ಜೆಡಿಎಸ್ ಅಭ್ಯರ್ಥಿ ಪ್ರವೀಣಚಂದ್ರ ಜೈನ್ ಗೆಲ್ಲಲು ಸರ್ವಪ್ರಯತ್ನ

Saturday, December 26th, 2015
Praveenchandra jain

ಮಂಗಳೂರು : ವಿಧಾನಪರಿಷತ್ ಚುನಾವಣೆಯಲ್ಲಿ ಕಪ್ಪುಕುದುರೆ ಎಂದೇ ಪರಿಗಣಿತವಾಗಿರುವ ಹೆಸರೇ ಪ್ರವೀಣ್ ಚಂದ್ರ ಜೈನ್. ಸ್ವತ: ಕೃಷಿಕರೂ ಆಗಿರುವ ಉದ್ಯಮಿ ಜೈನ್ ಅವರಿಗೆ ತಾನು ಗೆಲ್ಲುವ ವಿಶ್ವಾಸ ಚುನಾವಣೆ ಹತ್ತಿರಬರುತ್ತಿದ್ದಂತೆ ದಟ್ಟವಾಗಿದೆ. ದ್ವೀತಿಯ ಪ್ರಾಶಸ್ತ್ಯದ ಮತಗಳನ್ನು ಯಾರಿಗೂ ಹಾಕಬೇಡಿ ಎನ್ನುವುದನ್ನು ಒತ್ತಿ ಹೇಳುವ ರಾಜಕೀಯ ಪಕ್ಷಗಳ ಧೋರಣೆಯನ್ನು ಖಂಡಿಸಿರುವ ಪ್ರವೀಣ್ ಚಂದ್ರ ಜೈನ್ ಅವರಿಗೆ ಎಲ್ಲಿ ಪ್ರಥಮ ಪ್ರಾಶಸ್ತ್ಯದ ಮತಗಳು ಸಿಗುವುದಿಲ್ಲವೋ ಅಲ್ಲಿ ದ್ವೀತಿಯ ಪ್ರಾಶಸ್ತ್ಯದ ಮತಗಳ ಮೇಲೆ ಕಣ್ಣು ಇದೆ. ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿರುವ ಕೆಲವು […]

ಮಂಗಳೂರು ಉತ್ತರ ಕ್ಷೇತ್ರ ಜಾತ್ಯಾತೀತ ಜನತಾದಳದಲ್ಲಿ ಯಾವುದೇ ಒಡಕಿಲ್ಲ : ಸುದರ್ಶನ್ ಶೆಟ್ಟಿ.ಪೆರ್ಮಂಕಿ

Wednesday, April 10th, 2013
Sudarshan Shetty Permanki

ಮಂಗಳೂರು : ಮಂಗಳೂರು ಉತ್ತರ ಕ್ಷೇತ್ರ ಜಾತ್ಯಾತೀತ ಜನತಾದಳದ ಅಧ್ಯಕ್ಷ ಸುದರ್ಶನ್ ಶೆಟ್ಟಿ.ಪೆರ್ಮಂಕಿ ಹಾಗುಇತರೆ ಸದಸ್ಯರು ಪಕ್ಷಕ್ಕೆ ರಾಜಿನಾಮೆ ನೀಡುತ್ತಾರೆ ಎಂಬ ಸುದ್ದಿಯ ಹಿನ್ನಲೆಯಲ್ಲಿ, ಇದಕ್ಕೆ ಉತ್ತರಿಸುವ ನಿಟ್ಟಿನಲ್ಲಿ ಮಂಗಳವಾರ ನಗರದ ಪತ್ರಿಕಾಭವನದಲ್ಲಿ ಸುದರ್ಶನ್ ಶೆಟ್ಟಿ.ಪೆರ್ಮಂಕಿ ರವರ ಅಧ್ಯಕ್ಷತೆಯಲ್ಲಿ ಪತ್ರಿಕಾಗೋಷ್ಠಿ ಕರೆಯಲಾಗಿತ್ತು. ಪತ್ರಿಕಾಘೋಷ್ಟಿಯಲ್ಲಿ ಮಾತನಾಡಿದ ಅವರು ಜೆಡಿಎಸ್‌ನಲ್ಲಿ ಏನೇ ಆಂತರಿಕ ಭಿನ್ನಾಭಿಪ್ರಾಯಗಳು ಹುಟ್ಟಿಕೊಂಡಿದ್ದರೂ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಜಾತ್ಯತೀತ ಜನತಾದಳದಲ್ಲಿ ಯಾವುದೇ ಒಡಕು ಮೂಡಿಲ್ಲ ನಾವಾಗಲಿ, ಇತರೆ ಸದಸ್ಯರಾಗಲಿ ಪಕ್ಷ ಬಿಡುವ ಯೋಚನೆ ಇಲ್ಲ […]

ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ರಾಜ್ಯ ಉಪಾಧ್ಯಕ್ಷ ಬಿ.ನಾಗರಾಜ ಶೆಟ್ಟಿ, ಕಾರ್ಯದರ್ಶಿ ಎಂ.ಜಿ.ಹೆಗಡೆ

