ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಚಿನ್ನ ತಂದ ನೀರಜ್ ಚೋಪ್ರಾ

Saturday, August 7th, 2021
neeraj Chopra

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ನಡೆದ ಜಾವೆಲಿನ್ ಥ್ರೋದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಹೆಮ್ಮೆಯ ಅಥ್ಲೀಟ್ ನೀರಜ್ ಚೋಪ್ರಾ ಇತಿಹಾಸ ನಿರ್ಮಿಸಿದ್ದಾರೆ. ಇದರೊಂದಿಗೆ ಒಲಿಂಪಿಕ್ಸ್ ಅಥ್ಲೆಟಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಅಥ್ಲೀಟ್ ಎಂಬ ಹಿರಿಮೆಗೆ ನೀರಜ್ ಚೋಪ್ರಾ ಭಾಜನರಾಗಿದ್ದಾರೆ. ಹಾಗೆಯೇ 2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಅಭಿನವ್ ಬಿಂದ್ರಾ ಬಳಿಕ ಒಲಿಂಪಿಕ್ಸ್ ವೈಯಕ್ತಿಕ ವಿಭಾಗದ ಸ್ಪರ್ಧೆಯಲ್ಲಿ ಭಾರತದ ಪರ ಸ್ವರ್ಣ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ತಮ್ಮ ಎರಡನೇ ಯತ್ನದಲ್ಲಿ 87.58 ಮೀಟರ್ ದೂರ ಜಾವೆಲಿನ್ ಎಸೆದ […]

ದಕ್ಷಿಣ ಕನ್ನಡ ಜಿಲ್ಲೆಯ ಐವರು ಪೊಲೀಸ್ ಅಧಿಕಾರಿಗಳು ಸೇರಿದಂತೆ 120 ಪೊಲೀಸರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

Thursday, February 11th, 2021
ದಕ್ಷಿಣ ಕನ್ನಡ ಜಿಲ್ಲೆಯ ಐವರು ಪೊಲೀಸ್ ಅಧಿಕಾರಿಗಳು ಸೇರಿದಂತೆ 120 ಪೊಲೀಸರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲೆಯ ಡಿಟಿ ನಾಗರಾಜ್ ಬಂಟ್ವಾಳ ವೃತ್ತ (ಸಿಪಿಐ), ಕಬ್ಬಾಳ್ ರಾಜ್ ಉಳ್ಳಾಲ್ ಪೊಲೀಸ್ ಠಾಣೆ (ಪಿಎಸೈ), ಪುರುಷೋತ್ತಮ ಎ, ಸಿಐಡಿ ಪೊಲೀಸ್ ಅರಣ್ಯ ಘಟಕ ಮಂಗಳೂರು, ವೆಂಕಟೇಶ್ ನಾಯಕ್ (ಸಿಹೆಚ್ ಸಿ) ಬೆಳ್ತಂಗಡಿ ವೃತ್ತ ಸೇರಿದಂತೆ 120 ವಿವಿಧ ವರ್ಗದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು 2019ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್‍ನಲ್ಲಿ ಸೋಮವಾರ  ಪೊಲೀಸ್ ಇಲಾಖೆಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ 2019ರ ಮುಖ್ಯಮಂತ್ರಿ ಪದಕ ಪುರಸ್ಕೃತ ಪೊಲೀಸ್ ಅಧಿಕಾರಿಗಳು […]

ಮಂಗಳೂರು ವ್ಯಾಪ್ತಿಯ ಎಂಟು ಪೊಲೀಸರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ

