ಟಿಕೆಟ್ ಗಾಗಿ ಹಣ ಪ್ರಕರಣ : ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ: ಬಸವರಾಜ ಬೊಮ್ಮಾಯಿ

Thursday, September 14th, 2023
bommai

ಮಂಗಳೂರು : ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಚೈತ್ರಾ ಕುಂದಾಪುರರಿಂದ ವಂಚನೆಯಾಗಿರುವ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚೈತ್ರಾ ಕುಂದಾಪುರ ಕೇಸ್ ನ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು, ಯಾರೇ ಇದ್ದರೂ ಉಗ್ರ ಶಿಕ್ಷೆ ಆಗಲಿ. ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರ ಬಂಧನ ಆಗಬೇಕು ಎಂದು ಆಗ್ರಹಿಸಿದ್ದಾರೆ. ಟಿಕೆಟ್ ಕೊಡಿಸುತ್ತೇವೆ ಎಂದು ಹಣ […]

ನಮಗೆ ಬಜರಂಗದಳ ಅಂದ್ರೆ ರಕ್ಷಣೆ ಕೊಡುವ ದೇವರುಗಳು : ಚೈತ್ರಾ ಕುಂದಾಪುರ

Wednesday, October 6th, 2021
Surathkal-DurgaVahini

ಮಂಗಳೂರು : ಇಪ್ಪತ್ತು ಪರ್ಸೆಂಟ್ ಇರುವ ನೀವೇ ಇಷ್ಟು ಹಾರಾಡಿದ್ರೆ ಎಪ್ಪತ್ತು ಪರ್ಸೆಂಟ್ ಇರುವ ನಾವೆಷ್ಟು ಹಾರಡಬೇಡ, ಮರ್ಯಾದೆಯಿಂದ ಲವ್‌ ಜಿಹಾದ್‌ ಬಿಟ್ರೆ ನೀವು ಬದುಕಿಕೊಳ್ಳುತ್ತೀರಿ ಇಲ್ಲದಿದ್ದರೆ ಪ್ರತಿ ಮನೆಯ ಮುಸಲ್ಮಾನ ಹೆಣ್ಣು ಮಕ್ಕಳ ಹಣೆಗೆ ಕುಂಕುಮ ಇಟ್ಟು ಕರ್ಕೊಂಡು ಬರುತ್ತೇವೆ ಎಂದು ಚೈತ್ರಾ ಕುಂದಾಪುರ ಹೇಳಿದ್ದಾರೆ. ಸುರತ್ಕಲ್ ನಲ್ಲಿ  ಮಂಗಳವಾರ  ಬಜರಂಗ ದಳ, ದುರ್ಗಾ ವಾಹಿನಿಯಿಂದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ನಮ್ಮ ಊರಿನ ಆಶಾರನ್ನು ಆಯೇಶಾ ಮಾಡಿದಿರಿ, ತಾರಾರನ್ನು ತಮನ್ನಾ ಮಾಡಿದಿರಿ ಇನ್ನು ಸಹಿಸಿಕೊಂಡು ಇರೋಕೆ […]

ಸರ್ಪ ಸಂಸ್ಕಾರ ವಿಚಾರದಲ್ಲಿ ಹಲ್ಲೆ ಆರೋಪ: ಕುಕ್ಕೆ ಸುಬ್ರಹ್ಮಣ್ಯ ಬಂದ್

Thursday, October 25th, 2018
subramanya

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪ ಸಂಸ್ಕಾರದ ವಿಚಾರದಲ್ಲಿ ನಡೆದ ವಾದ ವಿವಾದದಲ್ಲಿ ಚೈತ್ರಾ ಕುಂದಾಪುರ ಮತ್ತು ತಂಡ ನಿನ್ನೆ ಹಿಂದೂ ಜಾಗರಣ ವೇದಿಕೆಯ ಮುಖಂಡನಿಗೆ ನಡೆಸಿದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ, ಬಂದ್ ಆಚರಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ ನಿನ್ನೆ ಸಂಜೆ ನಡೆದ ಘರ್ಷಣೆಯ ಹಿನ್ನೆಲೆಯಲ್ಲಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯದರ್ಶಿ ಗುರುಪ್ರಸಾದ್ ಪಂಜ ಅವರ ಮೇಲೆ ಚೈತ್ರಾ ಕುಂದಾಪುರ ಮತ್ತು ಇತರರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ […]

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೊಡೆದಾಟ: ಚೈತ್ರಾ ಕುಂದಾಪುರ ಸಹಿತಾ ಏಳು ಮಂದಿ ಪೊಲೀಸರ ವಶಕ್ಕೆ

Thursday, October 25th, 2018
chaitra-kundapura

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುವ ಪೂಜೆಯೊಂದಕ್ಕೆ ಸಂಬಂಧಪಟ್ಟಂತೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಹಾಗೂ ಹಿಂದೂ ಸಂಘಟನೆಯೊಂದರ ನಾಯಕಿ ಚೈತ್ರಾ ಕುಂದಾಪುರ ತಂಡದ ನಡುವೆ ನಡೆದ ಘರ್ಷಣೆಯಿಂದ ಓರ್ವ ಗಾಯಗೊಂಡಿದ್ದು, ಚೈತ್ರಾ ಕುಂದಾಪುರ ಸಹಿತಾ ಆಕೆಯ ಬೆಂಬಲಿಗರೆನ್ನಲಾದ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ವ್ಯಕ್ತಿಯನ್ನು ಹಿಂದೂ ಜಾಗರಣ ವೇದಿಕೆಯ ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಪಂಜ ಎಂದು ಹೆಸರಿಸಲಾಗಿದೆ. ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೊಳಪಡಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ […]