ಕಾರಂತರ ಬಂಧನ ಪ್ರಕರಣ, ಮೂಡಬಿದಿರೆ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗ ದಳದ ಖಂಡನೆ

Saturday, October 14th, 2017
Jagadhish karanth

ಮೂಡಬಿದಿರೆ: ಹಿಂದೂ ಜಾಗರಣ ವೇದಿಕೆಯ ರಾಜ್ಯ ಸಂಚಾಲಕ ಜಗದೀಶ ಕಾರಂತರ ಬಂಧನ ಪ್ರಕರಣವನ್ನು ಮೂಡಬಿದಿರೆ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗ ದಳ ಖಂಡಿಸಿದೆ. ಸಂಘ ಪರಿವಾರದ ಕಾರ್ಯಕರ್ತರ ಮೇಲೆ ಸುಳ್ಳು ಕೇಸುಗಳನ್ನು ಹಾಕುವುದರ ಮೂಲಕ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಈ ಬಗ್ಗೆ ರಾಜ್ಯಪಾಲರು ರಾಜ್ಯ ಸರಕಾರಕ್ಕೆ ಸೂಕ್ತ ಎಚ್ಚರಿಕೆಯನ್ನು ನೀಡಬೇಕಾಗಿ ಕೋರುವ, ಬಜರಂಗದಳ ತಾಲೂಕು ಸಂಚಾಲಕ ಸೋಮನಾಥ ಕೋಟ್ಯಾನ್‌ ಸಹಿ ಮಾಡಿರುವ ಮನವಿಯನ್ನು ಮೂಡಬಿದಿರೆ ತಹಶೀಲ್ದಾರರಿಗೆ ಸಲ್ಲಿಸಲಾಯಿತು. ವಿ.ಹಿಂ.ಪ. ಕಾರ್ಯದರ್ಶಿ ಶಾಂತರಾಮ ಕುಡ್ವ, ಗುರುಪುರ ಹಿ.ಜಾ.ವೇದಿಕೆ […]