ಜಪ್ಪಿನಮೊಗರು ಜಯ ವಿಜಯ ಜೋಡುಕರೆ ಕಂಬಳದ ಫಲಿತಾಂಶ : ವಿಡಿಯೋ

Monday, February 12th, 2024
ಜಪ್ಪಿನಮೊಗರು ಜಯ ವಿಜಯ ಜೋಡುಕರೆ ಕಂಬಳದ ಫಲಿತಾಂಶ : ವಿಡಿಯೋ

ಮಂಗಳೂರು : ಜಪ್ಪಿನಮೊಗರು ನೇತ್ರಾವತಿ ನದಿ ತಟದಲ್ಲಿ ತು 14 ನೇ ವರ್ಷದ ಜಯ ವಿಜಯ ಜೋಡುಕರೆ ಕಂಬಳವು ಯಶಸ್ವಿಯಾಗಿ ಮುಕ್ತಾಯ ಗೊಂಡಿದ್ದು ಕಂಬಳ ಕೂಟದ ಫಲಿತಾoಶ ಇಲ್ಲಿದೆ. ಕಂಬಳ ಕೂಟದಲ್ಲಿ ಒಟ್ಟು 138 ಜೊತೆ ಕೋಣಗಳು ಭಾಗವಹಿಸಿದ್ದು ಅವುಗಳಲ್ಲಿ ಕನೆಹಲಗೆ: 06 ಜೊತೆ, ಅಡ್ಡಹಲಗೆ: 05 ಜೊತೆ, ಹಗ್ಗ ಹಿರಿಯ: 13 ಜೊತೆ, ನೇಗಿಲು ಹಿರಿಯ: 28 ಜೊತೆ, ಹಗ್ಗ ಕಿರಿಯ: 16 ಜೊತೆ, ನೇಗಿಲು ಕಿರಿಯ: 70 ಜೊತೆ. ಕನೆಹಲಗೆ ವಿಭಾಗದಲ್ಲಿ ಸಮಾನ ಬಹುಮಾನ […]

ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ

Tuesday, June 22nd, 2021
Vishwanath-Shetty

ಮಂಗಳೂರು  : ತಂದೆಯೇ ತನ್ನ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಂಗಳೂರಿನ ಜಪ್ಪಿನಮೊಗರು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಮನೆಯ ದನಗಳನ್ನು ಹೊರಗಡೆ ಕಟ್ಟಿ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಗಿ ಈ ಘಟನೆ ನಡೆದಿದೆ. ಕೊಪ್ಪರಿಗೆಗುತ್ತು ನಿವಾಸಿ ಆರೋಪಿ ವಿಶ್ವನಾಥ ಶೆಟ್ಟಿ (52) ಎಂಬಾತ ಮಗ ಸ್ವಾಮೀತ್ ಶೆಟ್ಟಿ (25) ಯನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಆರೋಪಿಯಾಗಿದ್ದಾನೆ. ಸ್ವಾಮೀತ್ ಶೆಟ್ಟಿ (25) ಸುಟ್ಟ ಗಾಯಗೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಕುದನಗಳನ್ನು ಹೊರಗಡೆ ಕಟ್ಟಿಹಾಕಿದ್ದ ಬಗ್ಗೆ ಸ್ವಾಮೀತ್ ಶೆಟ್ಟಿಯ ತಂದೆ […]

