ಚಾಮುಂಡಿ ಬೆಟ್ಟದಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾಗೆ ಚಾಲನೆ ನೀಡಿದ ಎಸ್‌.ಎಂ.ಕೃಷ್ಣ

Thursday, October 7th, 2021
Mysuru Dasara

ಮೈಸೂರು :  ವಿಶ್ವ ವಿಖ್ಯಾತ ಮೈಸೂರು ದಸರಾಗೆ ಚಾಮುಂಡಿ ಬೆಟ್ಟದಲ್ಲಿ ರಾಜಕೀಯ ಮುತ್ಸದ್ದಿ ಎಸ್‌.ಎಂ.ಕೃಷ್ಣ ಅವರು ನಾಡದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ನವರಾತ್ರಿ ವೈಭವವನ್ನು ಉದ್ಘಾಟಿಸಿದರು. ಗುರುವಾರ  (ಅ.7) ಬೆಳಗ್ಗೆ 7.30ಕ್ಕೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಎಸ್.ಎಂ. ಕೃಷ್ಣ ಅವರು 8.15 ರಿಂದ 8.45ರ ಶುಭ ಮುಹೂರ್ತದಲ್ಲಿ ನಾಡದೇವಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ 411ನೇ ನಾಡಹಬ್ಬ ದಸರಾಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪತ್ನಿ ಚೆನ್ನಮ್ಮ , […]

ನನ್ನ ಒಂದು ಹೇಳಿಕೆಯಿಂದ ಖಳನಾಯಕನಾಗಿ ಬಿಟ್ಟೆ : ಸಿ ಪಿ ಯೋಗೇಶ್ವರ್

Tuesday, June 1st, 2021
cp Yogeshwa

ಮೈಸೂರು :  ಎಸ್ಕಾರ್ಟ್ ಇಲ್ಲದೆ‌‌  ಸಚಿವ ಸಿ ಪಿ ಯೋಗೇಶ್ವರ್ ಮಂಗಳವಾರ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಸುತ್ತೂರು ಮಠಕ್ಕೆ ದಿಢೀರ್ ಬೇಟಿ ನೀಡಿದ್ದಾರೆ. ಸುತ್ತೂರು ಮಠದ ಶ್ರೀ ಗಳೊಂದಿಗೆ ಕೆಲ ಕಾಲ ಮಾತನಾಡಿ ನಂತರ ಮಾಧ್ಯದಮರಿಗೆ ಪ್ರತಿಕ್ರಿಯಿಸಿದ ಯೋಗೇಶ್ವರ್,  ಸ್ವಾಮೀಜಿಗಳ ಮುಂದೆ ನನ್ನ  ನೋವಾನ್ನು ಹೇಳಿಕೊಂಡರೆ‌‌ ಹಗುರವಾಗುತ್ತದೆ ಎಂದು ಇಲ್ಲಿಗೆ ಬಂದಿದ್ದೇನೆ ಎಂದಿದ್ದಾರೆ. ಕಳೆದ‌ ಮೂರು ದಿನಗಳಿಂದ ಮಾಧ್ಯಮಗಳು ಹಾಗೂ ಪಕ್ಷದ ನನ್ನ ಸ್ನೇಹಿತರು ನನ್ನನ್ನು ಖಳನಾಯಕನ್ನಾಗಿ ಬಿಂಬಿಸುತ್ತಿದ್ದಾರೆ. ಇದು ಮನಸ್ಸಿಗೆ ಬಹಳ ನೋವಾಗಿದೆ ಎಂದಿದ್ದಾರೆ. ನನ್ನನ್ನು ಖಳನಾಯನನ್ನಾಗಿ ಮಾಡಲು ಯತ್ನ […]

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಅನರ್ಹ ಶಾಸಕರು, ಮಾಜಿ ಸಚಿವರು, ಹೆಚ್​ಡಿ ದೇವೇಗೌಡ

Friday, November 8th, 2019
HDD

ಮೈಸೂರು : ಇಂದು ಅನರ್ಹ ಶಾಸಕರು, ಮಾಜಿ ಸಚಿವರು ಮಾತ್ರವಲ್ಲದೆ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಕೂಡ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಇಂದು ಬೆಳಗ್ಗೆಯೇ ಅನರ್ಹ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮಟಳ್ಳಿ ಚಾಮುಂಡಿಯ ದರ್ಶನ ಪಡೆದರು. ಬಳಿಕ ಮಾಜಿ ಸಚಿವ ಡಿಕೆ ಶಿವಕುಮಾರ್ ಕೂಡ ನಾಡ ಅಧಿದೇವತೆಯ ದರ್ಶನಕ್ಕೆ ಬಂದರು. ಇದೇ ವೇಳೆ ಮಾಜಿ ಸಚಿವ ಜಿಟಿ ದೇವೇಗೌಡ ಡಿಕೆಎಸ್ಗೆ ಮುಖಾಮುಖಿಯಾದರು. ಉಭಯ ನಾಯಕರು ಆಗ ತಾನೆ ಪೂಜೆ ಮುಗಿಸಿ ಹೊರಬರುತ್ತಿದ್ದಂತೆ ಜೆಡಿಎಸ್ […]

ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಮೋದಿ ಹೆಸರಿನಲ್ಲಿ ಪೂಜೆ ಮಾಡಿಸಿದ ಶಾಸಕ ಜಿಟಿಡಿ

Tuesday, September 17th, 2019
GTD

ಮೈಸೂರು : ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ. ಈ ಕಾರಣಕ್ಕೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ವಿಶೇಷ ಪೂಜೆ ನಡೆಸಿದ್ದಾರೆ. ಜೆಡಿಎಸ್ ಶಾಸಕ, ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರೂ ಈ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ವಿ. ಸೋಮಣ್ಣ ಅವರೊಂದಿಗೆ ಸಂಸದ ಪ್ರತಾಪ್ ಸಿಂಹ, ಎಲ್. ನಾಗೇಂದ್ರ ಅವರು ಇದ್ದರು. ಬಿಜೆಪಿ ನಾಯಕರೊಂದಿಗೆ ಬಂದಿದ್ದ ಜಿ.ಟಿ.ದೇವೇಗೌಡರು ಎಲ್ಲರೊಂದಿಗೆ ಪೂಜೆಯಲ್ಲಿ ಭಾಗಿಯಾಗಿದ್ದರು. ಮೋದಿ ಹೆಸರಿನಲ್ಲಿ ವಿಶೇಷ ಪೂಜೆಯನ್ನೂ ಮಾಡಿಸಿ […]