ಚಿಲ್ಲರೆ ವಿವಾದದಿಂದ ಮನನೊಂದು ನದಿಗೆ ಹಾರಿದ ಕಂಡೆಕ್ಟರ್‌: ಇನ್ನೂ ಪತ್ತೆಯಾಗದ ಮೃತದೇಹ

Tuesday, September 27th, 2016
condacter

ಸುಬ್ರಹ್ಮಣ್ಯ: ಯುವತಿಯೊಂದಿಗಿನ ಚಿಲ್ಲರೆ ವಿವಾದದಿಂದ ಮನನೊಂದು ನದಿಗೆ ಹಾರಿದ ಕೆಎಸ್ಸಾರ್ಟಿಸಿ ಬಸ್‌ ಕಂಡೆಕ್ಟರ್‌ ಮಂಗಳೂರು ಗುರುಪುರ ನಿವಾಸಿ ದೇವದಾಸ್‌ (47) ಅವರಿಗಾಗಿ ಸುಬ್ರಹ್ಮಣ್ಯದ ಕುಮಾರಧಾರಾ ನದಿಯಲ್ಲಿ ಎರಡನೇ ದಿನವಾದ ಸೋಮವಾರವೂ ತೀವ್ರ ಶೋಧ ನಡೆಯಿತು. ಆದರೆ ದೇವದಾಸ್‌ ಅವರ ಸುಳಿವು ಲಭಿಸಿಲ್ಲ. ಸೋಮವಾರ ಮುಂಜಾನೆಯೇ ಪುತ್ತೂರಿನ ಅಗ್ನಿಶಾಮಕ ದಳ ಮತ್ತು ಗುಂಡ್ಯದ 15 ಮಂದಿ ನುರಿತ ಈಜುಗಾರನ್ನು ಒಳಗೊಂಡ ಮುಳುಗು ತಜ್ಞರ ತಂಡ ಕುಮಾರಧಾರೆಯಲ್ಲಿ ಮತ್ತೆ ಕಾರ್ಯಾಚರಣೆ ನಡೆಸಿತು. ಸಂಜೆ 6 ಗಂಟೆಯ ತನಕ ನಿರಂತರವಾಗಿ ಅಗ್ನಿ […]