ಗುಂಡ್ಯದಲ್ಲಿ ನಿರ್ಮಿಸಿದ ನೂತನ ಚೆಕ್ ‌ಪೋಸ್ಟ್ ​​​ಉದ್ಘಾಟಿಸಿದ ಶಾಸಕ ಎಸ್.ಅಂಗಾರ

Wednesday, July 15th, 2020
s Angara

ಸುಳ್ಯ: ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಗುಂಡ್ಯದಲ್ಲಿ ನಿರ್ಮಿಸಿದ ನೂತನ ಚೆಕ್ ‌ಪೋಸ್ಟ್ ಅನ್ನು ಸುಳ್ಯ ಶಾಸಕ ಎಸ್.ಅಂಗಾರ ಉದ್ಘಾಟಿಸಿದರು. ಇಲ್ಲಿ ಒಂದು ಸುಸಜ್ಜಿತವಾದ ಚೆಕ್ ಪೋಸ್ಟ್ ಮಾಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳು, ಪುತ್ತೂರು ಉಪ ಆಯುಕ್ತರು, ಲೋಕೋಪಯೋಗಿ ಇಲಾಖೆ, ಅರಣ್ಯ ಇಲಾಖೆಗೆ ಉಪ್ಪಿನಂಗಡಿ ಠಾಣಾಧಿಕಾರಿ ಈರಯ್ಯ ಅವರು ಮನವಿ ಮಾಡಿದ್ದರು. ಈ ಸಂದರ್ಭದಲ್ಲಿ ಪುತ್ತೂರು ಸಹಾಯಕ ಉಪ ಆಯುಕ್ತ ಡಾ. ಯತೀಶ್ ಉಳ್ಳಾಲ್, ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗ್ಸ್, ಪುತ್ತೂರು ಡಿವೈಎಸ್ಪಿ ದಿನಕರ ಶೆಟ್ಟಿ, ಸರ್ಕಲ್ ಇನ್ಸ್ಪೆಕ್ಟರ್ ಉಮೇಶ್ […]

ಕರ್ನಾಟಕದ ಗಡಿಯೊಳಗೆ ಮೃತದೇಹಕ್ಕೆ ನೀಡದ ಅವಕಾಶ, ಚೆಕ್‌ ಪೋಸ್ಟ್‌ ಬಳಿ ಅಂತ್ಯಸಂಸ್ಕಾರ

Friday, May 29th, 2020
kogenahalli

ಬೆಳಗಾವಿ : ಮುಂಬಯಿ ನಗರದಲ್ಲಿ ನಡೆದ ಅಪಘಾತವೊಂದಿಗೆ ಮೃತಪಟ್ಟ ವ್ಯಕ್ತಿಯ ಮೃತದೇಹವನ್ನು ಕರ್ನಾಟಕದ ಗಡಿಯೊಳಗೆ ಬಿಡದಿದ್ದರಿಂದ ಮಹಾರಾಷ್ಟ್ರ ಗಡಿ ಬಳಿಯ ಕೊಗನೊಳ್ಳಿ ಚೆಕಪೋಸ್ಟ್‌ ಬಳಿಯ ಸರಕಾರಿ ಜಮೀನಿನಲ್ಲಿಯೇ ಅಂತ್ಯಸಂಸ್ಕಾರ ಮಾಡಿದ ಘಟನೆ ಮೆ.28 ರಂದು ಜರುಗಿದೆ. ಅಪಘಾತದಲ್ಲಿ ಮೃತಪಟ್ಟ ಬೈಲಹೊಂಗಲ ಲಿಂಗರಾಜು ಬಸವಪ್ರಭು (55) ಇವರ ಮೃತದೇಹವನ್ನು ಕರ್ನಾಟಕದ ಗಡಿಯೊಳಗೆ ಚೆಕ್‌ ಪೋಸ್ಟ್‌ ನಲ್ಲಿದ್ದ ಸಿಬ್ಬಂದಿ ಬಿಟ್ಟಿರಲಿಲ್ಲ. ಮುಂಬಯಿಯಿಂದ ಮೃತದೇಹವನ್ನು ಅವರ ಸ್ನೇಹಿತರು ಕಳಿಸಿದ್ದರು. ಸರಕಾರದ ಆದೇಶದಂತೆ ಕರ್ನಾಟಕದೊಳಗೆ ಮೃತದೇಹವನ್ನು ತರುವಂತಿಲ್ಲ, ಆದ್ದರಿಂದ ಸರಕಾರಿ ಜಮೀನಿನಲ್ಲಿ ಮೃತದೇಹದ […]

