ಚೈತ್ರಾ ಹಣ ಪಡೆದು ವಂಚನೆ ಪ್ರಕರಣ : ಸಿಸಿಬಿಯಿಂದ 800 ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ

Wednesday, November 8th, 2023
ಚೈತ್ರಾ ಹಣ ಪಡೆದು ವಂಚನೆ ಪ್ರಕರಣ : ಸಿಸಿಬಿಯಿಂದ 800 ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ

ಉಡುಪಿ : ಉದ್ಯಮಿಯಿಂದ 5 ಕೋಟಿ ಹಣ ಪಡೆದು ವಂಚನೆ ಮಾಡಿದ್ದ ಚೈತ್ರಾ ಗ್ಯಾಂಗ್​ ಪ್ರಕರಣ ಸಂಬಂಧ 1ನೇ ಎಸಿಎಂಎಂ ನ್ಯಾಯಾಲಯಕ್ಕೆ 9 ಆರೋಪಿಗಳ ವಿರುದ್ಧ ಸಿಸಿಬಿ (CCB) ಅಧಿಕಾರಿಗಳು ಚಾರ್ಜ್​​ಶೀಟ್ ಸಲ್ಲಿಸಿದ್ದಾರೆ. ಸಿಸಿಬಿ ಅಧಿಕಾರಿಗಳು 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿ ಸುಮಾರು 800 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. ಚೈತ್ರಾ, ಹಾಲಶ್ರೀ ಸೇರಿ 9 ಮಂದಿ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಲಾಗಿದೆ. ಡಿಜಿಟಲ್ ಸಾಕ್ಷಿಗಳು, ಬ್ಯಾಂಕ್ ಸ್ಟೇಟ್ ಮೆಂಟ್​ಗಳು, ಸಾಂದರ್ಭಿಕ ಸಾಕ್ಷಿಗಳು, ಸ್ವಾಮಿಜಿ ಕಾರು ಚಾಲಕ ಹಣ […]

ಚೈತ್ರಾಗೆ ಜಾಮೀನು ಮಂಜೂರು, ನಿಮ್ಮ ನಾಟಕ ಎಲ್ಲ ಬೇಡ ಎಂದ ನ್ಯಾಯಾಧೀಶ

Wednesday, November 7th, 2018
chaitra

ಸುಳ್ಯ: ಸೋಮವಾರ ಬೆಳಗ್ಗೆ ಕೋರ್ಟಿಗೆ ಹಾಜರಾದ ಚೈತ್ರಾ ಅವರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು ಚೈತ್ರಾಳ ಆರೋಗ್ಯ ವಿಚಾರಿಸಿದರು. ಈ ವೇಳೆ ಆಕೆಗೆ ಬುದ್ಧಿವಾದ ಹೇಳಿದ ನ್ಯಾಯಾಧೀಶರು, “ನಿಮ್ಮ ನಾಟಕ ಎಲ್ಲ ಬೇಡ. ಉತ್ತರ ಕನ್ನಡದ ನಾಟಕ ಯಕ್ಷಗಾನ, ತಾಳಮದ್ದಳೆ ಎಲ್ಲವನ್ನು ನಾನು ಕಂಡಿದ್ದೇನೆ. ನ್ಯಾಯಾ ಲಯಕ್ಕೆ ಹಾಜರಾಗುವ ಮೊದಲ ದಿನ ಆರೋಗ್ಯವಾಗಿಯೇ ಇದ್ದ ನಿಮಗೆ ತತ್‌ಕ್ಷಣ ಏನಾಯಿತು? ನಿಯತ್ತಿನಿಂದ ಜಾಮೀನು ಪಡೆಯಲು ಪ್ರಯತ್ನಿಸಿ. ಬದಲಿ ಸುಳ್ಳು ಹೇಳಿ ಆಸ್ಪತ್ರೆ ಸೇರಿಕೊಂಡು ತಪ್ಪಿಸಿಕೊಳ್ಳಬೇಡಿ’ ಎಂದರು. ಕುಕ್ಕೆ ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ […]

ರಾಷ್ಟ್ರೀಯ ಯೋಗ ಒಲಿಂಪಿಯಡ್‍ಗೆ ಆಳ್ವಾಸ್‍ನ ಚೈತ್ರಾ ಆಯ್ಕೆ

Thursday, June 15th, 2017
Chaitra

ಮೂಡುಬಿದಿರೆ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಇಲಾಖೆ ವತಿಯಿಂದ ದೆಹಲಿಯಲ್ಲಿ ಜೂನ್ 18ರಿಂದ 20ವರೆಗೆ ನಡೆಯಲಿರುವ ರಾಷ್ಟ್ರೀಯ ಯೋಗ ಒಲಿಂಪಿಯಡ್‍ಗೆ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಚೈತ್ರಾ ಬೆಳಗಿ ಆಯ್ಕೆಯಾಗಿದ್ದಾರೆ. ಇಲ್ಲಿ ಉತ್ತಮ ಸಾಧನೆ ಮಾಡಿದರೆ, ಮುಂದೆ ನಡೆಯುವ ಏಷ್ಯನ್ ಯೋಗ ಒಲಿಂಪಿಯಡ್‍ಗೆ ಅರ್ಹತೆ ಪಡೆಯಲಿದ್ದಾರೆ. ಬೆಂಗಳೂರಿನಲ್ಲಿ ಆಯ್ಕೆ ಸಮಿತಿ ನಡೆಸಿದ ಸ್ಪರ್ಧೆಯಲ್ಲಿ ಸಾಧನೆ ಮಾಡಿ ಚೈತ್ರಾ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು, 14 ವರ್ಷದ ವಯೋಮಿತಿ ವಿಭಾಗದಲ್ಲಿ ರಾಜ್ಯದಿಂದ ಆಯ್ಕೆಯಾದ ಮೂವರು ಯೋಗಪಟುಗಳಲ್ಲಿ ಚೈತ್ರಾ ಕೂಡ […]