Saturday, March 23rd, 2013
Nagaraj Shetty, MG Hegde resign

ಮಂಗಳೂರು : ಜಾತ್ಯಾತೀತ ಜನತಾದಳದ ಕರಾವಳಿ ಭಾಗದ ಪ್ರಮುಖ ಮುಖಂಡರಾದ ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ನಾಗರಾಜ ಶೆಟ್ಟಿ ಹಾಗೂ ರಾಜ್ಯ ಕಾರ್ಯದರ್ಶಿ ಎಂ.ಜಿ.ಹೆಗಡೆ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಜಿಲ್ಲ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಸ್ಲಂ ಹಾಗೂ ಜಿಲ್ಲ ಪ್ರಧಾನ ಕಾರ್ಯದರ್ಶಿ ಶಶಿರಾಜ್ ಶೆಟ್ಟಿ ಪಕ್ಷದ ಜಿಲ್ಲಾಧ್ಯಕ್ಷ ಎಂ.ಬಿ.ಸದಾಶಿವ ರವರ ಬಗ್ಗೆ ಸಭೆಯೊಂದರಲ್ಲಿ ಅಸಮಧಾನ ವನ್ನು ವ್ಯಕ್ತಪಡಿಸಿದರ ಹಿನ್ನಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಹೆಚ್. ಡಿ. ಕುಮಾರ ಸ್ವಾಮಿಯವರು ಈ ಇಬ್ಬರನ್ನು ಪಕ್ಷದಿಂದ ಉಚ್ಚಾಟಿಸಿದ್ದರು. ರಾಜ್ಯಾಧ್ಯಕ್ಷರ […]

ಕೋಮುಸೌಹಾರ್ದ ಹದಗೆಡಲು ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಕಾರಣ : ಕುಮಾರಸ್ವಾಮಿ

Saturday, February 2nd, 2013
jds rally

ಮಂಗಳೂರು : ಜಾತ್ಯಾತೀತ ಜನತಾದಳದ ಮಂಗಳೂರು ಮಹಿಳಾ ಘಟಕದ ಸಮಾವೇಶವು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಂದ ಫಳ್ನೀರ್ ನ ಜನತಾದಳದ ಕಛೇರಿಯಲ್ಲಿ ಉದ್ಘಾಟನೆಗೊಂಡಿತು. ಅದಕ್ಕೂ ಮುನ್ನ ಆಕರ್ಷಕ ಬೈಕ್ ರ್ಯಾಲಿಯಲ್ಲಿ ಜ್ಯಾತ್ಯಾತೀತ ಜನತಾದಳ ನಾಯಕರು ಪಾಲ್ಗೊಂಡರು. ಬೈಕ್ ರ್ಯಾಲಿಯು ಬಂಟ್ಸ್ ಹಾಸ್ಟೆಲ್ ತಲುಪಿದಾಗ ಕುಮಾರಸ್ವಾಮಿಯವರು ತೆರೆದ ಜೀಪಿನಲ್ಲಿ ರ್ಯಾಲಿಯಲ್ಲಿ ಪಾಲ್ಗೊಂಡರು. ಬಳಿಕ  ಫಳ್ನೀರ್ ನಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಕುಮಾರಸ್ವಾಮಿಯವರು ಮಾತನಾಡುತ್ತಾ, ಎರಡೂ ರಾಜಕೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಗಳು ಜನಹಿತ ಕಾರ್ಯಕ್ರಮದಲ್ಲಿ ಸೋತಿದೆಯಲ್ಲದೆ, ಉಳ್ಳವರು ಮತ್ತು ಇಲ್ಲದವರ […]

ಫರಂಗಿಪೇಟೆ ಕೇಂದ್ರ ಮೈದಾನದಲ್ಲಿ ಫೆಬ್ರವರಿ 2 ರಂದು ಜಾತ್ಯಾತೀತ ಜನತಾದಳದ ಬೃಹತ್ ಸಮಾವೇಶ

Wednesday, January 30th, 2013
JDS massive convention

ಮಂಗಳೂರು :ಫರಂಗಿಪೇಟೆಯಲ್ಲಿಯ ಕೇಂದ್ರ ಮೈದಾನದಲ್ಲಿರುವ ಅಬ್ದುಲ್ ನಜೀರ್ ಸಾಬ್ ವೇದಿಕೆಯಲ್ಲಿ ಫೆಬ್ರವರಿ 2 ಶನಿವಾರದಂದು ಜಾತ್ಯಾತೀತ ಜನತಾದಳ ಪಕ್ಷದ ವತಿಯಿಂದ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಸಮಾವೇಶದ ಸ್ವಾಗತ ಸಮಿತಿ ಹಾಗೂ ಪ್ರಚಾರ ಸಮಿತಿಯ ಅಧ್ಯಕ್ಷ ಶಶಿರಾಜ್ ಶೆಟ್ಟಿ ಕೊಳಂಬೆ ತಿಳಿಸಿದರು. ಸಮಾವೇಶವನ್ನು ಜಾತ್ಯಾತೀತ ಜನತಾದಳದ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದು, ಸಮಾವೇಶ ಸಮಾರಂಭದ ಅಧ್ಯಕ್ಷತೆಯನ್ನು ಪಕ್ಷದ ಜಿಲ್ಲಾಧ್ಯಕ್ಷ ಎಂ.ಬಿ.ಸದಾಶಿವ ವಹಿಸಲಿದ್ದಾರೆ ಎಂದರು. ಬುಧವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಫೆಬ್ರವರಿ 2 ರಂದು ಬಂಟ್ಸ್ ಹಾಸ್ಟೆಲ್ […]