ಜಯಶ್ರೀಯವರ ಸಾಧನೆ ಇತರರಿಗೂ ಪ್ರೇರಣೆಯಾಗಲಿ: ಹರೀಶ್‌ ಆಚಾರ್‌

Friday, August 13th, 2021
Jayashree

ಮಂಗಳೂರು: ಸಾಧನೆಗೆ ವಯಸ್ಸಿನ ಹಂಗಿಲ್ಲ ಎಂಬಂತೆ ತಮ್ಮ 44 ನೇ ವಯಸ್ಸಿನಲ್ಲಿ ಎಸ್‌.ಎಸ್‌.ಎಲ್‌.ಸಿ ಪಾಸಾಗಿ ಅಪೂರ್ವ ಸಾಧನೆ ಮಾಡಿರುವ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಗುಮಾಸ್ತರಾಗಿರುವ ಜಯಶ್ರೀ ಅವರನ್ನು ಶುಕ್ರವಾರ ಜಿಲ್ಲೆಯ ಸಹಕಾರಿ ರಂಗದ ಧುರೀಣರು ಭೇಟಿಮಾಡಿ ಆತ್ಮೀಯವಾಗಿ ಸನ್ಮಾನಿಸಿದರು. ವಿಶ್ವಕರ್ಮ ಕೋಆಪರೇಟಿವ್‌ ಬ್ಯಾಂಕ್‌ ಲಿಮಿಟೆಡ್‌ ಮತ್ತು ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಕೇಂದ್ರಗಳ ಅಧ್ಯಕ್ಷ ಹರೀಶ್‌ ಆಚಾರ್‌, ಕರಾವಳಿ ಕ್ರೆಡಿಟ್‌ ಕೋಆಪರೇಟಿವ್‌ ಸೊಸೈಟಿ ಅಧ್ಯಕ್ಷ ಎ ಎಸ್‌ ವೆಂಕಟೇಶ್‌, ಒಡಿಯೂರು ವಿವಿದೋದ್ಧೇಶ ಸಹಕಾರಿ ನಿಯಮಿತದ […]

ರವಿವಾರ ತರಗತಿ ಪ್ರಸ್ತಾವಕ್ಕೆ ಶೈಕ್ಷಣಿಕ ವಲಯದಿಂದ ವಿರೋಧ

Tuesday, August 20th, 2019
primary-student

ಮಂಗಳೂರು : ಮಳೆ ಮತ್ತು ಪ್ರವಾಹದ ಕಾರಣ ಶಾಲೆಗಳಿಗೆ ನೀಡಿದ್ದ ರಜೆಯನ್ನು ಸರಿದೂಗಿಸಲು ರವಿವಾರ ತರಗತಿ ನಡೆಸುವ ಪ್ರಸ್ತಾವಕ್ಕೆ ಶೈಕ್ಷಣಿಕ ವಲಯದಿಂದ ವಿರೋಧ ವ್ಯಕ್ತವಾಗಿದೆ. “ಶನಿವಾರ ಅಪರಾಹ್ನವೂ ತರಗತಿ ನಡೆಸುವುದಕ್ಕೆ ಯಾವುದೇ ತಕರಾರು ಇಲ್ಲ; ಆದರೆ ರವಿವಾರ ನಡೆಸುವ ಬಗ್ಗೆ ಆಕ್ಷೇಪವಿದೆ ಎಂದು ಮಂಗಳೂರು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಅಲೋಶಿಯಸ್‌ ಡಿ’ಸೋಜಾ ತಿಳಿಸಿದ್ದಾರೆ. ವಾರದ 6 ದಿನಗಳಲ್ಲಿ ಪಾಠ ಪ್ರವಚನ ಕೇಳುವ ಮಕ್ಕಳಿಗೆ ವಾರದಲ್ಲಿ ಒಂದು ದಿನವಾದರೂ ವಿಶ್ರಾಂತಿ ಬೇಕಾಗುತ್ತದೆ. 7ನೇ ದಿನವೂ ಪಾಠ […]

