ಡಿ. 29 ರಂದು ಮುಸ್ಲಿಂ ಸೆಂಟ್ರಲ್ ಕಮಿಟಿಯ ಸ್ವರ್ಣ ಮಹೋತ್ಸವ ಆಚರಣೆ

Friday, December 28th, 2018
muslim-2

ಮಂಗಳೂರು: ಸಮಾಜದಲ್ಲಿ ಎಲ್ಲರೂ ಶಾಂತಿ, ಸೌಹಾರ್ದತೆಯಿಂದ ಬಾಳಬೇಕು ಎಂಬ ಉದ್ದೇಶದಿಂದ 1968ರಲ್ಲಿ ಸ್ಥಾಪಿಸಲ್ಪಟ್ಟ ದ.ಕ‌ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯು 50 ವರ್ಷಗಳನ್ನು ಪೂರೈಸಿದ್ದು, ಈ 50 ವರ್ಷಗಳಲ್ಲಿ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿಕೊಂಡು ಬಂದಿದೆ. 1968ರ ಕೋಮುಗಲಭೆಯ ನಂತರ ಸಮಾಜದಲ್ಲಿ ಎಲ್ಲಾ ಮತದವರು ಶಾಂತಿಯುತವಾಗಿ ಬಾಳುವಂತಾಗಬೇಕೆಂದು ಈ ಸಂಘಟನೆಯನ್ನು‌ ಅಂದಿನ ಹಿರಿಯರು ಸ್ಥಾಪಿಸಿದ್ದರು ಎಂದು ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಕೆ. ಎಸ್. ಮೊಹಮ್ಮದ್ ಮಸೂದ್ ಹೇಳಿದರು. ಆ ಬಳಿಕ ನಡೆದ ಬಾಬರಿ […]

ಒಂದು ಲಕ್ಷ ಕುಟುಂಬಗಳಿಗೆ ಸಿಲಿಂಡರ್​, ಸ್ಟವ್​​ ವಿತರಣೆ: ಸಚಿವ ಜಮೀರ್ ಅಹ್ಮದ್

Thursday, November 29th, 2018
zameer-ahmed

ಬೆಂಗಳೂರು: ಬಡತನದ ರೇಖೆಗಿಂತ ಕೆಳಗಿರುವ ಒಂದು ಲಕ್ಷ ಕುಟುಂಬಗಳಿಗೆ ಡಿಸೆಂಬರ್ 15 ರೊಳಗೆ ಸಿಲಿಂಡರ್ ಮತ್ತು ಸ್ಟವ್ಗಳನ್ನು ವಿತರಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಇಂದು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಪ್ರತಿ ಕುಟುಂಬಕ್ಕೆ 4,450 ರೂ. ವೆಚ್ಚದಲ್ಲಿ ಎರಡು ಸಿಲಿಂಡರ್, ಒಂದು ಸ್ಟವ್ ಮತ್ತು ರೆಗ್ಯುಲೇಟರ್‌ಗಳನ್ನು ನೀಡಲಾಗುವುದು. ಈಗಾಗಲೇ 4 ಲಕ್ಷ ಕುಟುಂಬಗಳನ್ನು ಗುರುತಿಸಲಾಗಿದ್ದು, ಮೊದಲ ಹಂತದಲ್ಲಿ […]

