ಬಂಟ್ವಾಳ : ಟ್ರಕ್ ಪಲ್ಟಿ ಚಾಲಕ ಮೃತ್ಯು

Wednesday, December 2nd, 2020
Bantwala Truck

ಬಂಟ್ವಾಳ:  ಬಂಟ್ವಾಳ ತಾಲೂಕಿನ ರಾ.ಹೆ.75ರ ನರಹರಿ ಪರ್ವತ ಬಳಿ ಕೃಷ್ಣಕೋಡಿ ಎಂಬಲ್ಲಿ ನಡೆದಿದ್ದುಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿಯಾದ ಘಟನೆ ನಡೆದಿದೆ, ಗಂಭೀರವಾಗಿ ಗಾಯಗೊಂಡಿದ್ದ ಚಾಲಕ  ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ವೈರ್ಗಳನ್ನು ತುಂಬಿಕೊಂಡು ಹೋಗುತ್ತಿದ್ದ ಟ್ರಕ್, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗಾಯಗೊಂಡ ಚಾಲಕ   ಅಕ್ರಮ್ ಬಾಷಾ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಮೆಲ್ಕಾರ್ ಸಂಚಾರ ಠಾಣಾ ಪೋಲೀಸರು ಬೇಟಿ ನೀಡಿ, […]

ಲಾರಿ ಮತ್ತು ಖಾಸಗಿ ಬಸ್ ಡಿಕ್ಕಿ; ಚಾಲಕ ಮೃತ್ಯು, ಮೂವತ್ತು ಪ್ರಯಾಣಿಕರಿಗೆ ಗಾಯ

Friday, July 26th, 2013
Kasaragod accident

ಕಾಸರಗೋಡು: ಗುರುವಾರ ಬೆಳಗ್ಗೆ 7.45 ರ ಸಮಯದಲ್ಲಿ ಲಾರಿ ಮತ್ತು ಖಾಸಗಿ ಬಸ್ ಡಿಕ್ಕಿಯಾಗಿ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚೆರ್ಕಳ ಸಮೀಪ ಬೇವುಂಜೆಯಲ್ಲಿ ನಡೆದಿದೆ. ಅಫಘಾತದಲ್ಲಿ 20ಕ್ಕೂ ಹೆಚ್ಚು ಮಂದಿ ಬಸ್ ಪ್ರಯಾಣಿಕರು ಗಾಯಗೊಂಡಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಹುಬ್ಬಳ್ಳಿ ನಿವಾಸಿ ನಾಗರಾಜ(29)  ಎಂದು ಗುರುತಿಸಲಾಗಿದೆ. ಕಾಸರಗೋಡಿನಿಂದ ಮಾನಂತವಾಡಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್‌ ಮತ್ತು ಎದುರಿನಿಂದ ಬಂದ ವಾಹನವನ್ನು ಓವರ್‌ಟೇಕ್‌ ಮಾಡಿ ಬಂದ  ಲಾರಿ ಪರಸ್ಪರ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿತು. ಲಾರಿಯ ಎದುರು ಭಾಗ ಬಸ್ಸಿನ ಮುಂಭಾಗವನ್ನು […]