Friday, November 20th, 2020
Police Medal

ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಎಸ್ಪಿ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಮತ್ತು ಸಲ್ಲಿಸಿದ ಎಂಟು ಮಂದಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಶುಕ್ರವಾರ ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. ಪಶ್ಚಿಮ ವಲಯದ ಬೆರಳಚ್ಚು ವಿಭಾಗದ ಡಿವೈಎಸ್ಪಿ ಗೌರೀಶ್ ಎ.ಸಿ., ಪಣಂಬೂರು ಪೊಲೀಸ್ ಇನ್‌ಸ್ಪೆಕ್ಟರ್ ಆಗಿದ್ದು, ಪ್ರಸ್ತುತ ಬೆಂಗಳೂರು ವಿವೇಕ ನಗರ ಇನ್‌ಸ್ಪೆಕ್ಟರ್ ಆಗಿರುವ ರಫೀಕ್ ಕೆ.ಎಂ., ಸಿಸಿಬಿ ಎಎಸ್‌ಐ ಆಗಿರುವ ಹರೀಶ್ ಪದವಿನಂಗಡಿ, ಎನ್‌ಸಿಪಿಎಸ್‌ನ ಚಂದ್ರಶೇಖರ್, ಡಿಸಿಐಬಿನ ಉದಯ ರೈ ಮಂದಾರ, ಸಿಎಆರ್ ಹೆಡ್ ಕಾನ್‌ಸ್ಟೇಬಲ್ […]

ಮಂಗಳೂರು : ಐವರು ಪೊಲೀಸರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ 

Monday, March 9th, 2020
police medal

ಮಂಗಳೂರು : ಕರ್ತವ್ಯದಲ್ಲಿ ಅತ್ಯುತ್ತಮ ಸಾಧನೆಗೈದ ಜಿಲ್ಲೆಯ ಪೊಲೀಸರಿಗೆ ಮುಖ್ಯಮಂತ್ರಿಗಳ ಪದಕ ದೊರಕಿದೆ. ವರುಣ್ ಆಳ್ವ ಹೆಡ್ ಕಾನ್ಸ್‍ಟೇಬಲ್ ಸಿಎಆರ್, ಹರೀಶ್ ಪದವಿನಂಗಡಿ ಎಎಸ್‍ಐ ಸಿಸಿಬಿ, ದಿನೇಶ್ ಎನ್ ಸಿ.ಎಚ್.ಸಿ, ಮಂಗಳೂರು ಉತ್ತರ ಠಾಣೆ, ಕೆ. ಗೋಪಾಲಕೃಷ್ಣ ಸಿ.ಎಚ್.ಸಿ, ಕಾವೂರು ಠಾಣೆ ಅವರಿಗೆ ಮುಖ್ಯಮಂತ್ರಿಗಳ ಪದಕ ದೊರೆತಿದೆ. ಅದೇ ರೀತಿ ಈ ಹಿಂದೆ ಪಣಂಬೂರು ಪೊಲೀಸ್ ಇನ್ಸ್‍ಪೆಕ್ಟರ್ ಆಗಿದ್ದ ರಫೀಕ್ ಕೆ.ಎಂ ಅವರಿಗೆ 2018 ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ದೊರಕಿದೆ.  

ನಿರ್ಮಯ್ ವೈ. ಎನ್ ಮತ್ತು ಆಯುಷ್ ಲೆಹಲ್ ಮಹೇಶ್ ಗೆ ತಲಾ 3 ಚಿನ್ನದ ಪದಕ

Saturday, June 29th, 2019
Nirmai

ಮಂಗಳೂರು: ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಮೈಸೂರಿನಲ್ಲಿ ಜೂನ್ 21ರಿಂದ 23 ರ ವರೆಗೆ ಆಯೋಜಿಸಿದ್ದ ರಾಜ್ಯ ಮಟ್ಟದ ಓಪನ್ ಸ್ಟೇಟ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಮಂಗಳೂರಿನ ಸ್ಕೇಟಿಂಗ್ ಪಟು ನಿರ್ಮಯ್ ವೈ.ಎನ್ ಇವರು 9 ರಿಂದ 11 ವರ್ಷದೊಳಗಿನವರ ಬಾಲಕರ ವಿಭಾಗದಲ್ಲಿ 500 ಮೀ ರೋಡ್ ರೇಸ್, 500 ಮೀ ರಿಂಕ್ ರೇಸ್ ಮತ್ತು 1000 ಮೀ ರಿಂಕ್ ರೇಸ್ ನಲ್ಲಿ 3 ಚಿನ್ನದ ಪದಕಗಳನ್ನು ಗೆದ್ದಿರುತ್ತಾರೆ. ನಿರ್ಮಯ್ ವೈ. ಎನ್ (9 ವರ್ಷ) […]

