ಹಿರಿಯ ಸಾಹಿತಿ, ಪತ್ರಕರ್ತ ನಾಗರಾಜ ಪೂವಣಿ ನಿಧನ

Monday, March 11th, 2024
Na-Puvani

ಬೆಳ್ತಂಗಡಿ : ಹಿರಿಯ ಸಾಹಿತಿ, ಪತ್ರಕರ್ತ ನಾಗರಾಜ ಪೂವಣಿ(ನಾ.ವುಜಿರೆ) (86) ಸೋಮವಾರ ಬೆಳಿಗ್ಗೆ ಉಜಿರೆಯ ತನ್ನ ಸ್ವ ಗೃಹ ದಲ್ಲಿ ನಿಧನರಾಗಿದ್ದಾರೆ. ಹಲವು ವರ್ಷಗಳ ಕಾಲ ಬೆಳ್ತಂಗಡಿ ತಾಲೂಕಿನ ಉದಯವಾಣಿ ಪತ್ರಿಕೆಯ ವರದಿಗಾರನಾಗಿ ಕೆಲಸ ನಿರ್ವಹಿಸಿದ ಇವರು ಸಾಹಿತ್ಯ ಲೋಕದಲ್ಲಿ ನಾ.ವುಜಿರೆ ಎಂದೇ ಖ್ಯಾತಿ ಪಡೆದಿದ್ದರು. ಸಾಹಿತಿಯಾಗಿ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದ ನಾ.ವುಜಿರೆ ಅವರು ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಹಾಗೂ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. .ಅಲ್ಲದೇ ಇವರು ಶಿಕ್ಷಕರಾಗಿ ಕೂಡ ಸೇವೆ […]

ಚುಟುಕು ಸಾಹಿತ್ಯ ಪರಿಷತ್ತಿನ 21ನೇ ರಾಜ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ನಾರಾಯಣಯ್ಯ ಮೂಳೂರು ಆಯ್ಕೆ

Thursday, November 16th, 2023
Narayanaya

ಬಂಟ್ವಾಳ: ಬಂಟ್ವಾಳ ತಾಲೂಕಿನ ಮುಡಿಪು ಶ್ರೀ ಭಾರತಿ ಶಾಲೆಯ ಅಮೃತ ಮಹೋತ್ಸವದಲ್ಲಿ ನಡೆದ ಭಾರತಿ ಚುಟುಕು ಸಾಹಿತ್ಯ ಗೋಷ್ಠಿಯ ಸಂದರ್ಭದಲ್ಲಿ ಅದೇ ಶಾಲೆಯ ಮೈದಾನದಲ್ಲಿ ನಡೆಯುವ ರಾಜ್ಯ ಮಟ್ಟದ ಚುಟುಕು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರನ್ನಾಗಿ ನಾರಾಯಣಯ್ಯ ಮೂಳೂರು ಅವರನ್ನು ಸರ್ವಾನುಮತದಿಂದ ಆಯ್ಕೆಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಹರೀಶ ಸುಲಾಯ ಒಡ್ಡಂಬೆಟ್ಟು ಅವರು ಶ್ರೀ ನಾರಾಯಣಯ್ಯ ಮೂಳೂರು ಅವರಿಗೆ ಶಾಲು ಹೊದಿಸುವ ಮೂಲಕ ಅವರನ್ನು ಸ್ವಾಗತ ಸಮಿತಿಯ ಅಧ್ಯಕ್ಷರಾಗಿ […]

ಚುಟುಕು ಸಾಹಿತ್ಯದ ಸಾಮರ್ಥ್ಯ ದೊಡ್ಡದು’ – ಧರ್ಮದರ್ಶಿ ಹರಿಕೃಷ್ಣ ಪುನರೂರು

Wednesday, March 2nd, 2022
chutuku

ಬಂಟ್ವಾಳ : ‘ಕಿರಿದರೊಳ್ ಪಿರಿದರ್ಥ ಕೊಡುವ ಚುಟುಕು ಬರೆಯುವುದು ಸುಲಭದ ವಿಷಯವಲ್ಲ. ಧಾವಂತದ ಸಮಾಜಕ್ಕೆ ಕೆಲವೇ ಕ್ಷಣಗಳಲ್ಲಿ ಓದಲು ಅನುಕೂಲ ಆಗುವ ಚುಟುಕುಗಳ ಸಾಮರ್ಥ್ಯ ವಿಶಿಷ್ಟವಾದದ್ದು.ಕೃತಿಗಳನ್ನು ಕೊಂಡು ಓದುವ ಔದಾರ್ಯ ಹೆಚ್ಚಾಗಬೇಕು.’ ಎಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಹೇಳಿದರು. ಅವರು ಮಂಗಳವಾರ ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಇವರ ಸಹಯೋಗದಲ್ಲಿ ನಡೆದ ಹಿರಿಯ ಸಾಹಿತಿ ಇರಾ ನೇಮು ಪೂಜಾರಿಯವರ ‘ಚುಟುಕು ಕಣಜ’ […]