ಆಳ್ವಾಸ್ ರಾಷ್ಟ್ರೀಯ ಸೇವಾ ಯೋಜನೆ 2018-19ನೇ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Saturday, July 21st, 2018
alwasingurate

ಮೂಡಬಿದಿರೆ: ವಿದ್ಯಾರ್ಥಿ ಸಮುದಾಯ ಎನ್.ಎಸ್.ಎಸ್ ಹಾಗೂ ಎನ್ ಸಿ.ಸಿ ಸಂಘಟನೆಗಳಿಗೆ ಕೇವಲ ಮನೋರಂಜನೆ, ವಿಹಾರ, ವಿನೋದದ ಉದ್ದೇಶದಿಂದ ಸೇರದೆ, ಸೇವಾ ಮನೋಭಾವದಿಂದ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡಾಗ ಸಿಗುವ ಸಂತೋಷ ಅನನ್ಯವಾದುದ್ದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅದ್ಯಕ್ಷ ಡಾ ಎಂ ಮೋಹನ್ ಆಳ್ವ ತಿಳಿಸಿದರು. ಅವರು ಶನಿವಾರ, ಕುವೆಂಪು ಸಭಾಭವನದಲ್ಲಿ, ಆಳ್ವಾಸ್ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ 2018-19ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ದೇವಸ್ಥಾನಗಳ ಸರ್ವೇಕ್ಷಣ ಕೃತಿ ಬಿಡುಗಡೆ ಸಮಾರಂಭ ಕಾರ‍್ಯಕ್ರಮದಲ್ಲಿ […]

ಮಹಿಳೆ ಆತ್ಮಹತ್ಯೆ; ಮರಣೋತ್ತರ ಪರೀಕ್ಷೆ ಮಾಡಲು ನಿರಾಕರಿಸಿದ ವೈದ್ಯಧಿಕಾರಿಗಳು; ಆರೋಪ

Friday, February 23rd, 2018
belthangady

ಬೆಳ್ತಂಗಡಿ: ಇಲ್ಲಿಗೆ ಸಮೀಪ ಲಾಯಿಲದಲ್ಲಿ ಬುಧವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಇಂದು ಸಂಜೆಯವರೆಗೂ ಬೆಳ್ತಂಗಡಿ ಆಸ್ಪತ್ರೆಯಲ್ಲಿ ಮಾಡಲು ವೈಧ್ಯರು ನಿರಾಕರಿಸಿದ ಹಿನ್ನೆಲೆಯಲ್ಲಿ 24 ಗಂಟೆಯ ಬಳಿಕ ಗುರುವಾರ ಸಂಜೆಯ ವೇಳೆಗೆ ಪೋಲೀಸರು ಮೃತದೇಹವನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರಗೆ ಸಾಗಿಸಿದ್ದಾರೆ. ಲಾಯಿಲದಲ್ಲಿ ಕಲ್ಲಿನ ಕೆಲಸಕ್ಕೆಂದು ಗದಗದಿಂದ ಬಂದಿದ್ದ ಕುಟುಂಬವೊಂದು ಕಳೆದ ಒಂದು ವರ್ಷದಿಂದ ಇಲ್ಲಿ ಕೆಲಸ ಮಾಡುತ್ತಿದ್ದರು. ಬುಧವಾರ ಸಂಜೆಯ ವೇಳೆ ಕುಟುಂಬದಲ್ಲಿ ಯಾವುದೋ ಜಗಳ ನಡೆದು ಜಯಶ್ರೀ (31) ತಮ್ಮ ಮನೆಯಲ್ಲಿಯೇ […]

