ಚಿತ್ರ ನಟ ಚಿರಂಜೀವಿ ಸರ್ಜಾ ವಿಧಿವಶ

Sunday, June 7th, 2020
chiranjevi-shaarja

ಬೆಂಗಳೂರು: ಸರ್ಜಾ ಕುಟುಂಬದ ಕುಡಿ ಕನ್ನಡದ ನಾಯಕ ನಟ ಚಿರಂಜೀವಿ ಸರ್ಜಾ ಅವರು ಉಸಿರಾಟದ ತೊಂದರೆಯಿಂದ ನಗರದ ಸಾಗರ್ ಅಪೋಲೊ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಭಾನುವಾರ  ಹೃದಯಾಘಾತ ದಿಂದ ಕೊನೆಯುಸಿರೆಳಿದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಚಿರಂಜೀವಿ ಸರ್ಜಾಗೆ ನಿನ್ನೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು . ಇಂದು ಮಧ್ಯಾಹ್ನ 3:00 ಗಂಟೆಗೆ ಅಪಾಯಿಂಟ್ಮೆಂಟ್ ಇತ್ತು. ಇಂದು ಮಧ್ಯಾಹ್ನ 3 ಗಂಟೆ ವೇಳೆಗೆ ಮನೆಯಲ್ಲಿ ಚಿರಂಜೀವಿ ಕುಸಿದು ಬಿದ್ದಿದ್ದರು. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ನಟ ಚಿರಂಜೀವಿ ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ಸಮಸ್ಯೆ  ಕಾಣಿಸಿಕೊಂಡಿದ್ದರಿಂದ ನಿಯಮಗಳಂತೆ […]

ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್‌‌ ಹಿಂದೂ ಸಂಪ್ರದಾಯದಂತೆ ವಿವಾಹ!

Wednesday, May 2nd, 2018
meghan-raj

ಬೆಂಗಳೂರು: ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್‌‌ ಇಂದು ಹಿಂದೂ ಸಂಪ್ರದಾಯದಂತೆ ಸಾಂಪ್ರದಾಯಿಕವಾಗಿ ವಿವಾಹವಾಗಿದ್ದಾರೆ. ಬೆಳಗ್ಗೆ 10.30 ರಿಂದ 11 ವರೆಗಿನ ಮಿಥುನ ಲಗ್ನದಲ್ಲಿ ಚಿರಂಜೀವಿ ಸರ್ಜಾ ಮೇಘನಾಗೆ ಮಾಂಗಲ್ಯಧಾರಣೆ ಮಾಡಿದರು. ಭಾನುವಾರ ಇಬ್ಬರೂ ಕ್ರೈಸ್ತ ಸಂಪ್ರದಾಯದಂತೆ ಕೋರಮಂಗಲದ ಚರ್ಚ್‌ನಲ್ಲಿ ಮದುವೆಯಾಗಿದ್ದರು. ಗೋಲ್ಡನ್‌ ಥೀಮ್‌ನಲ್ಲಿ ವೆಂಕಟೇಶ್ವರ ಸ್ವಾಮಿ ಸನ್ನಿಧಿಯಂತೆ ಕಲ್ಯಾಣ ಮಂಟಪವನ್ನು ಸಿದ್ಧಗೊಳಿಸಲಾಗಿತ್ತು. ಮೊದಲು ಗೌರಿ ಪೂಜೆಯಿಂದ ಆರಂಭಿಸಿ ಮುತ್ತೈದೆಯರಿಗೆ ಬಾಗಿನ ಕೊಡುವುದು, ಕಾಶಿಯಾತ್ರೆ, ಪಾದಪೂಜೆ, ಹೀಗೆ ವಿವಿಧ ಶಾಸ್ತ್ರಗಳನ್ನು ನೆರವೇರಿಸಿದ ಬಳಿಕ ಮಾಂಗಲ್ಯಧಾರಣೆ ಮಾಡಲಾಯಿತು. ನಂತರ ಲಾಜಾ […]

‘ವರದನಾಯಕ’ನಿಗೆ ದೊಡ್ಡ ಶಕ್ತಿ ಕಿಚ್ಚ ಸುದೀಪ್

Tuesday, November 13th, 2012
Varadanayaka

ಬೆಂಗಳೂರು :’ವರದನಾಯಕ’ ಚಿತ್ರವು ಸುದೀಪ್ ನಾಯಕತ್ವದ ಚಿತ್ರವೇ ಇರಬೇಕು ಎಂದುಕೊಳ್ಳುವಷ್ಟರ ಮಟ್ಟಿಗೆ ‘ವರದನಾಯಕ’ ಚಿತ್ರದ ಪೋಸ್ಟರುಗಳಲ್ಲಿ ಕಿಚ್ಹ ಸುದೀಪ್ ರವರೆ ರಾರಾಜಿಸುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಈ ‘ವರದನಾಯಕ’ ಚಿತ್ರದ ನಾಯಕ ಸುದೀಪ್ ಅವರಲ್ಲ, ಚಿರಂಜೀವಿ ಸರ್ಜಾ. ಚಿತ್ರದಲ್ಲಿ ಸುದೀಪ್ ನಾಯಕ ಚಿರಂಜೀವಿ ಸರ್ಜಾ ಅಣ್ಣನ ಪಾತ್ರದಲ್ಲಿ ನಟಿಸಿದ್ದಾರೆ. ಇದೇ ಹಿನ್ನೆಲೆಯಲ್ಲಿ ಕೋಟಿ ಕೋಟಿ ರೂಪಾಯಿಗಳನ್ನು ಬಿಡುಗಡೆಗೆ ಮೊದಲೇ ಚಿತ್ರ ಬಾಚಿಕೊಂಡಿದೆ. ಇಲ್ಲಿ ಚಿತ್ರದ ನಾಯಕ ಚಿರಂಜೀವಿ ಸರ್ಜಾ ಆದರೂ ಕಿಚ್ಹ ಸುದೀಪ್ ರವರೆ ಪೋಸ್ಟರ್ ಗಳಲ್ಲಿ ಮಿಂಚುತ್ತಿದ್ದಾರೆ. […]