ಗಂಡ ಮಗುವನ್ನು ಬಿಟ್ಟು ಪರಾರಿಯಾಗಿದ್ದ ಯುವತಿ ಪ್ರಿಯಕರನ ಮನೆಯಲ್ಲಿ ಆತ್ಮಹತ್ಯೆ

Friday, March 13th, 2020
Jaya

ಕಾಸರಗೋಡು : ಮೂರು ವರ್ಷದ ಹಿಂದೆ ವೆಳ್ಳಿಕೋತ್‌‌ನ ಯುವಕನ ಜೊತೆ ವಿವಾಹವಾಗಿದ್ದ ಯುವತಿ  ಪತಿ ಮತ್ತು ಮಗುವನ್ನು ತೊರೆದು ಪ್ರಿಯಕರನ ಜೊತೆ ಪರಾರಿಯಾಗಿ, ಮೂರು ತಿಂಗಳ ಬಳಿಕ  ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಬೆಳಿಗ್ಗೆನಡೆದಿದೆ . ಪ್ರೇಮಿಗಳು ಪರವನಡ್ಕದಲ್ಲಿರುವ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಉದುಮ ಪಾಕ್ಯಾರಿನ ಜಿಶಾಂತ್ (33) ಮತ್ತು ಪತ್ನಿ ಜಯ (24) ಮೃತಪಟ್ಟವರು. ಮೂರು ತಿಂಗಳ ಹಿಂದೆಯಷ್ಟೇ ಪ್ರೀತಿಸಿ ವಿವಾಹವಾಗಿದ್ದರು. ಮೂರು ವರ್ಷದ ಹಿಂದೆ ವೆಳ್ಳಿಕೋತ್‌‌ನ ಯುವಕನ ಜೊತೆ ವಿವಾಹವಾಗಿದ್ದ ಜಯ, […]

ಜಯ ಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಪೇಜಾವರ ಶ್ರೀಯವರಿಗೆ ನುಡಿ ನಮನ

Monday, January 6th, 2020
mumbay

ಮುಂಬಯಿ : ವಿಶ್ವಕ್ಕೆ ಮಾರ್ಗದರ್ಶಕರಾಗಿ, ಸರ್ವಶ್ರೇಷ್ಠ ಸ್ವಾಮೀಜಿಯವರೆಂದಿನಿಸಿದ ಶ್ರೀ ಪೇಜಾವರ ಮಠಾಧೀಶರಾದ ಪೂಜ್ಯ ಶ್ರೀ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರಗೆ ಶ್ರದ್ದಾಂಜಲಿ ಸಭೆಯನ್ನು ಜ. 3 ರಂದು ಸಂಜೆ ಅಂಧೇರಿ ಪೂರ್ವದ ಮರೋಲ್ – ಮರೋಶಿ ರೋಡ್ ನಲ್ಲಿರುವ ಮಾಂಗಲ್ಯ ಕಟ್ಟಡದಲ್ಲಿನ ಸಿ-502ರಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ನಡೆಸಲಾಯಿತು. ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರಗೆ ನುಡಿನಮನ ಸಲ್ಲಿಸುತ್ತಾ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ತೋನ್ಸೆ ಜಯಕೃಷ್ಣ ಎ. ಶೆಟ್ಟಿಯವರು ಮಾತನಾಡುತ್ತಾ ಶ್ರೀ ಶ್ರೀ […]

ಬಂದರು ಮಹಿಳಾ ತಲೆ ಹೊರೆ ಕಾರ್ಮಿಕರಿಂದ ಪ್ರತಿಭಟನೆ

Thursday, October 25th, 2018
mangalore-3

ಮಂಗಳೂರು: ಬಂದರು ಪ್ರದೇಶದ ಅಡಿಕೆ ಗಾರ್ಬಲ್ ಗಳಲ್ಲಿ ದುಡಿಯುವ ಮಹಿಳಾ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸದ ಮಾಲಕ ವರ್ಗದ ವಿರುದ್ಧ ಮಹಿಳಾ ಕಾರ್ಮಿಕರು ಇಂದು(25-10-2018)ನಗರದಲ್ಲಿ ಮೆರವಣಿಗೆ ನಡೆಸಿ ಅಳಕೆಯಲ್ಲಿರುವ ಮಾಲಕರ ಸಂಘದ ಅಧ್ಯಕ್ಷರ ಮನೆ ಮುಂದೆ ಪ್ರತಿಭಟನೆ ನಡೆಸಿದರು. 250 ಕ್ಕೂ ಮಿಕ್ಕಿದ ಮಹಿಳಾ ಕಾರ್ಮಿಕರು ಬಂದರು ಪ್ರದೇಶದಿಂದ ಮೆರವಣಿಗೆಯಲ್ಲಿ ಹೊರಟು, ಕಾರ್ಮಿಕರ ಬೇಡಿಕೆ ಈಡೇರಲಿ,ಕಾರ್ಮಿಕ ಮಾಲಕರ ಮಾತುಕತೆ ಯಶಸ್ವಿಯಾಗಲಿ ಎಂಬಿತ್ಯಾದಿ ಘೋಷಣೆ ಗಳನ್ನು ಕೂಗುತ್ತಾ ಸಾಗಿದರು. ಬಳಿಕ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ರಾಜ್ಯ ಉಪಾಧ್ಯಕ್ಷರಾದ ವಸಂತ […]