ಜನ ಪ್ರತಿನಿಧಿಗಳಿಗೆ ವಿದ್ಯಾರ್ಥಿನಿ ಹಿಗ್ಗಾಮುಗ್ಗಾ ತರಾಟೆ..!

Saturday, July 21st, 2018
student

ಗದಗ: ಜನ ಪ್ರತಿನಿಧಿಗಳಿಗೆ ವಿದ್ಯಾರ್ಥಿನಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ. 38 ನೇ ನರಗುಂದ ಬಂಡಾಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿನಿ ಸುಮಾ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧ ಕಿಡಿಕಾರಿದ್ದಾಳೆ. ಗದಗ ಜಿಲ್ಲೆಯ ನರಗುಂದ ಪಟ್ಟಣದ ರೈತರ ಸಾವಿನ ಬಗ್ಗೆ ಸರ್ಕಾರ ಜನಪ್ರತಿನಿಧಿಗಳು ಕೇವಲವಾಗಿ ಕಾಣ್ತಾರೆ. ಚುನಾವಣೆಯಲ್ಲಿ ಕೈಮುಗಿದು ಅಕ್ಕಾ-ಅಣ್ಣಾ ಅಂತ ಬರ್ತಾರೆ. ಚುನಾವಣೆಯಲ್ಲಿ ಹಣ, ಮದ್ಯ ಹಂಚುತ್ತಾರೆ. ಮದ್ಯ ಕುಡಿದು ಮನೆಯಲ್ಲಿ ಹೆಂಡತಿಯನ್ನೇ ಹೊಡಿತಾರೆ. ಇಂಥವರಿಗೆ ಮತ ಹಾಕಿ […]