ಕೇಂದ್ರ ಸಚಿವರೊಂದಿಗೆ ಮುಖ್ಯಮಂತ್ರಿಗಳ ಭೇಟಿ : ಅಂತರರಾಜ್ಯ ಜಲ ವಿವಾದ ಹಾಗೂ ಕೃಷಿ ಅಭಿವೃದ್ಧಿ ಕುರಿತು ಚರ್ಚೆ

Thursday, August 26th, 2021
Bommai-Delhi

ನವದೆಹಲಿ : ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಸಚಿವರೊಂದಿಗೆ ಸಭೆ ನಡೆಸಿ,ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು. ಕೇಂದ್ರ ಸಚಿವರೊಂದಿಗೆ ತಮ್ಮ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಕೃಷಿ ಸಚಿವರೊಂದಿಗೆ ಕರ್ನಾಟಕದಲ್ಲಿ ಕೃಷಿ ಪದ್ಧತಿ ಮತ್ತು ಕೃಷಿ ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಯಿತು. ಕರ್ನಾಟಕದಲ್ಲಿ 2021-22 ರ ಮುಂಗಾರು ಹಂಗಾಮಿಗೆ ಬೆಂಬಲ ಬೆಲೆ ಯೋಜನೆಯಡಿ ಉದ್ದು ಮತ್ತು ಹೆಸರು ಖರೀದಿಗೆ ಬೆಂಬಲ ಬೆಲೆಯಲ್ಲಿ ಹೆಸರು, ಉದ್ದು ಖರೀದಿಗೆ ಕೇಂದ್ರದ ಅನುಮತಿ ದೊರೆತಿದ್ದು […]