ಎಂ.ಆರ್.ಜಿ ಗ್ರೂಪ್ ಸಂಸ್ಥಾಪಕ ಕೆ.ಪ್ರಕಾಶ್ ಶೆಟ್ಟಿ ಜನ್ಮದಿನದ ಅಂಗವಾಗಿ ಅಶಕ್ತರಿಗೆ ಒಂದು ಕೋಟಿ ರೂ. ಸಹಾಯಧನ ವಿತರಣೆ

Monday, December 28th, 2020
prakash shetty

ಮಂಗಳೂರು :ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಸೇರಿದಂತೆ 500ಕ್ಕೂ ಅಧಿಕ ಅಶಕ್ತರಿಗೆ ಒಂದು ಕೋಟಿ ರೂ ಅಧಿಕ ಆರ್ಥಿಕ ಸಹಾಯಧನ ವಿತರಣಾ ಕಾರ್ಯಕ್ರಮ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಮೈದಾನ ದಲ್ಲಿಂದು ನಡೆಯಿತು. ಎಂ.ಆರ್.ಜಿ ಗ್ರೂಪ್ ಸಂಸ್ಥಾಪಕ ಕೆ.ಪ್ರಕಾಶ್ ಶೆಟ್ಟಿ ಯವರ ಜನ್ಮದಿನದ ಅಂಗವಾಗಿ ಕಳೆದ ವರ್ಷ ಹಮ್ಮಿಕೊಂಡ ಪ್ರಕಾಶಾಭಿನಂದನಾ ಕಾರ್ಯಕ್ರಮದಲ್ಲಿ ಮಾತು ನೀಡಿದಂತೆ  ಈ ವರ್ಷ ಅಶಕ್ತರಿಗೆ ಸಹಾಯಧನ ವಿತರಣೆ  ಮಾಡಲಾಯಿತು. ಬದುಕಿನಲ್ಲಿ ಎದುರಾಗುವ ಕಷ್ಟಗಳಿಗೆ ಹೆದರದೆ ಧೈರ್ಯವಾಗಿ ಎದುರಿಸಬೇಕಾಗಿದೆ‌. ನಾನು ಕಷ್ಟದ ಹಾದಿಯಲ್ಲಿಯೇ ಬೆಳೆದು ಬಂದವನು. ಕಷ್ಟದ ಅನುಭವ ನನಗಿದೆ. ಒಬ್ಬರು ಇನ್ನೊಬ್ಬರಿಗೆ ಪರಸ್ಪರ […]

ಇಂದಿರಾಗಾಂಧಿ ಪುಣ್ಯತಿಥಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನ ಆಚರಣೆ

Saturday, October 31st, 2020
Indiragandhi Death

ಮಂಗಳೂರು: ಇಂದಿರಾಗಾಂಧಿ ಪುಣ್ಯತಿಥಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವನ್ನು  ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ  ಆಚರಿಸಲಾಯಿತು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಸಚಿವ ರಮಾನಾಥ ರೈ   ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು . ಬಳಿಕ ಮಾತನಾಡಿದ ಅವರು  ಇಂದಿರಾಗಾಂಧಿಯವರು ದೇಶದ ಪ್ರಧಾನಿಯಾದ ಬಳಿಕ‌ ದುರ್ಬಲ ವರ್ಗದವರನ್ನು ಮೇಲೆತ್ತುವ ಕೆಲಸ ಮಾಡಿದ್ದಾರೆ ಎಂದು‌ ಮಾಜಿ ಸಚಿವ ರಮಾನಾಥ ರೈ ತಿಳಿಸಿದರು. ದುರ್ಬಲ ವರ್ಗದವರು, ನಿಕೃಷ್ಟ ಸ್ಥಿತಿಯಲ್ಲಿದ್ದವರು, ಮುಖಂಡರಾದಲ್ಲಿ‌ ಅವರು ತಮ್ಮ ಸಮಾಜದ ಏಳಿಗೆಗಾಗಿ ಹೋರಾಟ ಮಾಡೋದು ಸರ್ವೇ ಸಾಮಾನ್ಯ. […]

ಮಹಾತ್ಮ ಗಾಂಧೀಜಿಯವರ 151ನೇ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ 116ನೇ ಜನ್ಮದಿನ : ಪ್ರಧಾನಿಯಿಂದ ಗೌರವ ಸಮರ್ಪಣೆ

Friday, October 2nd, 2020
gandhi jayanti

ನವದೆಹಲಿ:  ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 151ನೇ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ 116ನೇ ಜನ್ಮದಿನವನ್ನು ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಗೌರವ ಸಲ್ಲಿಸಿದ್ದಾರೆ. ಗಾಂಧೀಜಿಯವಸ ಸ್ಮಾರಕ ರಾಜ್’ಘಾಟ್ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿಯವರ ಸ್ಮಾರಕ ವಿಜಯ್ ಘಾಟ್’ಗೆ ತೆರಳಿರುವ ಪ್ರಧಾನಿ ಮೋದಿಯವರು ನಮನ ಸಲ್ಲಿಸಿದರು. ಮಹಾತ್ಮ ಗಾಂಧೀಜಿಯವರ ಜನ್ಮದಿನ ಹಿನ್ನೆಲೆಯಲ್ಲಿ ಶುಭಾಶಯ ಕೋರಿರುವ ಪ್ರಧಾನಿ ಮೋದಿಯವರು, ಗಾಂಧಿ ಜಯಂತಿಯಂದು ಪ್ರೀತಿಯ ಬಾಪುವಿಗೆ ನಮಸ್ಕರಿಸುತ್ತೇನೆ. ಅವರ ಜೀವನ ಮತ್ತು ಉದಾತ್ತ ಆಲೋಚನೆಗಳಿಂದ ಕಲಿಯಬೇಕಾದದ್ದು ಬಹಳಷ್ಟಿದೆ. ಸಮೃದ್ಧ ಮತ್ತು […]