ಚಿತ್ರ ವಿಮರ್ಶೆ : ‘ಒರಿಯನ್ ತೂಂಡ ಒರಿಯಗಾಪುಜಿ’

Saturday, May 16th, 2015
oriyan thoonda oriyagapuji

ಮಂಗಳೂರು : ಇದುವರೆಗೆ ತುಳುವಿನಲ್ಲಿ ಬಿಡುಗಡೆಗೊಂಡ ಚಿತ್ರಗಳಲ್ಲಿ ಈ ಸಿನೆಮಾ ಕೊಂಚ ಡಿಫರೆಂಟ್ ಅನಿಸುತ್ತೇ, ಸಿನೆಮಾ ನೊಡುತ್ತಿದ್ದಂತೆ ಆರಂಭದಲ್ಲೇ ಒಂದು ಕೊಲೆ ನಡೆದು ಬಿಡುತ್ತದೆ. ಅದು ‘ಒರಿಯನ್ ತೂಂಡ ಒರಿಯಗಾಪುಜಿ’ ತುಳು ಚಲನಚಿತ್ರದ ಕ್ಷೈಮಾಕ್ಸ್. ಪ್ರೇಕ್ಷಕ ಈ ಕೊಲೆ ಯಾಕಾಯಿತಪ್ಪಾ ಎಂದು ಯೋಚಿಸುವಷ್ಟರಲ್ಲಿ ನಿಮಗೆ ಕಾಮಿಡಿಗಳ ವರಸೆ ತುಸು ರಿಲ್ಯಾಕ್ಸ್ ಮಾಡಿಬಿಡುತ್ತದೆ. ‘ಒರಿಯನ್ ತೂಂಡ ಒರಿಯಗಾಪುಜಿ’ ಶ್ರೀ ಮಂಗಳಾ ಗಣೇಶ್ ಕಂಬೈನ್ಸ್ ಬ್ಯಾನರ್ನಡಿಯಲ್ಲಿ ಮೂಡಿ ಬಂದ ಮೊದಲ ತುಳು ಚಲನಚಿತ್ರ. ಕಥೆ-ಚಿತ್ರಕಥೆ-ಸಾಹಿತ್ಯ-ಗೀತಾರಚನೆ-ರಾಗ ಸಂಯೋಜನೆಯನ್ನು ಎ.ಗಂಗಾಧರ ಶೆಟ್ಟಿ ಅಳಕೆ […]

ಕಾಲ್ಗೆಜ್ಜೆ ಚಿತ್ರ ವಿಮರ್ಶೆ

Saturday, August 21st, 2010
ಕಾಲ್ಗೆಜ್ಜೆ ಚಿತ್ರ ವಿಮರ್ಶೆ

ಬೆಂಗಳೂರು : ಕಾಲ್ಗೆಜ್ಜೆ  ದ್ವನಿ ಸುರುಳಿ  ಜನರನ್ನು  ಮೋಡಿ ಮಾಡಿದೆ. ನಟಿ ರೂಪಿಕಾ, ನಟ ಶ್ರೀಧರ್, ಯುವ ನಟ ವಿಶ್ವಾಸ್ ಅಭಿನಯದ ಈ ಚಿತ್ರ ಸಂಗೀತ ಹಾಗೂ ನೃತ್ಯವನ್ನೇ ಪ್ರಧಾನವಾಗಿಟ್ಟುಕೊಂಡ ಕಥೆಯನ್ನು ಹೊಂದಿರುವುದು ಇದರ ಗುಟ್ಟು. ಬ್ರೈಟ್ ಎಂಟರ್‌ಟೈನ್‌ಮೆಂಟ್ ಹೊರತಂದಿರುವ ಸಂಗೀತ ಪ್ರಧಾನ ಚಿತ್ರ ಇದಾಗಿದೆ. ಇದಕ್ಕೆ ಹೆಸರಾಂತ ಸಂಗೀತ ನಿರ್ದೇಶಕರಾದ ವಿ. ಮನೋಹರ್, ಕೆ. ಕಲ್ಯಾಣ್, ಹಂಸಲೇಖ ಹಾಗೂ ನಿರ್ದೇಶಕ ಎಸ್. ಮಹೇಂದರ್ ಹಾಡುಗಳನ್ನು ಬರೆದಿದ್ದಾರೆ.  ಇದೊಂದು ಸಂಗೀತದ ಸುಗ್ಗಿಯನ್ನೇ ನೀಡುವ ಚಿತ್ರವಾಗಿದೆ . ಚಿತ್ರದ […]