ಮಂಗಳೂರು – ಕಾಸರಗೋಡಿನ ಮಧ್ಯೆ ಪಾಸ್ ಬಳಸಿ ಸಂಚರಿಸಲು ಅನುಮತಿ

Wednesday, June 3rd, 2020
sidhu-roopesh

ಮಂಗಳೂರು:   ಮಂಗಳೂರು – ಕಾಸರಗೋಡಿನ ಮಧ್ಯೆಯ ನಿತ್ಯ ಸಂಚಾರಕ್ಕೆ ಈಗ ಗ್ರೀನ್ ಸಿಗ್ನಲ್ ಸಿಕ್ಕಿದೆ. ಉದ್ಯೋಗಿಗಳು, ವಿದ್ಯಾರ್ಥಿಗಳು, ಆರೋಗ್ಯ ಸೇವಕರು ಮತ್ತು ಸರ್ಕಾರಿ ನೌಕರರು ಪಾಸ್ ಬಳಸಿ ಸಂಚರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಆದೇಶ ನೀಡಿದ್ದಾರೆ. ಕಾಸರಗೋಡಿನಲ್ಲಿರುವ ಬಹಳಷ್ಟು ಗಡಿನಾಡ ಕನ್ನಡಿಗರು ಉದ್ಯೋಗ, ಶಿಕ್ಷಣ ನಿಮಿತ್ತ ದಿನನಿತ್ಯ ಮಂಗಳೂರಿಗೆ ಸಂಚರಿಸುತ್ತಾರೆ. ಇಂತವರಿಗೆ ಪಾಸ್ ಬಳಸಿ ನಿತ್ಯ ಸಂಚರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಅವಕಾಶ ಕಲ್ಪಿಸಿದರು. ವೆಬ್ ಸೈಟ್ ನಲ್ಲಿ ರಿಜಿಸ್ಟರ್ ಮಾಡಿ ಪಾಸ್ ಪಡೆಯಲು […]

ಕಾರ್ಕಳ : ತಾಯಿ ಮತ್ತು ಮಕ್ಕಳ ಆಸ್ಪತ್ರೆ ರಚನೆಗೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಗ್ರೀನ್ ಸಿಗ್ನಲ್

Wednesday, November 13th, 2019
Karkala

ಕಾರ್ಕಳ : ಕಾರ್ಕಳಕ್ಕೆ ಶೀಘ್ರದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ರಚನೆಗೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಗ್ರೀನ್ ಸಿಗ್ನಲ್ ನೀಡಿದ್ದು, ಜತೆಗೆ ಎರಡು ಹೊಸ ತುರ್ತು ಚಿಕಿತ್ಸಾ ವಾಹನ ಹಾಗೂ ಮೂರು ಹಿಂದುಳಿದ ವರ್ಗಗಳ ಸಮುದಾಯ ಭವನಕ್ಕೆ ತಲಾ 10 ಲಕ್ಷ ರೂ. ನೀಡುವ ಕುರಿತು ಘೋಷಿಸಿದ್ದಾರೆ. ಅವರು ಮಂಗಳವಾರ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲೆ ಹಾಗೂ ಇಂಜಿನಿಯರಿಂಗ್ ಉಪವಿಭಾಗ ಮಂಗಳೂರು ಇದರ 100 ಹಾಸಿಗೆಗಳ ಕಾರ್ಕಳ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ನೂತನ […]

ಬೆಂಗಳೂರು-ಮೈಸೂರು ಮಧ್ಯೆ 2 ಹೊಸ ರೈಲಿಗೆ ಗ್ರೀನ್ ಸಿಗ್ನಲ್

Thursday, August 29th, 2019
bengaluru-mysuru

ಮೈಸೂರು : ರೈಲ್ವೆ ಇಲಾಖೆ ಬೆಂಗಳೂರು – ಮೈಸೂರು ನಡುವೆ ಬೆಳಗ್ಗೆ, ಮಧ್ಯಾಹ್ನ ಸಂಚರಿಸುತ್ತಿದ್ದ ಪುಷ್ಪುಲ್ ರೈಲನ್ನು ರದ್ದುಗೊಳಿಸಿ ಮೆಮು ರೈಲನ್ನು ಆರಂಭಿಸಿದೆ. ಇದರಿಂದ ಪ್ರಯಾಣಿಕರಲ್ಲಿ ಸಂತಸ ವ್ಯಕ್ತವಾಗಿದೆ. ಈ ಹಿಂದೆ ಇದ್ದ ಪುಷ್ಪುಲ್ ರೈಲುಗಳಲ್ಲಿ ಇದ್ದ 16 ಬೋಗಿಗಳಲ್ಲಿ 1700ರಷ್ಟು ಪ್ರಯಾಣಿಕರು ಸಂಚರಿಸಬಹುದಾಗಿತ್ತು. ಅಲ್ಲದೇ ಈ ರೈಲಿನಲ್ಲಿ ಬೆಂಗಳೂರು ಸಮೀಪಿಸಿದಂತೆ ಮಂಡ್ಯ, ರಾಮನಗರ, ಚನ್ನಪಟ್ಟಣ ರೈಲ್ವೆ ನಿಲ್ದಾಣಗಳಲ್ಲಿ ರೈಲು ಹತ್ತಲೂ ಸಾಧ್ಯವಾಗುತ್ತಿರಲಿಲ್ಲ. ಅಷ್ಟು ಜನಸಂದಣಿಯಿಂದ ರೈಲು ತುಂಬಿರುತ್ತಿತ್ತು. ಆದರೆ ಮೆಮು ರೈಲಿನಲ್ಲಿ ವಿಶೇಷ ವಿನ್ಯಾಸದ ಬೋಗಿಗಳಿಂದಾಗಿ […]

ಕರಾವಳಿಯ ಕಂಬಳಕ್ಕೆ ಗ್ರೀನ್ ಸಿಗ್ನಲ್

Friday, November 10th, 2017
kambala

ಮಂಗಳೂರು:ರಾಷ್ಟ್ರಪತಿಯಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆಯೇ ಕರಾವಳಿ ಭಾಗದ ಜನರ ಜನಪ್ರಿಯ ಕ್ರೀಡೆಯಾದ ಕಂಬಳಕ್ಕೆ ಈ ಋತುವಿನ ಮೊದಲ ಕಂಬಳಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಕಂಬಳದ ವೇಳೆ ಓಡುವ ಕೋಣಗಳು 140 ರಿಂದ 160 ಮೀಟರ್ ದೂರವನ್ನು 12 ರಿಂದ 13 ಸೆಕೆಂಡುಗಳಲ್ಲಿ ಕ್ರಮಿಸಲಿವೆ 2014ರಲ್ಲಿ ನಿಷೇಧಕ್ಕೊಳಗಾಗಿದ್ದ ಕಂಬಳಕ್ಕೆ ಮತ್ತೆ ರಾಜ್ಯ ಸರ್ಕಾರದ ಮಸೂದೆಯ ಬೆಂಬಲ ಸಿಕ್ಕಿದ್ದರಿಂದ ಈ ವರ್ಷ ಕಂಬಳ ಮತ್ತಷ್ಟು ರೋಚಕತೆಯಿಂದ ನಡೆಯಲಿದೆ. ನವೆಂಬರ್ 11 ಮತ್ತು 12 ರಂದು ಮೂಡುಬಿದಿರೆಯ ಕಡಲಕೆರೆ ನಿಸರ್ಗಧಾಮದಲ್ಲಿ ಕೋಟಿ […]