ಹಂತ ಹಂತವಾಗಿ ನೀರು ಬಿಡುಗಡೆ ಮಹಾರಾಷ್ಟ್ರ ಸಮ್ಮತಿ : ಕಾರಜೋಳ

Wednesday, June 23rd, 2021
Karajola

ಚಿಕ್ಕೋಡಿ : ಜಲಾಶಯ ಸಂಪೂರ್ಣ ಭರ್ತಿಯಾದಾಗ ಒಮ್ಮೆಲೆ ನೀರು ಬಿಡುಗಡೆ ಮಾಡಿದರೆ ತೊಂದರೆಯಾಗುತ್ತದೆ. ಆದ್ದರಿಂದ ಹಂತ ಹಂತವಾಗಿ ನೀರು ಬಿಡುಗಡೆ ಮಾಡಬೇಕು ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಇದಕ್ಕೆ ಅವರು ಕೂಡ ಒಪ್ಪಿಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ‌  ಗೋವಿಂದ ಕಾರಜೋಳ ತಿಳಿಸಿದರು. ಹಂತ ಹಂತವಾಗಿ ನೀರು‌ ಬಿಡುಗಡೆಗೆ ಮಹಾರಾಷ್ಟ್ರ ಸರಕಾರ ಕೂಡ ಸಹಮತ ವ್ಯಕ್ತಪಡಿಸಿದೆ. ಪ್ರವಾಹ ಪರಿಸ್ಥಿತಿ ಉದ್ಭವಿಸಿದರೆ ನದಿತೀರದ ಜನರು ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಪ್ರವಾಹ ಬಂದಾಗ ಸಂಪೂರ್ಣ ಜಲಾವೃತವಾಗುವ […]

ಶಿಕ್ಷಣ ಮತ್ತು ಸಮೂಹ ಉದ್ಯಮ ಸಂಸ್ಥೆಗಳ ಸ್ಥಾಪಕ ಶ್ರೀ.ಆರ್.ಎನ್. ಶೆಟ್ಟಿ ಇನ್ನು ನೆನಪು ಮಾತ್ರ

Friday, December 18th, 2020
RN Shetty

ಕುಂದಾಪುರ  : ಆರ್.ಎನ್.ಎಸ್. ಶಿಕ್ಷಣ ಮತ್ತು ಉದ್ಯಮ ಸಮೂಹ ಸಂಸ್ಥೆಗಳ ಸ್ಥಾಪಕ ಶ್ರೀ.ಆರ್.ಎನ್. ಶೆಟ್ಟಿ (92) ಗುರುವಾರ  ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ 1928ರ ಆಗಸ್ಟ್ 15ರಂದು ಜನಿಸಿದ ಆರ್.ಎನ್. ಶೆಟ್ಟಿ ಅವರು ಧಾರ್ಮಿಕ, ಸಾಂಸ್ಕೃತಿಕ, ಆಧ್ಯಾತ್ಮಿಕ, ವೈದ್ಯಕೀಯ, ಆತಿಥ್ಯ, ವಸತಿ, ಔದ್ಯಮಿಕ, ಔದ್ಯೋಗಿಕ, ವಾಣಿಜ್ಯ, ಶೈಕ್ಷಣಿಕ, ಮೂಲಸೌಕರ್ಯ, ವಿದ್ಯುತ್ ಹಾಗೂ ನೀರಾವರಿ ಕ್ಷೇತ್ರ ಸೇರಿದಂತೆ ವಿವಿಧ ರಂಗಗಳಲ್ಲಿ ತೊಡಗಿಸಿಕೊಂಡಿದ್ದರು. 1961ರಲ್ಲಿ ಮೂಲಸೌಕರ್ಯ ಕಂಪನಿ ಹುಟ್ಟು ಹಾಕಿದ ಆರ್.ಎನ್. ಶೆಟ್ಟಿ ಅವರು, ಹಿಡಕಲ್ […]