡ ನಿರ್ಮಾನಕ್ಕೆ ಎಂಡೋಸಲ್ಫಾನ್ ಪ್ಯಾಕೇಜ್ ಹಾಗೂ ನಬಾರ್ಡ್ ಅನುದಾನದಿಂದ ಒಟ್ಟು 64 ಲಕ್ಷ ರೂ.ಗಳನ್ನು ವ್ಯಯಿಸಿ 2013 ಮೇ ತಿಂಗಳಲ್ಲಿ ಕಾಮಗಾರಿ ಆರಂಭಿಸಿ […]

ನಿರ್ಮಾಣಗೊಂಡು ಎರಡು ವರ್ಷವಾದರೂ ಉಪಯೋಗ ಶೂನ್ಯ ಆಸ್ಪತ್ರೆ

Tuesday, July 19th, 2016
Mulleria

ಮುಳ್ಳೇರಿಯಾ: ನಿರ್ಮಾಣ ಕಾಮಗಾರಿ ಪೂರ್ತಿಗೊಂಡು ವರ್ಷಗಳೆರಡು ಕಳೆದರೂ ಮುಳ್ಳೇರಿಯಾ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟನೆಗೊಳ್ಳದೆ ಉಪಯೋಗ ಶೂನ್ಯವಾಗಿದ್ದು,ಲಕ್ಷಾಂತರ ರೂ.ವ್ಯಯಿಸಿ ನಿರ್ಮಿಸಲಾದ ಕಟ್ಟಡ ವ್ಯರ್ಥವಾಗುತ್ತಿದೆ. ಎಂಡೋಸಲ್ಫಾನ್ ಸಂತ್ರಸ್ಥರು ಅಧಿಕವಿರುವ ಪ್ರದೇಶವೆಂದು ಪರಿಗಣಿಸಿ ನಿರ್ಮಿಸಲಾದ ಈ ಆಸ್ಪತ್ರೆ ನಿತ್ಯ ಚಿಕಿತ್ಸೆಗಳಿಗೆ ಆಗಮಿಸುವ ನೂರಾರು ರೋಗಿಗಳಿಗೆ ಯಾವುದೇ ಪ್ರಯೋಜನಕ್ಕೆ ಬಾರದೆ ಉಪಯೋಗ ಶೂನ್ಯವಾಗಿರುವುದು ನಾಗರಿಕರ ಆಕ್ರೋಶಕ್ಕೆ ಕಾರಣವಾಗುತ್ತಿದೆ.ಈ ನೂತನ ಕಟ್ಟಡ ನಿರ್ಮಾಣಕ್ಕೆ ಎಂಡೋಸಲ್ಫಾನ್ ಪ್ಯಾಕೇಜ್ ಹಾಗೂ ನಬಾರ್ಡ್ ಅನುದಾನದಿಂದ ಒಟ್ಟು 64ಲಕ್ಷ ರೂ.ಗಳನ್ನು ವ್ಯಯಿಸಿ 2003 ಮೇ ತಿಂಗಳಲ್ಲಿ ಕಾಮಗಾರಿ […]

ನೂತನ ಗ್ರಾ.ಪಂ. ಸದಸ್ಯರಿಗೆ ಜಿ.ಪಂ. ಅಧ್ಯಕ್ಷರ ಅಭಿನಂದನೆ

Friday, July 10th, 2015
Asha Timmappa

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯತ್‌ಗಳ ಅಧ್ಯಕ್ಷ/ಉಪಾಧ್ಯಕ್ಷ/ ಸದಸ್ಯರುಗಳಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ತಿಮ್ಮಪ್ಪಗೌಡ ಶುಭ ಹಾರೈಸಿದ್ದಾರೆ. ನೂತನ ಆಡಳಿತಾವಧಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು, ರಸ್ತೆ, ಸ್ವಚ್ಛತೆ, ಆರೋಗ್ಯ, ಕೃಷಿ, ತೋಟಗಾರಿಕೆ, ಹೈನುಗಾರಿಕೆ ಹಾಗೂ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಟ್ಟು ಯಾವುದೇ ಸಮಸ್ಯೆ ಬಾರದಂತೆ ಆಡಳಿತ ನಡೆಸುವಂತಾಗಬೇಕು. ಈ ರೀತಿ ಮಾಡಿದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸಿನ ಭಾರತ ನಿರ್ಮಾಣವಾಗುವುದರಲ್ಲಿ ಸಂಶಯವಿಲ್ಲ. ಈ ನಿಟ್ಟಿನಲ್ಲಿ ಸದಸ್ಯರು ಸಮಾರೋಪಾದಿಯಲ್ಲಿ […]