ನಿರಂತರ ಮಳೆ – ಎಕ್ಕೂರು, ಜಪ್ಪಿನಮೊಗರು, ಕಲ್ಲಾಪು ಪ್ರದೇಶ ಜಲಾವೃತ

Friday, September 11th, 2020
Jappiana Mogaru

ಮಂಗಳೂರು : ನಿರಂತರವಾಗಿ ನಗರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನೇತ್ರಾವತಿ  ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು ಎಕ್ಕೂರು, ಜಪ್ಪಿನಮೊಗರು, ಕಲ್ಲಾಪು ಸೇರಿದಂತೆ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಇದರಿಂದಾಗಿ ಶುಕ್ರವಾರ  ಮುಂಜಾನೆಯ ವೇಳೆ ಜಪ್ಪಿನಮೊಗರು ಸುತ್ತಮುತ್ತ ಹಲವು ಮನೆಗಳು, ಫ್ಲ್ಯಾಟ್‌ಗಳ ಒಳಗೆ ನೆರೆ ನೀರು ನುಗ್ಗಿದೆ. ಗುರುವಾರ ತಡರಾತ್ರಿಯಿಂದ ಮಳೆ ಮತ್ತಷ್ಟು ಬಿರುಸುಗೊಂಡಿದ್ದರಿಂದ  ‘‘ಜಪ್ಪಿನಮೊಗರು ಆಸುಪಾಸಿನ ಸುಮಾರು 50 ಮನೆಗಳಿಗೆ ಮಳೆ ನೀರು ನುಗ್ಗಿದೆ. ಮನೆಯಲ್ಲಿರುವ ಸಾಮಗ್ರಿಗಳು ಮಳೆ ನೀರಿನಿಂದಾಗಿ ಸಂಪೂರ್ಣವಾಗಿ ನಿರುಪಯುಕ್ತವಾಗಿದೆ. ಶುಕ್ರವಾರ ಬೆಳಗ್ಗೆ ಅಗ್ನಿಶಾಮಕ ದಳದ ತಂಡ ದೋಣಿಗಳೊಂದಿಗೆ ಸ್ಥಳಕ್ಕೆ ಆಗಮಿಸಿದ್ದು, ಈಗಾಗಲೇ […]

ಜಪ್ಪಿನಮೊಗರು ವಾರ್ಡ್ ಅಭಿವೃದ್ಧಿಗೆ ಪೂರ್ಣ ಪ್ರಮಾಣದ ಸಹಕಾರ ನೀಡುತ್ತೇನೆ : ಶಾಸಕ ಕಾಮತ್

Monday, December 16th, 2019
kamath

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜಪ್ಪಿನಮೊಗರು ವಾರ್ಡಿನ ನಾಯಕ್ ಹಿತ್ಲು ಬಳಿ 7 ಲಕ್ಷ ರೂಪಾಯಿ ವೆಚ್ಚದಲ್ಲಿ ನಜೆಯುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು. ಈ ಬಗ್ಗೆ ಮಾತನಾಡಿರುವ ಅವರು, ಕಳೆದ ಒಂದೂವರೆ ವರ್ಷಗಳಿಂದ ಜಪ್ಪಿನಮೊಗರು ವಾರ್ಡಿನ ಸಮಗ್ರ ಅಭಿವೃದ್ಧಿಯ ಕುರಿತು ಹೆಚ್ಚಿನ ಗಮನ ಹರಿಸಿದ್ದು, ಈಗಾಗಲೇ ವಿವಿಧ ಕಾಮಗಾರಿಗಳಿಗೆ ವಿಶೇಷ ಅನುದಾನ ಒದಗಿಸಲಾಗಿದೆ. ನಾಯಕ್ ಹಿತ್ಲು ಪರಿಸರದ ಸಾರ್ವಜನಿಕರು ಹಾಗೂ ಸ್ಥಳೀಯ […]

ಪ್ರಜ್ಞಾ ಸ್ವಾದಾರ ಕೇಂದ್ರದಿಂದ ಮೂವರು ಮಹಿಳೆಯರು ನಾಪತ್ತೆ

Saturday, October 12th, 2019
womans

ಮಂಗಳೂರು : ಮೂವರು ಮಹಿಳೆಯರು ನಾಪತ್ತೆಯಾಗಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಜ್ಞಾ ಸ್ವಾದಾರ ಕೇಂದ್ರ ಜಪ್ಪಿನಮೊಗರು ಈ ಸಂಸ್ಥೆಯಲ್ಲಿ ದಾಖಲಾಗಿದ್ದ ಕುಮಾರಿ (30), ಅಮಲ(30), ಸಂದ್ಯಾ (28) ಎಂಬ ಮೂರು ಮಹಿಳೆಯರು ಅಕ್ಟೋಬರ್ 8ರಂದು ರಾತ್ರಿ 11 ಗಂಟೆಯ ನಂತರ ಸ್ವಾದಾರ ಕೇಂದ್ರದಿಂದ ಕಾಣೆಯಾಗಿರುತ್ತಾರೆ. ಕಾಣೆಯಾದವರ ಚಹರೆ ಇಂತಿವೆ :ಹೆಸರು- ಕುಮಾರಿ ಪ್ರಾಯ- 30 ವರ್ಷ, ಎತ್ತರ- 5.6 ಅಡಿ, ಕಪ್ಪು ಮೈ ಬಣ್ಣ ವರುಟು ಮುಖ ದಪ್ಪಗಿನ ಶರೀರ, ಧರಿಸಿದ್ದ ಬಟ್ಟೆ- ಕಪ್ಪು ಮತ್ತು ಬಿಳಿ […]

