ಚೆನ್ನೈನಲ್ಲಿ ಕೊರೊನಾ ಭೀತಿ ನಡುವೆಯೂ ಸಿಎಎ, ಎನ್​ಆರ್​ಸಿ ವಿರುದ್ಧ ಪ್ರತಿಭಟನೆ

Wednesday, March 18th, 2020
chennai

ಚೆನ್ನೈ : ಕೊರೊನಾ ಭೀತಿಗೆ ಈಡಿ ಜಗತ್ತೆ ಬೆಚ್ಚಿಬಿದ್ದಿದೆ. ಹೀಗಾಗಿ ಒಂದು ಜಾಗದಲ್ಲಿ ನೂರಕ್ಕಿಂತ ಹೆಚ್ಚು ಜನ ಸೇರಬಾರದು ಎಂದು ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ. ಇಂತಹ ಪರಿಸ್ಥಿತಿಯಲ್ಲೂ ತಮಿಳುನಾಡಿನ ಚೆನ್ನೈನಲ್ಲಿ ಸಾವಿರಾರು ಜನರು ಸಿಎಎ, ಎನ್ಆರ್ಸಿ ಮತ್ತು ಎನ್‍ಪಿಆರ್ ವಿರುದ್ಧ ಪ್ರತಿಭಟನೆಗೆ ಇಳಿದಿದ್ದಾರೆ. ಮದ್ರಾಸ್ ಹೈಕೋರ್ಟ್ ಬಳಿ ತಮಿಳುನಾಡು ಥೌಹೀದ್ ಜಮಾತ್ ಸದಸ್ಯರು ಸೇರಿದಂತೆ ಅನೇಕ ಜನರು ಸಿಎಎ, ಎನ್ಆರ್ಸಿ ಮತ್ತು ಎನ್‍ಪಿಆರ್ ವಿರುದ್ಧ ಪ್ರತಿಭಟನೆ ಮುಂದುವರಿಸಿದ್ದಾರೆ. ಪ್ರತಿಭಟನೆಯ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ […]

ಮಕ್ಕಳಿಗೆ ಊಟ ಕೊಡಿಸಲು 150 ರೂ. ಗೆ ತಲೆ ಬೋಳಿಸಿದ ತಾಯಿ

Saturday, January 11th, 2020
chennai

ಚೆನ್ನೈ : ಮಕ್ಕಳಿಗೆ ಊಟ ಕೊಡಿಸಲು ಹಣವಿಲ್ಲದೇ ತಾಯಿಯೊಬ್ಬರು ತನ್ನ ತಲೆ ಕೂದಲನ್ನು ಬೊಳಿಸಿ ಅದನ್ನು 150 ರೂ.ಗೆ ಮಾರಿರುವ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ. ಸೇಲಂನ ಪ್ರೇಮಾ (31) ಎಂಬವರು ತನ್ನ ಮಕ್ಕಳಿಗಾಗಿ ತಲೆ ಕೂದಲನ್ನು ಮಾರಿದ್ದಾರೆ. ಪ್ರೇಮಾ ಅವರ ಪತ್ನಿ ಸೇಲಂ ತುಂಬಾ ಸಾಲ ಮಾಡಿ ಸಾಲಗಾರರ ಕಾಟ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರೇಮಾ ದಂಪತಿಗೆ ಮೂರು ಮಕ್ಕಳಿದ್ದು, ಆ ಮಕ್ಕಳಿಗೆ ಊಟ ಕೊಡಿಸಲು ಹಣವಿಲ್ಲದೇ ಪ್ರೇಮಾ ತನ್ನ ತಲೆ ಕೂದಲನ್ನು ಮಾರಿದ್ದಾರೆ. ಪತಿಯ […]

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ: ನಟ ಕಮಲ್​ ಹಾಸನ್​

Saturday, December 22nd, 2018
kamal-hassan

ಚೆನ್ನೈ: ತಮಿಳಿನ ಖ್ಯಾತ ನಟ ಕಮಲ್ ಹಾಸನ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಸ್ವತಃ ಅವರೇ ಹೇಳಿಕೊಂಡಿದ್ದಾರೆ. ರಾಜಕೀಯ ರಂಗ ಪ್ರವೇಶಿಸಿದ ಕಮಲ್, ಮಕ್ಕಳ್ ನಿಧಿ ಮೈಯಂ ಪಕ್ಷ ಸ್ಥಾಪನೆ ಮಾಡಿದ್ದರು. ಮುಂಬರುವ ಲೋಕಸಭೆ ಚುನಾವಣೆಗೆ ತಮ್ಮ ಪಕ್ಷ ಸನ್ನದ್ಧವಾಗಿದೆ ಎಂದೂ ತಮ್ಮ ಹುಟ್ಟುಹಬ್ಬದಂದು ಹೇಳಿದ್ದರು. ಆದರೆ ಅವರು ಸ್ಪರ್ಧಿಸುವ ಬಗ್ಗೆ ಸ್ಪಷ್ಟ ಮಾಹಿತಿ ಹೊರಬಿದ್ದಿರಲಿಲ್ಲ. ಈಗ ಅವರೇ ಹೇಳಿಕೊಂಡಿರುವಂತೆ ಮುಂದಿನ ಲೋಕಸಭೆ ಚುನಾವಣೆಗೆ ಅವರು ಸ್ಪರ್ಧಿಸುತ್ತಿರುವುದು ಖಚಿತ. ಆದರೆ ಯಾವ ಕ್ಷೇತ್ರದಿಂದ […]

