ದರ್ಶನ್ ಕುಡಿದು ಬಂದು ಹಲ್ಲೆ ಮಾಡಿದರಲ್ಲದೆ, ಮಗುವಿನ ಮೇಲೆ ಸಂಶಯ ಪಟ್ಟರು

Saturday, September 10th, 2011
Darshan-Vijayalakshmi

ಬೆಂಗಳೂರು: ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ಪರಪ್ಪನ ಅಗ್ರಹಾರದ ಕೈದಿಯಾಗಿದ್ದಾರೆ. ಈ ಪ್ರಕರಣ ದರ್ಶನ್ ಸಿನಿಮಾ ಲೈಫಿಗೆ ಮಾರಕ ಆಗಲಿದೆಯೇ ಎಂಬ ಸಂದೇಹ ಅವರ ಅಭಿಮಾನಿಗಳನ್ನು ಕಾಡುತ್ತಿದೆ. ಕನ್ನಡ ಚಿತ್ರರಂಗದ ಮಾಸ್ ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು ದರ್ಶನ್ ಅವರಿಗೆ ಹಲವಾರು ಹಿಟ್ ಚಿತ್ರಗಳನ್ನು ಕೊಟ್ಟಿದ್ದರು. ಅವರಿಂದಲೇ ನಟಿ ನಿಖಿತಾ ಪರಿಯಚಯವಾಗಿದ್ದು ಎಂದು ಗಾಂಧೀ ನಗರದ ಜನ ಹೇಳುತ್ತಿದ್ದಾರೆ. ಇಷ್ಟು ದಿನ ಬೆಳ್ಳಿ ತೆರೆಯ […]