ಚುಟುಕು ಸಾಹಿತ್ಯಕ್ಕೆ ಪತ್ರಿಕೆಗಳಲ್ಲಿ ಓದುಗರ ಸಂಖ್ಯೆ ಹೆಚ್ಚಾಗಿದೆ’: ಬಿ ಎಂ ಮಾಣಿಯಾಟ್

Monday, August 9th, 2021
BM Panipat

ಮಂಗಳೂರು : ಪತ್ರಿಕೆಗಳಿಗೆ ಎಲ್ಲಾ ಪ್ರಕಾರಗಳ ಸಾಹಿತ್ಯವೂ ಬೇಕಾಗುತ್ತದೆ. ಅದರಂತೆ ಚುಟುಕು ಸಾಹಿತ್ಯವು ಪತ್ರಿಕೆಗಳಲ್ಲಿ ಹೆಚ್ಚಾಗಿ ಬಳಕೆಯಾಗುತ್ತಿದೆ. ಪತ್ರಿಕೆಗಳ ಶೀರ್ಷಿಕೆಯಿಂದ ಹಿಡಿದು ಭಗವದ್ಗೀತೆಯ ಶ್ಲೋಕಗಳೆಲ್ಲವೂ ಚುಟುಕು ಸಾಹಿತ್ಯದ ಪ್ರತಿರೂಪಗಳು.ಚುಟುಕು ಎಂದರೆ ಹರಿತವಾದ ಪಟ್ಟ ಪದ್ಯಗಳು.ಹಾಗಾಗಿ ಅವುಗಳಿಗೆ ಓದುಗರು ಹೆಚ್ಚು’ ಎಂದು ಹಿರಿಯ ಪತ್ರಕರ್ತ, ಬಹುಭಾಷಾ ಕಾದಂಬರಿಕಾರ ಬಿ.ಎಂ.ಮಾಣಿಯಾಟ್ ಹೇಳಿದರು ಪಟ್ಟರು. ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ವೆಬಿನಾರ್ ಮೂಲಕ ಮಂಗಳೂರಿನಲ್ಲಿ ಶನಿವಾರ (ಆಗಸ್ಟ್ 7) ಏರ್ಪಡಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಪತ್ರಿಕೆಗಳಲ್ಲಿ ಚುಟುಕು ಸಾಹಿತ್ಯ’ ಎಂಬ ವಿಷಯದ […]

ಚುಟುಕು ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ವಿ.ಬಿ. ಕುಳಮರ್ವ ಆಯ್ಕೆ

Tuesday, September 24th, 2019
VB-Kulamarva

ಕಾಸರಗೋಡು : ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು, ಮೈಸೂರಿನ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಜಂಟಿ ಆಶ್ರಯದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಸಹಕಾರ ದಲ್ಲಿ ಕಾಸರಗೋಡು ಜೆ.ಪಿ. ನಗರ ಕನ್ನಡ ಗ್ರಾಮದಲ್ಲಿ ಸೆ.29ರಂದು ಬೆಳಗ್ಗೆ 9ರಿಂದ ನಡೆಯುವ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶಿಕ್ಷಣ ತಜ್ಞ, ಹಿರಿಯ ಸಾಹಿತಿ ವಿ.ಬಿ.ಕುಳಮರ್ವ ಆಯ್ಕೆಯಾಗಿದ್ದಾರೆ. ವಿ.ಬಿ. ಕುಳಮರ್ವ ಅವರು ನಿವೃತ್ತ ಮುಖ್ಯ ಶಿಕ್ಷಕರು. ಕೇರಳ ಸರಕಾರದ ರಾಜ್ಯೋತ್ಸವ ಪ್ರಶಸ್ತಿ, ಆಳ್ವಾಸ್‌ ನುಡಿಸಿರಿ ಪ್ರಶಸ್ತಿ, ಬೀದರ್‌ […]