ಅಗರಬತ್ತಿ ಪ್ರಚಾರಕ್ಕೆ ಅನುಮತಿ ಪಡೆಯದೇ ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರ ಬಳಕೆ..75 ಲಕ್ಷ ಪರಿಹಾರ ನೀಡುವಂತೆ ಕೋರ್ಟ್ ಆದೇಶ!

Monday, April 2nd, 2018
ganesh

ಬೆಂಗಳೂರು: ಅಗರಬತ್ತಿ ಪ್ರಚಾರಕ್ಕೆ ಅನುಮತಿ ಪಡೆಯದೇ ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರ ಬಳಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 75 ಲಕ್ಷ ಪರಿಹಾರ ನೀಡುವಂತೆ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ. ನಟ ಗಣೇಶ್‌ಗೆ ಪರಿಹಾರ ನೀಡುವಂತೆ ಸಿಟಿ ಸಿವಿಲ್ ಕೋರ್ಟ್ ಆದೇಶಿಸಿದೆ. 2008ರಲ್ಲಿ ಈ ಬಗ್ಗೆ ನಟ ಗಣೇಶ್ ಕೋರ್ಟ್‌ನಲ್ಲಿ ದಾವೆ ಹೂಡಿದ್ದರು. ತಮ್ಮ ಅನುಮತಿ ಪಡೆಯದೇ ಮೋಕ್ಷ್ ಅಗರಬತ್ತಿ ಕಂಪನಿ ಚೆಲುವಿನ ಚಿತ್ತಾರ ಚಿತ್ರದ ತಮ್ಮ ಪೋಸ್ಟರ್ ಬಳಸಿಕೊಂಡಿದೆ ಎಂದು ಆರೋಪಿಸಿ ಗಣೇಶ್ ಕೋರ್ಟ್ ಮೆಟ್ಟಿಲೇರಿದ್ದರು. ಜಾಹೀರಾತು […]