ಬರಿಗಾಲಲ್ಲಿ ಬೆಟ್ಟ ಹತ್ತಿ ಕೊರೊನಾ ತೊಲಗಿಸಲು ಚಾಮುಂಡಿಯ ಪ್ರಾರ್ಥಿಸಿದ ಶೋಭಾ ಕರಂದ್ಲಾಜೆ

Friday, July 17th, 2020
shobha karandlaje

ಮೈಸೂರು: ಮಹಾಮಾರಿ ಕೊರೊನಾ ತೊಲಗಿಸಲು ಶೋಭಾ ಕರಂದ್ಲಾಜೆ ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತಿದ್ದಾರೆ. ಆಷಾಢ ಮಾಸದ ಕೊನೆಯ ಶುಕ್ರವಾರವಾದ ಇಂದು ಮೈಸೂರಿನ ಚಾಮುಂಡಿ ಬೆಟ್ಟ ಹತ್ತಿ, ನಾಡದೇವತೆ ದರ್ಶನ ಪಡೆದಿದ್ದಾರೆ. ಇಡೀ ವಿಶ್ವ ವ್ಯಾಪಿ ಕೊರೊನಾ ತಾಂಡವವಾಡುತ್ತಿದ್ದು, ಅತೀ ಶೀಘ್ರವೇ ಮಹಾಮಾರಿ ತೊಲಗಲಿ, ನಾಡಿನ ಜನತೆಗೆ ಆರೋಗ್ಯ, ಸುಖ ಶಾಂತಿ ಲಭಿಸಲಿ ಎಂದು ಪ್ರಾರ್ಥನೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ಆಷಾಢ ಮಾಸದಲ್ಲಿ ಪ್ರತಿ ವರ್ಷ ಅವರು ಬೆಟ್ಟವನ್ನು ಬರಿಗಾಲಿನಲ್ಲಿ ಹತ್ತುವ ವಾಡಿಕೆ ಇದ್ದು, ಈ ವರ್ಷವು ಅದನ್ನು ಪೂರ್ಣಗೊಳಿಸಿದ್ದಾರೆ‌. […]

ಮೈಸೂರು ದಸರಾ ಉದ್ಘಾಟನೆಗೆ ಸಿದ್ಧತೆ ಪೂರ್ಣ : ಸಂಸದ ಪ್ರತಾಪ್​​ ಸಿಂಹ

Saturday, September 28th, 2019
prathap-sinmha

ಮೈಸೂರು : ನಾಡ ಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಸಿದ್ಧತೆಗಳು ಸಂಪೂರ್ಣವಾಗಿವೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ನಾಳೆ ಬೆಳಿಗ್ಗೆ 9:39ಕ್ಕೆ ನಾಡ ಅಧಿದೇವತೆ ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ಸಿಎಂ ಯಡಿಯೂರಪ್ಪ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ದಸರಾ ಉದ್ಘಾಟನೆ ಮಾಡಲಿದ್ದು, ಚಾಮುಂಡಿ ಬೆಟ್ಟದಲ್ಲಿ ಎಲ್ಲಾ ರೀತಿಯ ಸಿದ್ಧತೆ ಅಂತಿಮ ಹಂತದಲ್ಲಿದೆ. ಸ್ವಚ್ಛ ವಾತಾವರಣದಲ್ಲಿ ನಾಳೆ ದಸರಾ ಉದ್ಘಾಟನೆ ಆಗಲಿದ್ದು, ಈ ಬಾರಿ ಯುವ ದಸರಾವನ್ನು ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಉದ್ಘಾಟಿಸಲಿದ್ದಾರೆ. ಜೊತೆಗೆ ರಾನು […]

ಅನರ್ಹ ಶಾಸಕ ಹೆಚ್. ವಿಶ್ವನಾಥ್ ಬ್ಲೂ ಫಿಲಂ ಹೀರೋ : ಸಾ.ರಾ. ಮಹೇಶ್

Monday, September 23rd, 2019
blue-film

ಮೈಸೂರು : ಹೆಚ್. ವಿಶ್ವನಾಥ್ ಒಬ್ಬ ಬ್ಲೂ ಬಾಯ್. ಬ್ಲೂ ಫಿಲಂ ಹೀರೋ ಹೆಚ್. ವಿಶ್ವನಾಥ್. ಅದರ ಹೀರೋಯಿನ್ ಯಾರೆಂದು ಕೂಡ ನಮಗೆ ಗೊತ್ತು. ಅವರ ಬುದ್ದಿ ಎಲ್ಲರಿಗೂ ಗೊತ್ತು. ಇದೆಲ್ಲ ಸುಳ್ಳು ಎಂದಾದರೆ ಚಾಮುಂಡಿ ಬೆಟ್ಟದಲ್ಲಿ ಪ್ರಮಾಣ ಮಾಡಲಿ ಎಂದು ಸಾ.ರಾ. ಮಹೇಶ್, ಹೆಚ್. ವಿಶ್ವನಾಥ್ ಗೆ ಸವಾಲು ಹಾಕಿದ್ದಾರೆ. ಇಂದು ಸುದ್ದಿಗಾರರಲ್ಲಿ ಮಾತನಾಡಿದ ಅವರು, ಹೆಚ್. ವಿಶ್ವನಾಥ್ ಒಬ್ಬ ಬ್ಲೂ ಬಾಯ್, ಬ್ಲೂ ಫಿಲಂ ಹೀರೋ ಹೆಚ್. ವಿಶ್ವನಾಥ್. ಅದರ ಹೀರೋಯಿನ್ ಯಾರೆಂದು ಕೂಡ […]