ಬ್ಯಾಂಕ್‍ಗಳು ಅವ್ಯವಹಾರದ ಆರೋಪಕ್ಕೆ ಸಿಲುಕುತ್ತಿರುವುದು ದುರಂತ: ಜಗ್ಗಿ ವಾಸುದೇವ್

Monday, February 19th, 2018
jaggi-vasudev

ಮಂಗಳೂರು: ಆರ್ಥಿಕ ವಹಿವಾಟಿನಲ್ಲಿ ಲಾಭ ಕಂಡುಕೊಂಡ ಬ್ಯಾಂಕ್‍ಗಳು ಈಗ ಅವ್ಯವಹಾರದ ಆರೋಪಕ್ಕೆ ಸಿಲುಕುತ್ತಿರುವುದು ದುರಂತ ಎಂದು ಈಶ ಫೌಂಡೇಶನ್ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ ಅಭಿಪ್ರಾಯ ಪಟ್ಟಿದ್ದಾರೆ. ಮಂಗಳೂರಿನ ಕರ್ಣಾಟಕ ಬ್ಯಾಂಕಿನ ಪ್ರಧಾನ ಕಚೇರಿಯ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬ್ಯಾಂಕಿನ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅದನ್ನು ವಸ್ತು ಎಂದು ಗೋದಾಮಿನಲ್ಲಿ ಇಡಲು ಸಾಧ್ಯವಿಲ್ಲ. ಆದರೂ ಹಣವನ್ನು ವಸ್ತುವೆಂದು ತಿಳಿದು ಶೇಖರಿಸಿದವರಿಗೆ ಕಳೆದ ಒಂದು ವರ್ಷದಿಂದ ಸಾಕಷ್ಟು ಅನುಭವವಾಗಿದೆ. ಹಾಗಾಗಿ ಹಣವನ್ನು ಗೋದಾಮಿನಲ್ಲಿ ಶೇಖರಿಸದೆ, ಬ್ಯಾಂಕಿನಲ್ಲಿ […]