ಗ್ರಾಮೀಣ ಪ್ರದೇಶಗಳಲ್ಲಿ ಪಿಂಚಣಿ ಅದಾಲತ್ -ರಮಾನಾಥ ರೈ

Tuesday, August 27th, 2013
ramanathan

ಮಂಗಳೂರು : ಸಾಮಾಜಿಕ ಭದ್ರತಾ ಯೊಜನೆಗಳಲ್ಲಿ ಮಾಸಾಶನ ಪಡೆಯುತ್ತಿರುವ ನಿರ್ಗತಿಕರು, ಬಡವರಿಗೆ ಕ್ರಮಬದ್ಧವಾಗಿ ಪ್ರತೀ ತಿಂಗಳು ಮಾಸಾಶನ-ಪಿಂಚಣಿ ದೊರಕಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರಕಾರ ಎಲ್ಲಾ ಹೋಬಳಿ ಮಟ್ಟದಲ್ಲಿ ಪಿಂಚಣಿ ಅದಾಲತ್ ಗಳನ್ನು ನಡೆಸಲು ಉಪ ವಿಭಾಗಾಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ರಮಾನಾಥ ರೈ ಅವರು ತಿಳಿಸಿದ್ದಾರೆ. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ಕರ್ನಾಟಕ ಸರಕಾರರದ ಸಾಧನೆಗಳನ್ನು ಬಿಂಬಿಸುವ  “ನೂರು […]

ನಗರ ಪ್ರದೇಶದಲ್ಲಿ 1ಗಂಟೆ ಗ್ರಾಮೀಣ ಪ್ರದೇಶಗಳಲ್ಲಿ 7ರಿಂದ 8 ಗಂಟೆ ವಿದ್ಯುತ್ ಇಲ್ಲ

Tuesday, October 11th, 2011
Shobha Karandlaje

ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಕ್ಷಾಮ ತಲೆದೋರಿರುವ ಹಿನ್ನೆಲೆಯಲ್ಲಿ ಸೋಮವಾರದಿಂದಲೇ ನಗರ ಪ್ರದೇಶದಲ್ಲಿ 1ಗಂಟೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 7ರಿಂದ 8 ಗಂಟೆ ಲೋಡ್ ಶೆಡ್ಡಿಂಗ್ ಮಾಡಲಾಗುವುದು ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಇಂದು ಶಕ್ತಿಭವನದಲ್ಲಿ ಇಂಧನ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಸಭೆ ನಂತರ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಸಮಯದ ಕುರಿತು ವಿವರಣೆ ನೀಡಿದರು.ಕಲ್ಲಿದ್ದಲು ಕೊರತೆಯಿಂದ ಇಂದಿನಿಂದಲೇ ರಾಜ್ಯಾದ್ಯಂತ ಸಂಜೆ 1ಗಂಟೆ ಪವರ್ ಕಟ್ ಮಾಡುವುದಾಗಿ ಹೇಳಿದರು. ಆದರೆ […]

ಕರ್ನಾಟಕದಲ್ಲಿ ಚುನಾವಣೆ ಬಳಿಕ ಮತ್ತೆ ವಿದ್ಯುತ್ ದರ ಏರಿಕೆ

Tuesday, December 28th, 2010
ಶೋಭಾ ಕರಂದ್ಲಾಜೆ

ಗುಲ್ಬರ್ಗಾ  : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಈಗಾಗಲೇ ದರ ಏರಿಕೆಗೆ ಶಿಫಾರಸ್ಸು ಮಾಡಿರುವ ಹಿನ್ನಲೆಯಲ್ಲಿ  ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಗಳ ಬಳಿಕ ವಿದ್ಯುತ್ ದರ ಏರಿಕೆಗೆ ಸಂಬಂಧಿಸಿದಂತೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. ವಿದ್ಯುತ್ ದರ ಏರಿಕೆಗೆ ಇದುವರೆಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮುಖ್ಯವಾಗಿ ವಿದ್ಯುತ್ ಕಂಪನಿಗಳು ಹಾನಿಯಲ್ಲಿವೆ. ಇದರ ಜೊತೆಗೆ ಉಚಿತ ವಿದ್ಯುತ್ ನ್ನು ಸಹ ನೀಡುತ್ತಿದ್ದೇವೆ. ವಿದ್ಯುತ್ ಸೋರಿಕೆ ಕೂಡಾ ನಿರಂತರವಾಗಿದೆ. ನಿಗಮ ಮಾಡಿರುವ […]