ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾ ಷಷ್ಠಿ ಹಾಗೂ ವೈಭವದ ಬ್ರಹ್ಮರಥೋತ್ಸವ

Tuesday, December 19th, 2023
Kukke Subrahmanya

ಸುಳ್ಯ : ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾ ಷಷ್ಠಿ ವೈಭವ ಹಾಗೂ ಬ್ರಹ್ಮರಥೋತ್ಸವವು ಸೋಮವಾರ ವಿಜೃಂಭಣೆಯಿಂದ ನೆರವೇರಿತು. ನಾಡಿನೆಲ್ಲೆಡೆಯಿಂದ ಭಕ್ತ ಸಾಗರವೇ ಕುಕ್ಕೆಗೆ ಆಗಮಿಸಿ, ಬ್ರಹ್ಮರಥೋತ್ಸವ ಕಣ್ಣುಂಬಿಕೊಂಡರು. ಜೊತೆಗೆ ಕುಕ್ಕೆಯ ಶ್ರೀ ಸುಬ್ರಮಣ್ಯ ಸ್ವಾಮಿಯ ದರ್ಶನ ಪಡೆದು ಪುನೀತರಾದರು. ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲೂ, ಐದು ದಿನಗಳ ಪರ್ಯಂತ ಷಷ್ಠಿ ಮಹೋತ್ಸವ ವೈಭವದಿಂದ ನೆರವೇರಿದೆ. ಕೊನೆಯ ದಿನವಾದ ಸೋಮವಾರ ಚಂಪಾಷಷ್ಠಿ ಮಹೋತ್ಸವಕ್ಕೆ ಬೆಳಗ್ಗೆ 7.30ರ ಧನುಲಗ್ನ ಮುಹೂರ್ತದಲ್ಲಿ ಅದ್ಧೂರಿ […]

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ, ಬ್ರಹ್ಮ ರಥೋತ್ಸವ

Friday, December 10th, 2021
Kukke-Subrahmanya

ಸುಬ್ರಹ್ಮಣ್ಯ:  ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಉತ್ಸವದ ಪ್ರಯುಕ್ತ ಬ್ರಹ್ಮ ರಥೋತ್ಸವ ಸಂಭ್ರಮ ಸಡಗರದಿಂದ ನಡೆಯಿತು. ಗುರುವಾರ ಬೆಳ್ಳಗೆ 6.58ರ ವೃಶ್ಚಿಕ ಲಗ್ನ ಸುಮೂಹರ್ತದಲ್ಲಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರು ರಥಾರೂಢರಾಗಿ  ಬ್ರಹ್ಮ ರಥೋತ್ಸವ ಮುನ್ನ ವಿವಿಧ ವೈದಿಕ ಕಾರ್ಯ ಹಾಗೂ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಮಹಾಪೂಜೆ ನೇರವೇರಿದ ಬಳಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ನಡೆಯಿತು.  ಬೆಳ್ಳಗೆ 6.58 ವೃಶ್ಚಿಕ ಲಗ್ನದಲ್ಲಿ ಸುಬ್ರಹ್ಮಣ್ಯ ದೇವರು ಬ್ರಹ್ಮ ರಥದಲ್ಲಿ, ಉಮಾಮಹೇಶ್ವರ ದೇವರು ಪಂಚಮಿ ರಥದಲ್ಲಿ ಆರೂಢರಾಗಿ ಬಳಿಕ […]

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯ ಮಹಾರಥೋತ್ಸವ

Saturday, November 25th, 2017
Kukke Ratha

ಮಂಗಳೂರು : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯ ಮಹಾರಥೋತ್ಸವ ದೊಂದಿಗೆ ಸಂಪನ್ನಗೊಂಡಿತು. ಧನುರ್ ಲಗ್ನದಲ್ಲಿ ಶುಕ್ರವಾರ ಮುಂಜಾನೆ 8.37 ರ ಮುಹೂರ್ತದಲ್ಲಿ ಸುಬ್ರಹ್ಮಣ್ಯ ಆದಿಯಾಗಿ ಉಮಾಮಹೇಶ್ವರ ದೇವರಿಗೆ ನಡೆದ ರಥೋತ್ಸವದಲ್ಲಿ ಸಾವಿರಾರು ಸಂಖ್ಯೆಯ ಭಕ್ತಾಧಿಗಳು ಪಾಲ್ಗೊಳ್ಳುವ ಮೂಲಕ ದೇವರ ದರ್ಶನ ಪಡೆದು ಕೃತಾರ್ಥರಾದರು. ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಹದಿನಾರು ದಿನಗಳ ಕಾಲ ನಡೆಯುವ ಜಾತ್ರೋತ್ಸವದ ಕಾರ್ಯಕ್ರಮಗಳಲ್ಲಿ ಕ್ಷೇತ್ರದಲ್ಲಿ ಮೂರು ದಿನಗಳ ಆಚರಣೆಗಳು ವಿಶಿಷ್ಟವಾಗಿರುತ್ತದೆ. ಚೌತಿ, ಪಂಚಮಿ ಹಾಗೂ ಷಷ್ಠಿ ಯಂದು ಇಲ್ಲಿ ವಿಶೇಷ ಸೇವೆಯಾದ ಎಡೆಮಡೆಸ್ನಾನದ ಜೊತೆಗೆ ಕ್ಷೇತ್ರಾಧಿಪತಿಯಾದ […]

ಚಂಪಾ ಷಷ್ಠಿ: ಮಲೆಕುಡಿಯರ ಪ್ರಭಲ ವಿರೋಧ

Saturday, October 21st, 2017
champa shasti

ಮಂಗಳೂರು:  ಮಡೆ ಸ್ನಾನವನ್ನು ಮೂಢನಂಬಿಕೆ ನಿಷೇಧ ಕಾಯ್ದೆಯಡಿಯಲ್ಲಿ ಬ್ಯಾನ್ ಮಾಡುವ ರಾಜ್ಯ ಸರಕಾರದ ನಿರ್ಧಾರಕ್ಕೆ ಮಲೆಕುಡಿಯರು ಕರಾವಳಿಯ ಬುಡಕಟ್ಟು ಸಮುದಾಯದಲ್ಲಿ ಪ್ರಭಲ ವಿರೋಧ ವ್ಯಕ್ತಪಡಿಸಿದ್ದಾರೆ. ಮುಜುರಾಯಿ ಆಡಳಿತಕ್ಕೆ ಒಳಪಟ್ಟಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿಯನ್ನು ಬಹಿಷ್ಕರಿಸುವ ಬೆದರಿಕೆಯನ್ನು ಮಲೆಕುಡಿಯರು ಹಾಕಿದ್ದಾರೆ. ಚಂಪಾ ಷಷ್ಠಿಯಲ್ಲಿ ಮಲೆಕುಡಿಯರ ಪಾತ್ರ ಪ್ರಮುಖವಾಗಿದ್ದು ರಥ ಕಟ್ಟುವುದೂ ಸೇರಿದಂತೆ ಹಲವು ಆಚರಣೆಗಳನ್ನು ತಲೆತಲಾಂತರದಿಂದ ಇದೇ ಸಮುದಾಯದವರು ನಡೆಸಿಕೊಂಡು ಬಂದಿದ್ದಾರೆ. ನವೆಂಬರ್ 24ರಂದು ಸುಬ್ರಮಣ್ಯದಲ್ಲಿ ಚಂಪಾ ಷಷ್ಠಿ ನಡೆಯಲಿದೆ. ಒಂದೊಮ್ಮೆ ರಾಜ್ಯ ಸರಕಾರ ಮಡೆ […]