ಇನ್ಮುಂದೆ ರೈಲು ನಿಲ್ದಾಣದ ಒಳಗೆ ಸೆಲ್ಪಿ ತೆಗೆದುಕೊಂಡರೆ 2 ಸಾವಿರ ರೂ. ದಂಡ!

Friday, June 22nd, 2018
selfie

ಚೆನ್ನೈ: ಸೆಲ್ಪಿ ತೆಗೆದುಕೊಳ್ಳಲು ಹೋಗಿ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇತ್ತೀಚಿಗಷ್ಟೇ ತಮಿಳುನಾಡಿನಲ್ಲಿ ಓಡುವ ರೈಲಿನೊಂದಿಗೆ ಸೆಲ್ಪಿ ತೆಗೆದುಕೊಳ್ಳಲು ಹೋಗಿ ದಿನೇಶ್‌ ಕುಮಾರ್‌ ಎಂಬ 16 ವರ್ಷದ ಬಾಲಕ ಮೃತಪಟ್ಟಿದ್ದ. ಇನ್ನೊಂದು ಪ್ರಕರಣದಲ್ಲಿ ಪಾರ್ಥಸಾರಥಿ ಎಂಬುವವ ಪ್ರಾಣ ಕಳೆದುಕೊಂಡಿದ್ದ. ಇಂತಹ ಘಟನೆಗಳಿಂದ ಎಚ್ಚೆತ್ತಿರುವ ರೈಲ್ವೆ ಇಲಾಖೆ, ತಮಿಳುನಾಡಿನ ರೈಲ್ವು ನಿಲ್ದಾಣಗಳಲ್ಲಿ ಸೆಲ್ಫಿ ತೆಗೆದುಕೊಳ್ಳುವವರಿಗೆ ಸುಮಾರು 2 ಸಾವಿರ ರೂ. ದಂಡ ಹಾಕಲು ನಿರ್ಧರಿಸಿದೆ. ಈ ಬಗ್ಗೆ ಚೆನ್ನೈನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ರೈಲ್ವೆ ಮಂಡಳಿ, ಸೆಲ್ಪಿ […]

CBSE 12ನೇ ತರಗತಿ ಫಲಿತಾಂಶ: 500ಕ್ಕೆ 499 ಅಂಕ ಪಡೆದ ಮೇಘನಾಗೆ ಫಸ್ಟ್ ರ‍್ಯಾಂಕ್‌

Saturday, May 26th, 2018
bangaluru

ನವದೆಹಲಿ: ಸಿಬಿಎಸ್‌ಇಯ 12ನೇ ತರಗತಿಯ ಪರೀಕ್ಷಾ ಫಲಿತಾಂಶ ಹೊರ ಬಿದ್ದಿದೆ. ಒಟ್ಟಾರೆ ಶೇ. 83.01ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಗಾಜಿಯಾಬಾದ್‌ನ ಮೇಘನಾ ಶ್ರೀವಾತ್ವ 500 ಅಂಕಗಳಿಗೆ 499 ಅಂಕಗಳನ್ನು ಪಡೆದು ಫಸ್ಟ್‌‌ ರ‍್ಯಾಂಕ್‌ ತಮ್ಮದಾಗಿಸಿಕೊಂಡಿದ್ದಾರೆ. 11,86,306 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದರು. ದೇಶಾದ್ಯಂತ 4,138 ಪರೀಕ್ಷಾ ಕೇಂದ್ರಗಳು ಹಾಗೂ ಹೊರದೇಶಗಳ 71 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು ಎಂದು ಸಿಬಿಎಸ್‌ಇಯ ಸೆಕ್ರೆಟರಿ ಅನಿಲ್‌‌ ಸ್ವರೂಪ್‌ ಟ್ವೀಟ್‌ ಮೂಲಕ ತಿಳಿಸಿದ್ದಾರೆ. ಫಲಿತಾಂಶವನ್ನ ಸಮಚಿತ್ತದಿಂದ ಸ್ವೀಕರಿಸಬೇಕು. ಜಗತ್ತಿನಲ್ಲಿ ಪರೀಕ್ಷೆಯೇ ಕೊನೆಯಲ್ಲ ಎಂದು […]