ಬೇಕಲಕೋಟೆಯಲ್ಲಿ ‘ಹೊಂಬಣ್ಣ’ ಚಿತ್ರೀಕರಣ

Monday, March 7th, 2016
hombanna

ಕಾಸರಗೋಡು: ಬೇಕಲ ಕೋಟೆ ಎಂದಾಗ ನೆನಪಾಗುವುದು ಕನ್ನಡಿಗರ ಶೌರ್ಯದ ಕತೆಗಳು. ದೈವ, ದೇವರುಗಳ ನಾಡಾದ ಕಾಸರಗೋಡಿನಿಂದ ಸುಮಾರು 18 ಕಿ.ಮಿ. ದೂರದಲ್ಲಿ ಪ್ರಕೃತಿ ರಮಣೀಯವಾದ ಸುಂದರ ತಾಣ ಬೇಕಲ ಕೋಟೆ. ಕಳೆದ ಹಲವಾರು ವರ್ಷಗಳಿಂದ ನಿರಂತರವಾಗಿ ಹಲವು ಭಾಷೆಯ ಹಲವಾರು ಚಲನ ಚಿತ್ರಗಳು ಚಿತ್ರೀಕರಣಗೊಂಡಿದೆ. ಅವುಗಳಲ್ಲಿ ಕೆಲವು ಸೂಪರ್ ಹಿಟ್ ಆದವುಗಳು ಇವೆ. ಕಳೆದ ವಾರವಷ್ಟೇ ಮರಾಠಿ ಚಿತ್ರದ ಚಿತ್ರೀಕರಣ ನಡೆದಿದೆ. ಇದರ ಬೆನ್ನಿಗೆ ಕನ್ನಡ ಚಿತ್ರವೊಂದರ ಚಿತ್ರೀಕರಣ ನಡೆಯುತ್ತಿದೆ. ಪ್ರೊಡೆಕ್ಷನ್ ಮೆನೇಜರ್ ಉದಯ ಕುಮಾರ್ ಮನ್ನಿಪ್ಪಾಡಿ […]

ದರ್ಶನ್ ಕುಡಿದು ಬಂದು ಹಲ್ಲೆ ಮಾಡಿದರಲ್ಲದೆ, ಮಗುವಿನ ಮೇಲೆ ಸಂಶಯ ಪಟ್ಟರು

Saturday, September 10th, 2011
Darshan-Vijayalakshmi

ಬೆಂಗಳೂರು: ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ಪರಪ್ಪನ ಅಗ್ರಹಾರದ ಕೈದಿಯಾಗಿದ್ದಾರೆ. ಈ ಪ್ರಕರಣ ದರ್ಶನ್ ಸಿನಿಮಾ ಲೈಫಿಗೆ ಮಾರಕ ಆಗಲಿದೆಯೇ ಎಂಬ ಸಂದೇಹ ಅವರ ಅಭಿಮಾನಿಗಳನ್ನು ಕಾಡುತ್ತಿದೆ. ಕನ್ನಡ ಚಿತ್ರರಂಗದ ಮಾಸ್ ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು ದರ್ಶನ್ ಅವರಿಗೆ ಹಲವಾರು ಹಿಟ್ ಚಿತ್ರಗಳನ್ನು ಕೊಟ್ಟಿದ್ದರು. ಅವರಿಂದಲೇ ನಟಿ ನಿಖಿತಾ ಪರಿಯಚಯವಾಗಿದ್ದು ಎಂದು ಗಾಂಧೀ ನಗರದ ಜನ ಹೇಳುತ್ತಿದ್ದಾರೆ. ಇಷ್ಟು ದಿನ ಬೆಳ್ಳಿ ತೆರೆಯ […]