ನವೆಂಬರ್ 5 : ಬುಡನ್‌ಗಿರಿಯಲ್ಲಿ ದತ್ತಮಾಲಾ‌ ಅಭಿಯಾನ‌ : 200ಕ್ಕೂ ಹೆಚ್ಚು ಪೊಲೀಸರ ನಿಯೋಜನೆ​

Saturday, November 4th, 2023
Datta Peeta

ಚಿಕ್ಕಮಗಳೂರು: ನವೆಂಬರ್ 5 ರಂದು ಗುರು ದತ್ತಾತ್ರೇಯ, ಬಾಬಾ ಬುಡನ್‌ಸ್ವಾಮಿ‌ ದರ್ಗಾದಲ್ಲಿ ದತ್ತಮಾಲಾ‌ ಅಭಿಯಾನ‌ ನಡೆಯಲಿದೆ. ಈ ಹಿನ್ನಲೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ‌ ಬಂದೋಬಸ್ತ್ ಮಾಡಲಾಗಿದೆ. ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ‌ ದರ್ಗಾ ಸೇರಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ 200ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಜಿಲ್ಲೆಯ ಗಡಿಭಾಗ ಸೇರಿ 26 ಚೆಕ್‌ಪೋಸ್ಟ್, 49 ಸೆಕ್ಟರ್ ಆಫೀಸರ್ ನೇಮಿಸಲಾಗಿದೆ. ಸೂಕ್ಷ್ಮ‌, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ, ಡ್ರೋನ್‌ ಕಣ್ಗಾವಲು ಇರಿಸಿದ್ದು, ಮುನ್ನೆಚ್ಚರಿಕೆಯಿಂದ ಚಿಕ್ಕಮಗಳೂರಿನ […]

ವಿಶೇಷ ಚೇತನ ಮಕ್ಕಳಿಗೆ ದಾನಿಗಳು ನೀಡಿದ ಹಣ ನೀಡುವಂತೆ ಪೀಡಿಸಿ ಮಗನಿಂದ ತಂದೆಯ ಕೊಲೆ

Saturday, May 29th, 2021
Sundara Poojary

ಚಿಕ್ಕಮಗಳೂರು: ಲಾಕ್ ಡೌನ್ ಹೇರಿರುವ ಹಿನ್ನೆಲೆಯಲ್ಲಿ ಆದಾಯವಿಲ್ಲದೆ  ಮನೆಗೆ ಬಂದು ತಾನು ಕೇಳಿದಾಗ ಹಣ ನೀಡಿಲ್ಲವೆಂದು ಸಿಟ್ಟಿಗೆದ್ದ ಹಿರಿಯ ಮಗ ತಂದೆಯನ್ನೇ ಕೊಲೆಗೈದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಚನ್ನಡ್ಲುವಿನಲ್ಲಿ ನಡೆದಿದೆ. ಸುಂದರ ಪೂಜಾರಿ (52) ಮೃತ ದುರ್ದೈವಿ. ಈ ಘಟನೆ ಮೂಡಿಗೆರೆ ತಾಲೂಕಿನ ಚನ್ನಡ್ಲುವಿನಲ್ಲಿ ನಡೆಡಿದ್ದು ಇವರನ್ನು ಹಿರಿಯ ಮಗ ನಿಖೇಶ್ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಸುಂದರ ಪೂಜಾರಿಯವರು ಪಾರ್ಶ್ವವಾಯು ಪೀಡಿತರಾಗಿದ್ದು,  ಇಬ್ಬರು ವಿಶೇಷ ಚೇತನ ಮಕ್ಕಳು ಮತ್ತು ಪತ್ನಿಯೊಂದಿಗೆ ಅವರು ವಾಸವಾಗಿದ್ದು, ದಾನಿಗಳು ಅವರಿಗೆ ನೆರವು ನೀಡಿದ್ದರಿಂದ ಲಕ್ಷಾಂತರ ರೂ. ಸಂಗ್ರಹವಾಗಿದೆ. […]