ನಿರ್ಮಯ್ ವೈ.ಎನ್ ಗೆ ಚಿನ್ನದ ಪದಕ

Monday, April 29th, 2019
Nirmay

ಮಂಗಳೂರು  : ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ 2019 ರಲ್ಲಿ ಮಂಗಳೂರಿನ ಸ್ಕೇಟಿಂಗ್ ಪಟು ನಿರ್ಮಯ್ ವೈ.ಎನ್ ಒಂದು ಚಿನ್ನದ ಪದಕ ಪಡೆದಿದ್ದಾರೆ. ಇವರು 9 ರಿಂದ 11 ವರ್ಷ ವಿಭಾಗದ 500 ಮೀ ರೋಡ್ ರೇಸ್ ನಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ನಿರ್ಮಯ್ ವೈ.ಎನ್ (9 ವರ್ಷ) ಇವರು ನಗರದ ಉರ್ವ ಹೊಯ್ಗೆಬೈಲು ನಿವಾಸಿಯಾದ ಯದುನಂದನ ಮತ್ತು ವಿಜಯಲಕ್ಷ್ಮಿ ದಂಪತಿಯ ಪುತ್ರನಾಗಿದ್ದು, ನಗರದ ಡೊಂಗರಿಕೇರಿಯ […]

ವಿಶ್ವ ಜೂನಿಯರ್​ ಅಥ್ಲೆಟಿಕ್ಸ್..ಚಿನ್ನದ ಪದಕ ಗೆದ್ದ ಹಿಮಾದಾಸ್!

Saturday, July 14th, 2018
hima-das

ಹೈದರಾಬಾದ್: 18 ವರ್ಷದ ತರುಣಿ ಹಿಮಾದಾಸ್ ಫಿನ್ಲ್ಯಾಂಡ್ನಲ್ಲಿ ನಡೆದ 20ರ ವಯೋಮಿತಿ ವಿಶ್ವ ಜೂನಿಯರ್ ಅಥ್ಲೆಟಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದು ನೂತನ ಇತಿಹಾಸ ರಚನೆ ಮಾಡಿರುವ ಜತೆಗೆ ಕೋಟಿ ಕೋಟಿ ಭಾರತೀಯರ ಹೃದಯ ಗೆದ್ದಿದ್ದಾಳೆ. 400 ಮೀ. ಓಟವನ್ನ 18ರ ಹರೆಯದ ಹಿಮಾ ಕೇವಲ 51.46 ಸೆಕೆಂಡುಗಳಲ್ಲಿ ಗುರಿ ತಲುಪುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇನ್ನು ಇದೇ ವಿಭಾಗದಲ್ಲಿ ಸ್ಪರ್ಧಿಸಿದ ರೊಮನಿಯಾದ ಆಂಡ್ರಿಯಾ ಮಿಕ್ಲೋಸ್ (52.07 ಸೆಕೆಂಡು) ಬೆಳ್ಳಿ ಹಾಗೂ ಅಮೆರಿಕದ ಟೇಲರ್ ಮ್ಯಾನ್ಸನ್ (52.28 […]

ರಾಷ್ಟ್ರೀಯ ಐಸ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌‌ನಲ್ಲಿ ಮಂಗಳೂರಿನ ಇಬ್ಬರು ಮಕ್ಕಳಿಗೆ ಚಿನ್ನದ ಪದಕ

Friday, January 20th, 2017
Icesketing

ಮಂಗಳೂರು: ದೆಹಲಿಯಲ್ಲಿ ನಡೆದ 13 ನೇ ರಾಷ್ಟ್ರೀಯ ಐಸ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌‌ನಲ್ಲಿ ಮಂಗಳೂರಿನ ಇಬ್ಬರು ಮಕ್ಕಳು ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. 15ರ ವಯೋಮಿತಿಯ ಬಾಲಕರ ವಿಭಾಗದಲ್ಲಿ ನಿರಂಜನ್ ರಾಜೀವ್ ಮತ್ತು 13ರ ವಯೋಮಿತಿ ಬಾಲಕಿಯರ ವಿಭಾಗದಲ್ಲಿ ಆಶೆಲ್ ಡಿಸಿಲ್ವಾ ಚಿನ್ನದ ಪದಕ ಪಡೆದು ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ನಿರಂಜನ್ ರಾಜೀವ್ ಮಂಗಳೂರಿನ ಬಿಜೈ ಲೂಡರ್ಸ್‌ ಸೆಂಟ್ರಲ್ ಸ್ಕೂಲ್ ನ 8 ನೇ ತರಗತಿ ವಿದ್ಯಾರ್ಥಿ. ಆಶೆಲ್ ಡಿಸಿಲ್ವಾ ಮಂಗಳೂರಿನ ಕೇಂಬ್ರಿಡ್ಜ್ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ. […]

