ಓಟ್ ಹಾಕುವಾಗ ಕುಮಾರಸ್ವಾಮಿ ಯಾಕೆ ನೆನಪಿಗೆ ಬರಲಿಲ್ಲ: ಎಚ್ಡಿ ಕುಮಾರಸ್ವಾಮಿ
Tuesday, July 24th, 2018ರಾಮನಗರ: ಸಂಪೂರ್ಣ ಸಾಲಮನ್ನಾ ವಿಚಾರವಾಗಿ ಪ್ರತ್ಯೇಕ ರಾಜ್ಯಕ್ಕೆ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರ ವಿರುದ್ಧ ಸಿಎಂ ಎಚ್ಡಿ ಕುಮಾರಸ್ವಾಮಿ ಚಾಟಿ ಬೀಸಿದ್ದು, ಸಂಪೂರ್ಣ ಸಾಲ ಮನ್ನಾಗೆ ಬೇಡಿಕೆಯಿಡುವವರಿಗೆ ಓಟ್ ಹಾಕುವಾಗ ಕುಮಾರಸ್ವಾಮಿ ಯಾಕೆ ನೆನಪಿಗೆ ಬರಲಿಲ್ಲ ಎಂದು ಪ್ರಶ್ನಿಸಿದ್ದಾರೆ. ಚನ್ನಪಟ್ಟಣದಲ್ಲಿ ನಡೆದ ಜೆಡಿಎಸ್ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡ ವೇಳೆ ಮಾತನಾಡಿದ ಅವರು ಸಾಲ ಮನ್ನಾ ಮಾಡಿ ಅಂತ ರಸ್ತೆಯಲ್ಲಿ ಕೂರುವವರು ಅಂದು ಜಾತಿಭ್ರಮೆ ಬಿಟ್ಟು, ಹಣದ ವ್ಯಾಮೋಹ ಬಿಟ್ಟು, ಓಟು ಹಾಕಿದ್ರೆ ಇಂದು […]