ಬಜರಂಗ ದಳ ಕಾರ್ಯಕರ್ತರಿಗೆ 4 ಲಕ್ಷ ರೂ. ನಗದು ನೀಡಿದ ಸಚಿವ ಜಮೀರ್ ಅಹ್ಮದ್

Thursday, October 11th, 2018
zameer

ಮಂಗಳೂರು: ಕೊಡಗು ನೆರೆ ಪರಿಹಾರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ನಾಲ್ವರು ಬಜರಂಗದಳ ಕಾರ್ಯಕರ್ತರಿಗೆ ಸಚಿವ ಜಮೀರ್ ಅಹ್ಮದ್ ತಮ್ಮ ಸ್ವಂತ 4 ಲಕ್ಷ ರೂ. ನಗದು ನೀಡಿ ಅಭಿನಂದಿಸಿದ್ದಾರೆ. ಕಾನೂನು ಮಾಪನ ಶಾಸ್ತ್ರ ಇಲಾಖೆ ದ.ಕ. ಇದರ ವತಿಯಿಂದ ಕಾನೂನು ಮಾಪನ ಶಾಸ್ತ್ರ ಇಲಾಖೆಗಳ ಕಚೇರಿಗಳ ಸಂಕೀರ್ಣ ಮಾಪನ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಚಿವ ಜಮೀರ್ ಅಹ್ಮದ್ ಈ ನಗದು ಕೊಡುಗೆಯನ್ನು ನೀಡಿದರು. ಈ ಸಂದರ್ಭ ಸಚಿವ ಜಮೀರ್ ಅಹ್ಮದ್ ಮಾತನಾಡಿ, ಇತ್ತೀಚೆಗೆ ಕೊಡಗಿನಲ್ಲಿ ನಡೆದ ಪ್ರಕೃತಿ […]

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬಳಸುತ್ತಿದ್ದ ಆ ಕಾರು ನನಗೆ ಬೇಕು: ಸಚಿವ ಜಮೀರ್ ಅಹ್ಮದ್

Tuesday, June 19th, 2018
jameer-ahmed

ಬೆಂಗಳೂರು: ಸಿದ್ದರಾಮಯ್ಯ ಅಂದ್ರೆ ನನಗಿಷ್ಟ, ಅವರ ಕಾರನ್ನೇ ಕೊಡಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಜಮೀರ್ ಅಹ್ಮದ್ ಪಟ್ಟು ಹಿಡಿದಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬಳಸುತ್ತಿದ್ದ ಆ ಕಾರು ನನಗೆ ಬೇಕು. ಫಾರ್ಚೂನರ್ ಕಾರು ನನಗೆ ಕೊಡಿ ಎಂದು ಜಮೀರ್ ಅಹ್ಮದ್ ಡಿಪಿಎಆರ್ ಗೆ ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಎಂ- 01, ಜಿ 5734 ನಂಬರಿನ ಫಾರ್ಚೂನರ್ ಕಾರು ಬಳಸುತ್ತಿದ್ದರು. ಈಗ ಅದೇ ಕಾರು ಬೇಕು ಎಂದು ಜಮೀರ್ ಪಟ್ಟು […]

ಜಮೀರ್ ಅಹ್ಮದ್, ಖಾದರ್‌ ನಾಲಾಯಕ್..ತನ್ವೀರ್ ಗೆ ತಿರುಗೇಟು ನೀಡಿದ ಸಚಿವ ಯು.ಟಿ ಖಾದರ್!

Friday, June 15th, 2018
u-t-kader

ಉಡುಪಿ: ಜಮೀರ್ ಅಹ್ಮದ್, ಖಾದರ್‌ಗೆ ನಾಲಾಯಕ್ ಅಂದಿದ್ದ ತನ್ವೀರ್ ಗೆ ಸಚಿವ ಯು.ಟಿ ಖಾದರ್ ಅವರು ತಿರುಗೇಟು ನೀಡಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಸಚಿವ ಯು.ಟಿ ಖಾದರ್ ಅವರು ಮಂತ್ರಿಯಾಗಿ ನಾನು ಸಮುದಾಯ ನೋಡದೆ ಕೆಲಸ ಮಾಡಿದ್ದೇನೆ. ಮುಸ್ಲಿಂ ಸಮುದಾಯ ಯಾರೊಬ್ಬರ ಕಿಸೆಯಲ್ಲಿಲ್ಲ ಎಂದು ಹೇಳಿದರು. ಈ ಹಿಂದೆ ಖಾತೆಗಳನ್ನು ಕಪ್ಪುಚುಕ್ಕೆ ಇಲ್ಲದೆ ನಿಭಾಯಿಸಿದ್ದೇನೆ.ನಾಲಾಯಕ್ ಯಾರು ಅಂತ ಜನ ತೀರ್ಮಾನ ಮಾಡುತ್ತಾರೆ.ಪಕ್ಷದ ಹೈಕಮಾಂಡ್‌ಗೆ ನಮ್ಮ ಸಾಮರ್ಥ್ಯ ಗೊತ್ತಿದೆ ಎಂದು ಹೇಳಿದ್ದಾರೆ. ನನ್ನ ಮೇಲೆ ತನ್ವೀರ್‌ಗೆ ಪ್ರೀತಿ ಜಾಸ್ತಿ.ನಾನು ಯಾರ […]