ಮಾ.3: ಅಂಕೋಲ, ಕುಶಾಲನಗರದಿಂದ ಜನ ಸುರಕ್ಷಾ ಯಾತ್ರೆ -ಮಂಗಳೂರು ಚಲೋ

Thursday, March 1st, 2018
ankola

ಮಂಗಳೂರು: ಬಿಜೆಪಿ ಕರ್ನಾಟಕದಿಂದ ಮಾರ್ಚ್ 3ರಿಂದ 6ರವರೆಗೆ ಏಕಕಾಲದಲ್ಲಿ ಅಂಕೋಲ ಮತ್ತು ಕುಶಾಲನಗರದಿಂದ ಜನ ಸುರಕ್ಷಾ ‘ ಮಂಗಳೂರು ಚಲೋ ’ ಹೆಸರಿನ ಪಾದಯಾತ್ರೆ ಆರಂಭಗೊಳ್ಳಲಿದೆ. ಮಾರ್ಚ್ 6ರಂದು ನಗರದ ನೆಹರು ಮೈದಾನದಲ್ಲಿ ಸಮಾವೇಶ ನಡೆಯಲಿದೆ ಸಮಾವೇಶದಲ್ಲಿ ಉತ್ತರ ಪ್ರದೇಶದ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ , ಮಾಜಿ ಮುಖ್ಯ ಮಂತ್ರಿ ಯಡಿಯೂರಪ್ಪ ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ರಾಜ್ಯ ಸರಕಾರದ ತುಷ್ಟೀಕರಣ ನೀತಿಯನ್ನು ವಿರೋಧಿಸಿ, ಹಿಂದೂ […]