ಚಕ್ರವರ್ತಿ ಸೂಲಿಬೆಲೆ, ತೇಜಸ್ವಿ ಸೂರ್ಯ ಮಾತ್ರ ಅಲ್ಲ ನನ್ನ ಕೊಲೆಗೂ ಸ್ಕೇಚ್ ಹಾಕಲಾಗಿದೆ : ಯು.ಟಿ ಖಾದರ್

Friday, January 17th, 2020
UT-Khader

ಮಂಗಳೂರು : ಎಸ್‌ಡಿಪಿಐ ಕಾರ್ಯಕರ್ತರಿಂದ ಚಿಂತಕ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿ ಸೂರ್ಯ ಹತ್ಯೆಗೆ ಸ್ಕೆಚ್ ಪ್ರಕರಣಕ್ಕೆ ಕುರಿತಂತೆ ಮಾಜಿ ಸಚಿವ ಯುಟಿ ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ನನ್ನ ಮೇಲೆ ಕೂಡಾ ಸ್ಕೆಚ್ ಹಾಕಿದ್ದಾರೆ ಎಂಬ ಮಾಹಿತಿಯನ್ನ ಪೊಲೀಸ್ ಇಲಾಖೆ ನೀಡಿತ್ತು, ಅಲ್ಲದೆ ನನಗೆ ಭಧ್ರತೆ ಕೊಡುವ ಬಗ್ಗೆ ಹೇಳಿದ್ದರು. ಸಮಾಜದ್ರೋಹಿ ಶಕ್ತಿಗಳನ್ನು ಯಾರೂ ಕೂಡಾ ಬೆಂಬಲಿಸಲ್ಲ. ಕಾನೂನು ಎಲ್ಲರಿಗೂ ಒಂದೇ, ಪ್ರತಿಯೊಬ್ಬರ ಜೀವ ಮೌಲ್ಯಯುತ ಎಂಬುದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಜನರು […]

370ನೇ ವಿಧಿ ರದ್ದುಗೊಳಿಸಿ ಏಳು ದಶಕಗಳ ಪ್ರಮಾದ ಸರಿಪಡಿಸಲಾಗಿದೆ : ಚಕ್ರವರ್ತಿ

Wednesday, September 25th, 2019
chakravarty

ಮಂಗಳೂರು : 370ನೇ ವಿಧಿಯನ್ನು ತೆಗೆದು ಹಾಕುವ ಮೂಲಕ ಏಳು ದಶಕಗಳ ಹಿಂದೆ ನಡೆದ ಐತಿಹಾಸಿಕ ಪ್ರಮಾದವನ್ನು ಮೋದಿ ಸರ್ಕಾರ ಸರಿಪಡಿಸಿದೆ ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಕಡಬದದಲ್ಲಿ ಆಯೋಜಿಸಲಾಗಿದ್ದ ‘ಆರಿತು ಕಾಶ್ಮೀರದ ಬೆಂಕಿ’ ಎಂಬ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ಆರ್ಟಿಕಲ್ 370 ತೆಗೆಯುವ ಬಗ್ಗೆ ಪಾಕಿಸ್ತಾನ, ಕಾಶ್ಮೀರ, ಕೆಲ ಮಾಧ್ಯಮಗಳ ಪತ್ರಕರ್ತರು ಸೇರಿದಂತೆ ಹಲವರು ಸವಾಲೆಸೆದಿದ್ದರು. ಆದರೆ ಆರ್ಟಿಕಲ್ ರದ್ದುಪಡಿಸಿದ ಬಳಿಕ ಸವಾಲು ಹಾಕಿದ್ದ ಕಾಂಗ್ರೆಸ್ ಕೂಡಾ ಬೆಂಬಲ ತೋರಿಸಿದೆ […]

ಮುತಾಲಿಕ್ ಹೇಳಿಕೆ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ :ರಮಾನಾಥ ರೈ

Monday, October 9th, 2017
ramanath rai

ಮಂಗಳೂರು: ಪ್ರಮೋದ್ ಮುತಾಲಿಕ್ ಒಬ್ಬ ದಾರಿಹೋಕ. ಆತನ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಕಿಡಿ ಕಾರಿದರು. ಭಾರತ ಹಿಂದೂ ರಾಷ್ಟ್ರವಾಗಿಯೇ ಉಳಿಯುತ್ತದೆ ಎಂದ ಪ್ರಮೋದ್ ಮುತಾಲಿಕ್ ಪ್ರತಿ ಹಿಂದೂ ಕುಟುಂಬ ರಕ್ಷಣೆಗೆ ತಲವಾರ್ ಹೊಂದಿರಬೇಕು ಎಂಬ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ವಿರುದ್ಧ ಇಲ್ಲಿ ಸೋಮವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಮೋದ್ ಮುತಾಲಿಕ್ ಗೆ ಯಾರು ಹಿಂದೂ ಧರ್ಮದ ಪಾರುಪತ್ಯ […]