ಚಿನ್ನದ ಪದಕ ಗೆದ್ದ ರಾಷ್ಟ್ರೀಯ ಶಾಲಾ ಅಥ್ಲೆಟಿಕ್ಸ್‌‌ನಲ್ಲಿ ಮೂಡುಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜಿನ ಕ್ರೀಡಾಪಟುಗಳು

Monday, January 9th, 2017
alvas-national-athletics

ಮಂಗಳೂರು: ಮಹಾರಾಷ್ಟ್ರದ ಪುಣೆಯಲ್ಲಿ ಶನಿವಾರ ಮುಕ್ತಾಯಗೊಂಡ ರಾಷ್ಟ್ರೀಯ ಶಾಲಾ ಅಥ್ಲೆಟಿಕ್ಸ್‌‌ನಲ್ಲಿ ಮೂಡುಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜಿನ ಕ್ರೀಡಾಪಟುಗಳು 2 ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾದ ಆಶ್ರಯದಲ್ಲಿ ನಡೆದ ಅಥ್ಲೆಟಿಕ್ಸ್‌‌ನ 19ವರ್ಷ ವಯೋಮಿತಿಯ ಶಾಟ್‍ಪುಟ್ ಬಾಲಕರ ವಿಭಾಗದಲ್ಲಿ ಆಳ್ವಾಸ್ ಆಶಿಶ್ ಬಲೋಟ್ಯ 17.32 ಮೀ ದೂರ ಎಸೆದು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಇತ್ತ ಬಾಲಕಿಯರ ವಿಭಾಗದ ಜಾವಲಿನ್ ಎಸೆತ ವಿಭಾಗದಲ್ಲಿ ಆಳ್ವಾಸ್‍ನ ರುಂಜುನ್ ಪೆಗು 43.26 ಮೀ. ದೂರ ಎಸೆದು ಚಿನ್ನದ ಪದಕವನ್ನು […]

ಈಜು ಸ್ಪರ್ಧೆ: ಹೊಸ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದ ರಚನಾ ರಾವ್

Tuesday, December 20th, 2016
Swimming meddal

ಮಂಗಳೂರು: ಮಂಡ್ಯದ ಪಿಇಟಿ ಈಜು ಕೇಂದ್ರದಲ್ಲಿ ರಾಜ್ಯ ಈಜು ಸಂಸ್ಥೆಯ ವತಿಯಿಂದ ನಡೆದ 17ನೇ ರಾಜ್ಯ ಮಟ್ಟದ ಶಾರ್ಟ್‌ ಕೋರ್ಸ್‌ ಈಜು ಸ್ಪರ್ಧೆಯಲ್ಲಿ ಇಲ್ಲಿನ ಮಂಗಳಾ ಈಜು ಕ್ಲಬ್ಬಿನ ಸದಸ್ಯೆ ಎಸ್.ಆರ್. ರಚನಾ ರಾವ್ ಗುಂಪು-3ರ ಹುಡುಗಿಯರ ವಿಭಾಗದಲ್ಲಿ 50 ಮೀ. ಬ್ರೆಸ್ಟ್ ಸ್ಟ್ರೋಕ್‌ನಲ್ಲಿ ಬೆಂಗಳೂರಿನ ಶಿವರಂಜಿನಿಯವರು ನಿರ್ಮಿಸಿದ್ದ 14 ವರ್ಷದ ಹಳೆಯ ದಾಖಲೆ (37.29) ಮುರಿದು, ಹೊಸ ದಾಖಲೆಯೊಂದಿಗೆ (36.90) ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಇದರೊಂದಿಗೆ 25 ಮೀ. ಫ್ರೀ ಸ್ಟೈಲ್‌ನಲ್ಲಿ ಚಿನ್ನದ ಪದಕ, 100ಮೀ. […]