ಬೆಂಗ್ರೆಯ ಶಿವಾಜಿ ಪಾರ್ಕ್ ಬಳಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಲೋಕಾರ್ಪಣೆ
Monday, August 14th, 2017ಮಂಗಳೂರು: ವಿಶ್ವ ಹಿಂದೂ ಪರಿಷತ್ನ ಸ್ವರ್ಣ ಮಹೋತ್ಸವದ ಪ್ರಯುಕ್ತ ಬೆಂಗ್ರೆಯ ಭಾರತ್ ಮಾತಾ ಶಾಖೆಯ ವಿಶ್ವಹಿಂದೂ ಪರಿಷತ್ ಬಜರಂಗ ದಳದ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಮಂಗಳೂರಿನ ಬೆಂಗ್ರೆಯ ಶಿವಾಜಿ ಪಾರ್ಕ್ ಬಳಿ ಭಾನುವಾರ ಲೋಕಾರ್ಪಣೆಗೊಂಡಿತು. ವಾಜಿ ಮಹಾರಾಜರ ಪ್ರತಿಮೆಯನ್ನು ಮಹಾರಾಷ್ಟ್ರ ಗೃಹಸಚಿವ ದೀಪಕ್ ವಸಂತ್ರಾವ್ ಕೆಸರ್ಕರ್ ಅವರು ಲೋಕಾರ್ಪಣೆಗೊಳಿಸಿದರು. ಈ ಮೂಲಕ ದಕ್ಷಿಣ ಭಾರತದಲ್ಲಿಯೇ ಮೊದಲ ಬಾರಿಗೆ ಕರಾವಳಿ ತೀರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಲೋಕಾರ್ಪಣೆಗೊಂಡತಾಗಿದೆ. ಶಿವಾಜಿಯ ಆದರ್ಶಗಳು ಹಿಂದೂ ಧರ್ಮಕ್ಕೆ ಎಂದೆಂದಿಗೂ ಅನುಕರಣೀಯ. ಶಿವಾಜಿ […]