ಅಕ್ರಮ ಮರಳುಗಾರಿಕೆ: 12ಕ್ಕೂ ಅಧಿಕ ಬೋಟುಗಳ​ ವಶ

Saturday, December 29th, 2018
sand-mining

ಮಂಗಳೂರು: ಸಿಆರ್‌ಝೆಡ್ ವ್ಯಾಪ್ತಿಯ ಜಪ್ಪಿನಮೊಗರು, ಹರೇಕಳ ಎಂಬಲ್ಲಿ ಪರವಾನಿಗೆಯಿಲ್ಲದೆ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ 12ಕ್ಕೂ ಅಧಿಕ ಬೋಟ್ಗಳನ್ನು ವಶಪಡಿಸಿಕೊಂಡಿದ್ದಾರೆ. ದ.ಕ. ಜಿಲ್ಲೆಯ ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮರಳುಗಾರಿಕೆ ನಡೆಸಲು 76 ಮಂದಿಗೆ ಪರವಾನಿಗೆ ನೀಡಲಾಗಿತ್ತು. ಆದರೆ ಕೆಲವರು ಪರವಾನಿಗೆಯಿಲ್ಲದೆ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಕಾರ್ಯಾಚರಣೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ‌ ಹಿನ್ನೆಲೆಯಲ್ಲಿ […]

ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

Monday, October 30th, 2017
JR lobo

ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರು ಜಪ್ಪಿನಮೊಗರು ವಾರ್ಡ್ ನಲ್ಲಿ ನಡೆದ ಮನೆ ಮನಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಶಾಸಕರ ಅಭಿವೃದ್ಧಿ ಕಾಯಕ್ರಮಗಳ ಬಗ್ಗೆ ಯುವಕರು ಮೆಚ್ಚಿ ಸ್ಥಳೀಯ ಜನರ ಮತ್ತು ಶಾಸಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡರು ಅವರು ಮನೆ ಮನೆಗೆ ಕಾಂಗ್ರೆಸ್ ಪಕ್ಷ ಕಾರ್ಯಕ್ರಮದಲ್ಲಿ ಪಾಲ್ಗೊಂಡರು

ಜಪ್ಪಿನಮೊಗರು ಬ್ಲಾಕ್ ಯುವ ಕಾಂಗ್ರೆಸ್ ಪದಗ್ರಹಣ : ಶಾಸಕ ಜೆ.ಆರ್.ಲೋಬೊ

Saturday, October 14th, 2017
J R lobo

ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರು ಜಪ್ಪಿನಮೊಗರು ವಾರ್ಡ್ ಯುವ ಕಾಂಗ್ರೆಸ್ ವಾರ್ಡ್ ಸಮಿತಿಯ ಉದ್ಘಾಟನೆಯನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಯುವ ಶಕ್ತಿ ದೇಶದ ಶಕ್ತಿ. ಈ ಶಕ್ತಿ ಒಗ್ಗೂಡಿಸುವ ಪ್ರಯತ್ನವನ್ನು ನಾವು ಮಾಡಬೇಕಾಗಿದೆ ಎಂದು ಅವರು ಕರೆ ನೀಡಿದರು. ಯುವ ಶಕ್ತಿಯನ್ನು ಒಗ್ಗೂಡಿಸುವ ಪ್ರಯ್ನದಲ್ಲಿ ನಾವು ಮುನ್ನಡೆಯುವ ಒಟ್ಟಾಗಿ ಮುಂಬರುವ ಚುನಾವಣೆಯಲ್ಲಿ ನಾವೆಲ್ಲರೂ ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ಪ್ರಯತ್ನ ಮಾಡಬೇಕು ಎಂದು ಜೆ.ಆರ್.ಲೋಬೊ ಅವರು ಕರೆ ನೀಡಿದರು. ಮುಂದಿನ ದಿನಗಳಲ್ಲಿ ಮಂಗಳೂರು ನಗರವನ್ನು ಮಾದರಿ […]