ಕೊಡಗು ಪ್ರವೇಶದ ಚೆಕ್ ಪೋಸ್ಟ್‌ಗಳಲ್ಲಿ ಪೊಲೀಸ್ ಕಣ್ಗಾವಲು

Friday, November 8th, 2019
sumana

ಮಡಿಕೇರಿ  :  ಈದ್ ಮಿಲಾದ್, ಟಿಪ್ಪು ಜಯಂತಿ ಹಾಗೂ ಸಧ್ಯದಲ್ಲಿಯೇ ಅಯೋಧ್ಯೆ ವಿವಾದದ ತೀರ್ಪು ಹೊರ ಬರಲಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಅಗತ್ಯ ಭದ್ರತಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಕೊಡಗು ಪ್ರವೇಶದ ಚೆಕ್ ಪೋಸ್ಟ್‌ಗಳಲ್ಲಿ ಪೊಲೀಸ್ ಕಣ್ಗಾವಲು ಇರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಸುಮನ ತಿಳಿಸಿದ್ದಾರೆ. ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌ಪಿ, ಕೇರಳ ರಾಜ್ಯದ ಕಣ್ಣೂರು, ವಯನಾಡು, ಕಾಸರಗೂಡು ಹಾಗೂ ಹಾಸನ, ಮೈಸೂರು ಜಿಲ್ಲೆಗಳ ಗಡಿಭಾಗಗಳಿಗೆ ಹೊಂದಿಕೊಂಡಂತೆ ೧೪ ಚೆಕ್ ಪೋಸ್ಟ್‌ಗಳನ್ನು ತೆರೆದಿದ್ದು, ವಾಹನ […]

ಹೊಸಂಗಡಿ : ಬೈಕ್-ಲಾರಿ ಅಪಘಾತ; ಕಾಲೇಜು ವಿದ್ಯಾರ್ಥಿ ಸಾವು

Wednesday, September 18th, 2019
hosangadi

ಹೊಸಂಗಡಿ : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯ ಬೈಕ್ ಹಾಗೂ ಮುಂಭಾಗದಿಂದ ಬರುತ್ತಿದ್ದ ಸ್ಕೂಟರ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಮೃತಪಟ್ಟ ಘಟನೆ ಸೆ. 18 ರ ಬುಧವಾರ ಬೆಳಗ್ಗೆ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ಹೊಸಂಗಡಿಯ ಅಬಕಾರಿ ಚೆಕ್ ಪೋಸ್ಟ್ ಬಳಿ ಸಂಭವಿಸಿದೆ. ಮಂಗಳೂರು ಪದವಿ ಕಾಲೇಜಿನ ವಿದ್ಯಾರ್ಥಿಯಾದ ಬೇಕೂರು ಕುಬಣೂರು ದೇರ್ ಜಾಲು ಅಬ್ದುಲ್ ರೆಹಮಾನ್ ಅವರ ಪುತ್ರ ನವಾಬ್ (22) ಯುವಕ ಮೃತಪಟ್ಟಿದ್ದಾನೆ. ನವಾಬ್ ಇಂದು ಬೆಳಗ್ಗೆ ಕಾಲೇಜಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ವಾಮಂಜೂರು ಚೆಕ್ ಪೋಸ್ಟ್ […]