ಹದಿ ಹರೆಯದ ವಿದ್ಯಾರ್ಥಿಗಳ ವಯೋಸಹಜ ಭಾವನೆಗಳಿಗೆ ಉತ್ತಮ ಹವ್ಯಾಸಗಳು ಪೂರಕವಾಗಿರಬೇಕು

Sunday, December 8th, 2019
shakthi

ಮಂಗಳೂರು : ಉತ್ತಮ ಹವ್ಯಾಸಗಳು, ಒಳ್ಳೆಯ ಸ್ನೇಹಿತರು ಹಾಗೂ ಪರಿಸರ ಹದಿ ಹರೆಯದ ವಿದ್ಯಾರ್ಥಿಗಳ ವಯೋಸಹಜ ಭಾವನೆ. ಭಾವಾದೇಶಗಳಿಗೆ ಸೂಕ್ತ ಪರಿಹಾರ ಎಂದು ಶಕ್ತಿ ನಗರದ ಶಕ್ತಿ ವಸತಿ ಶಾಲೆಯಲ್ಲಿ ವಯಸ್ಸಿನ ಬದಲಾವಣೆ ಮತ್ತು ಪರಿಣಾಮ ಎಂಬ ಕಾರ್ಯಗಾರದಲ್ಲಿ ಭಾಗವಹಿಸಿದ ಅಕ್ಷತಕಾಮತ್, ಆಪ್ತ ಸಮಾಲೋಚಕಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಹದಿಹರೆಯದ ವಯಸ್ಸಿನ ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಬದಲಾವಣೆಗಳು ಹಾರ್ಮೋನ್‌ಗಳ ಕಾರಣದಿಂದ ಉಂಟಾಗುವವು. ಉತ್ತಮ ಆಹಾರ ಹೆಚ್ಚಿನ ಪ್ರಮಾಣದಲ್ಲಿ ನೀರಿನ ಸೇವನೆಯ ಮೂಲಕ ನಮ್ಮ ದೈಹಿಕ ಆರೋಗ್ಯವನ್ನು ಕಾಪಾಡಿಕೊಂಡು […]

ಚಿತ್ರಕಲೆ-ಪ್ರದರ್ಶನ ಕಲೆ-ರಂಗಭೂಮಿ ಒಂದಕ್ಕೊಂದು ಪೂರಕ: ಡಾ.ಡಿ. ಎಸ್. ಚೌಗಲೆ

Friday, December 1st, 2017
Dr-D-S-Chaugale

ಮೂಡುಬಿದಿರೆ : ಚಿತ್ರಕಲೆ-ಪ್ರದರ್ಶನಕಲೆ-ರಂಗಭೂಮಿ ವಿಷಯದ ಕುರಿತು ಗಾಂಧಿ ವೆರ‍್ಸಸ್ ಗಾಂಧಿ ನಾಟಕ ಖ್ಯಾತಿಯ ರಂಗಕರ್ಮಿ ಡಾ.ಡಿ. ಎಸ್. ಚೌಗಲೆ ವಿಶೇಷೋಪನ್ಯಸ ನೀಡಿದರು. ಕಲೆ ಮನುಷ್ಯನ ಮೂಲ ಸ್ವಭಾವಗಳಲ್ಲೊಂದು ಜಾತಿ, ಮತ ಮಿಕ್ಕೆಲ್ಲ ಭೇದ ಭಾವಗಳನ್ನು ಮೀರಿ ಬೆಳೆಯುವ ಶಕ್ತಿ ಹೊಂದಿರುವಂಥದ್ದು. ಕಲೆಯ ಮೂರು ವಿಭಿನ್ನ ವಿಭಾಗಗಳಾದ ಚಿತ್ರಕಲೆ-ಪ್ರದರ್ಶನ ಕಲೆ-ರಂಗಭೂಮಿ ಇವುಗಳು ಒಂದಕ್ಕೊಂದು ಪೂರಕ ಎಂದು ಪ್ರತಿಪಾದಿಸಿದರು. ಮೂರು ವಿಷಯಗಳನ್ನು ಸಂಕ್ಷಿಪ್ತವಾಗಿ ಚರ್ಚಿಸುತ್ತ ಚೌಗಲೆ, ಪ್ರದರ್ಶನ ಕಲೆಯು ಇತ್ತೀಚಿನ ದಿನಗಳಲ್ಲಿ ಹೆಚ್ಚು ಪ್ರಚಲಿತಕ್ಕೆ ಬರುತ್ತಿರುವ ಒಂದು ಪ್ರಕಾರ. ಇದು […]

ದೈಹಿಕ ಶ್ರಮ ಮಹತ್ವದ್ದು, ಅದನ್ನು ಗೌರವಿಸಬೇಕು : ಮೋಸೆಸ್

Friday, March 6th, 2015
Mangalore University college

ಮಂಗಳೂರು : ಶಿಕ್ಷಣದಲ್ಲಿ ಸಾಮಾಜಿಕ ಉಪಯೋಗಿ ಉತ್ಪಾದನಾ ಕಾರ‍್ಯ (ಕಾರ‍್ಯಾನುಭವ) ದ ಮಹತ್ವವನ್ನು ಅರಿತು ವಿದ್ಯಾರ್ಥಿಗಳನ್ನು ಅದರಲ್ಲಿ ತೊಡಗಿಸಬೇಕು. ತನ್ಮೂಲಕ ಅವರ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ ವಾತಾವರಣವನ್ನು ಶಾಲೆಯಲ್ಲಿ ಸೃಷ್ಟಿಸಬೇಕು. ಚಿತ್ರಕಲೆ, ಬಣ್ಣದ ಕಾಗದಗಳಲ್ಲಿ ರಚನೆ, ಕಸದಿಂದ ರಸ ಇವುಗಳು ವಿದ್ಯಾರ್ಥಿಗಳ ಬಿಡುವಿನ ವೇಳೆಯ ಸದಪಯೋಗಕ್ಕೆ ಪೂರಕವಾಗಿ ಪರಿಣಮಿಸುತ್ತವೆ ಎಂದು ಸರ್ಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಸೇವಾ ಪೂರ್ವ ತರಬೇತಿ ವಿಭಾಗದ ಮುಖ್ಯಸ್ಥರಾದ ಶ್ರೀ ಮೋಸೆಸ್ ಜಯಶೇಖರ್ ನುಡಿದರು ಅವರು ಕಾಲೇಜಿನ ಸಂಭ್ರಮ ಕಾರ‍್ಯಕ್ರಮದ ಆಧ್ಯಕ್ಷತೆಯನ್ನು ವಹಿಸಿ […]