ಸ್ವಚ್ಛತೆಗೆ ಮಾದರಿಯಾದ ಬಜಪೆ ಅನ್ಸಾರ್‌ ಆಂಗ್ಲ ಮಾಧ್ಯಮ ಶಾಲೆ

Thursday, January 25th, 2018
bajape-college

ಬಜಪೆ: ಎಲ್ಲೆಡೆ ಪ್ಲಾಸ್ಟಿಕ್‌ ತ್ಯಾಜ್ಯಗಳು ಕಂಡು ಬಂದು ಪರಿಸರ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ತೊಡಕಾಗುವ ಈ ಸಮಯದಲ್ಲಿ ಪ್ಲಾಸ್ಟಿಕ್‌ ತ್ಯಾಜ್ಯದಿಂದ ಕಲಾಕುಂಚ ರಚಿಸಿದ ಅನ್ಸಾರ್‌ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಇತರರಿಗೆ ಮಾದರಿಯಾಗಿದ್ದಾರೆ. ಕಳೆದ ನವೆಂಬರ್‌ನಿಂದ ಈ ಶಾಲೆಯ ವಿದ್ಯಾರ್ಥಿಗಳು ಪ್ಲಾಸ್ಟಿಕ್‌ ತ್ಯಾಜ್ಯಗಳಿಂದ ಕಲಾತ್ಮಕವಾಗಿ ಬೆಂಚು ತಯಾರಿಸಿದ್ದಾರೆ. ಬಜಪೆ ಗ್ರಾ.ಪಂ.ತ್ಯಾಜ್ಯ ವಿಲೇವಾರಿಗೆಂದೇ ವರ್ಷಕ್ಕೆ 25ರಿಂದ 35 ಲಕ್ಷ ರೂ. ತನಕ ಖರ್ಚು ಮಾಡುತ್ತಿದೆ. ಗ್ರಾ.ಪಂ.ಗೆ ಇದೇ ಒಂದು ದೊಡ್ಡ ಸಮಸ್ಯೆಯಾಗಿದೆ. ಇದನ್ನು ಮನಗಂಡ ವಿದ್ಯಾರ್ಥಿಗಳು ಬಜಪೆಯ ಅನ್ಸಾರ್‌ […]

ಅನಾರೋಗ್ಯಪೀಡಿತಳೆಂದು ತಾಯಿಯನ್ನು ಟೆರೆಸ್ ನಿಂದ ನೂಕಿ ಕೊಂದ ಮಗ!

Friday, January 5th, 2018
suicide

ರಾಜ್ ಕೋಟ್: ಅನಾರೋಗ್ಯ ಪೀಡಿತ ತಾಯಿ ಜಯಶ್ರೀ(64) ಎಂಬುವವರನ್ನು ಸ್ವಂತ ಮಗನೇ ಟೆರೆಸ್ ನಿಂದ ನೂಕಿ ಕೊಲೆ ಮಾಡಿದ ಅಮಾನವೀಯ, ಹೀನಾತಿಹೀನ ಘಟನೆ ಗುಜರಾತಿನ ರಾಜಕೋಟ್ ನಲ್ಲಿ ನಡೆದಿದೆ. ತಾಯಿಯನ್ನು ಟೆರೆಸ್ ನಿಂದ ನೂಕಿ ಕೊಲೆ ಮಾಡಿದ ನಂತರ, ಮನೆಯಲ್ಲಿ ಏನೂ ಆಗಿಯೇ ಇಲ್ಲ ಎಂಬಂತೆ ಕುಳಿತಿದ್ದ ಮಗ ಸಂದೀಪ್(36) ಗೆ ಅಪಾರ್ಟ್ ಮೆಂಟಿನ ಭದ್ರತಾ ಸಿಬ್ಬಂದಿ ಬಂದು, ‘ನಿಮ್ಮ ತಾಯಿ ಟೆರೆಸ್ ನಿಂದ ಬಿದ್ದಿದ್ದಾರೆ’ ಎಂಬ ಮಾಹಿತಿ ನೀಡಿದ್ದಾರೆ. ನಂತರ ಆತಂಕಗೊಂಡವನಂತೆ ಓಡಿದ ಕಾಲೇಜೊಂದರಲ್ಲಿ ಅಸಿಸ್ಟಂಟ್ […]