ಉಡುಪಿ : ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ

Thursday, March 5th, 2020
charan-shetty

ಉಡುಪಿ : ಉಡುಪಿ ಜಿಲ್ಲೆಯ ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಕಾಲೇಜಿನ ಪ್ರಾಧ್ಯಾಪಕರು ನೀಡಿದ ಮಾನಸಿಕ ಕಿರುಕುಳಕ್ಕೆ ಬೆಸತ್ತು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಕಾಲೇಜಿನವರ ಮೇಲೆ ಆರೋಪವಿದೆ. ಬ್ರಹ್ಮಾವರ ಮಂದಾರ್ತಿ ಸಮೀಪದ ಮೈರಕೊಮೆ ನಿವಾಸಿ ಚರಣ್ ಶೆಟ್ಟಿ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಹೆಬ್ರಿ ಕಾಲೇಜಿನಲ್ಲಿ ಪ್ರಥಮ ಬಿಕಾಂ ವ್ಯಾಸಂಗ ಮಾಡುತ್ತಿದ್ದ. ಇತ್ತೀಚೆಗೆ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಂದು ನಡೆದ ಘಟನೆಗೆ […]

ಜಿಲ್ಲಾಡಳಿತದ, ನಗರಪಾಲಿಕೆಯ ದೂರದೃಷ್ಟಿಯ ಕೊರತೆಯೆ ಈ ಸ್ಥಿತಿಗೆ ಕಾರಣ: ದಯಾನಂದ ಶೆಟ್ಟಿ

Tuesday, June 12th, 2018
federation

ಮಂಗಳೂರು: ಮೊನ್ನೆ ಮುಂಗಾರು ಮಳೆ ಆರಂಭಗೊಂಡ ಗಂಟೆಯೊಳಗಡೆ ಮಂಗಳೂರಿನಲ್ಲಿ ಪ್ರವಾಹ ಬಂದು ನೂರಾರು ಮನೆಗಳು ಮುಳುಗಿರುವುದು, ರಸ್ತೆಗಳು ಜಲಾವೃತಗೊಂಡು ಅಪಾಯಕಾರಿ ಸ್ಥಿತಿ ನಿರ್ಮಾಣಗೊಂಡಿರುವುದು ಆತಂಕದ ಸಂಗತಿ. ನೀರು ಹರಿಯುವ ಕಾಲುವೆ, ತೋಡುಗಳ ಅತಿಕ್ರಮಣ, ರಸ್ತೆ , ಲೇಔಟ್, ಕಟ್ಟಡಗಳ ನಿರ್ಮಾಣ ಸಹಿತ ಅಭಿವೃದ್ದಿ ಕಾಮಗಾರಿಗಳ ಸಂದರ್ಭದ ದೂರದೃಷ್ಟಿಯ ಕೊರತೆ, ಮಳೆಗಾಲವನ್ನು ಎದುರಿಸುವ ಸಿದ್ಧತೆಯನ್ನು ನಗರ ಪಾಲಿಕೆ ಕೇವಲ ಮಾತಿಗಷ್ಟೆ ಸೀಮಿತಗೊಳಿಸಿರುವುದು ಮಂಗಳೂರಿನ ಇಂದಿನ ದಯನೀಯ ಸ್ಥಿತಿಗೆ ಕಾರಣ ಎಂದು ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ದಯಾನಂದ ಶೆಟ್ಟಿ […]