ಲಂಚ ಪಡೆಯುತ್ತಿದ್ದಾಗ ಗ್ರಾಮ ಕರಣಿಕ ಎಸಿಬಿ ಬಲೆಗೆ

Sunday, May 5th, 2019
VA

ಬೆಳ್ತಂಗಡಿ : ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಕರಣಿಕ ಮತ್ತು ಆತನ ಸಹಾಯಕ ಎಸಿಬಿ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆಬೆಳ್ತಂಗಡಿ ಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು ಕಚೇರಿಯಲ್ಲೇ ಲಂಚ ಪಡೆಯುತ್ತಿದ್ದ ಕಡಿರುದ್ಯಾವರ- ಮಿತ್ತಬಾಗಿಲು ಗ್ರಾಮ ಕರಣಿಕ ಮತ್ತು ಸಹಾಯಕ ಭ್ರಷ್ಟಾಚಾರ ನಿಗ್ರಹ ದಳ ಬಲೆಗೆ ಬಿದ್ದಿದ್ದಾರೆ. ಎಸಿಬಿ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಗ್ರಾಮ ಕರಣಿಕ ಮಂಜುನಾಥ್ ಮತ್ತು ಸಹಾಯಕ ರಮೇಶ್ ನಾಯ್ಕ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಆರ್.ಟಿ.ಸಿ ಯೊಂದರ ಹೆಸರು ಬದಲಾವಣೆಗಾಗಿ ಲಂಚ […]

ಲಂಚ ಸ್ವೀಕಾರ ಪಾವೂರು ಗ್ರಾಮ ಕರಣಿಕನ ಬಂಧನ

Thursday, January 3rd, 2013
Pavoor Village Accountant

ಮಂಗಳೂರು : ಮಂಗಳೂರು ತಾಲೂಕಿನ ಪಾವೂರು ಗ್ರಾಮ ಪಂಚಾಯತ್ ನ ಗ್ರಾಮ ಕರಣಿಕರನ್ನು ಲೋಕಾಯುಕ್ತ ಪೊಲೀಸರು ಸಾಕ್ಷಿ ಸಮೇತ ಬಂದಿಸಿರುವ ಘಟನೆ ಬುಧವಾರದಂದು ನಡೆದಿದೆ. ಬಳ್ಳಾರಿಯ ಮೂಲದ ಜೆ.ನಿಂಗೇಶ್ ಎಂಬವರೇ ಬಂದನಕ್ಕೊಳಗಾದ ಗ್ರಾಮ ಕರಣಿಕರಾಗಿದ್ದಾರೆ. ಪಾವೂರು ಗ್ರಾಮದ ಕಿಲ್ಲೂರಿನ ರಿತೇಶ್ ರೈ ಎಂಬುವವರು ಮರಣ ಪ್ರಮಾಣ ಪತ್ರದ ಅಗತ್ಯವಿದ್ದುದರಿಂದ ಪಾವೂರು ಗ್ರಾಮ ಪಂಚಾಯತ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪರಿಶೀಲಿಸಿದ ಗ್ರಾಮಕರಣಿಕರು ರಿತೇಶ್ ರವರ ಬಳಿ ಐದು ಸಾವಿರ ರೂಪಾಯಿಯ ಲಂಚದ ಬೇಡಿಕೆಯನ್ನಿಟ್ಟಿದ್ದು ನಂತರ ಮೂರು […]