ಜಿಮ್ ಟ್ರೈನರ್ ಮೇಲೆ ಹಲ್ಲೆ: ನಟ ದುನಿಯಾ ವಿಜಯ್​ ಗೆ ಬಿಗ್ ರಿಲೀಫ್..!

Monday, October 1st, 2018
duniya-viji

ಬೆಂಗಳೂರು: ಜಿಮ್ ಟ್ರೈನರ್ ಮೇಲೆ ಹಲ್ಲೆ ಹಾಗೂ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಹಾಗೂ ಟೀಂಗೆ ಬಿಗ್ ರಿಲೀಫ್ ಸಿಕ್ಕಿದೆ. ನಟ ದುನಿಯಾ ವಿಜಿ ಮತ್ತು ಟೀಂಗೆ ಬೆಂಗಳೂರು ಸೆಷನ್ಸ್ ಕೋರ್ಟ್ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. 1ಲಕ್ಷ ರೂ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಇಡುವಂತೆ ಸೂಚನೆ ನೀಡಲಾಗಿದೆ. ತೀರ್ಪು ಪ್ರಕಟಿಸಿರುವ ನ್ಯಾ.ರಾಮಲಿಂಗೇಗೌಡ ಹೀರೋ ಬೇರೆಯವರಿಗೆ ರೋಲ್ ಮಾಡೆಲ್ ಆಗಿರಬೇಕು. ಮಾಧ್ಯಮಗಳಿವೆ ಎಚ್ಚರಿಕೆಯಿಂದ ವರ್ತಿಸಬೇಕು ಎಂದು ಕಿವಿಮಾತು ಹೇಳಿದ್ದಾರೆ. ಇದೇ ವೇಳೆ […]

ಜಿಮ್ ಟ್ರೈನರ್ ಮೇಲೆ ಹಲ್ಲೆ ಪ್ರಕರಣ: ದುನಿಯಾ ವಿಜಯ್ ಅಂಡ್​ ಟೀಂ​​ ಸೆಷನ್ಸ್ ಕೋರ್ಟ್​ ಮೊರೆ

Thursday, September 27th, 2018
vijay-duniya

ಬೆಂಗಳೂರು: ಜಿಮ್ ಟ್ರೈನರ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ‌ ದುನಿಯಾ ವಿಜಯ್ ಅಂಡ್ ಟೀಂ ಸೆಷನ್ಸ್ ಕೋರ್ಟ್ ಮೊರೆ ಹೋಗಿದೆ. ದುನಿಯಾ ವಿಜಿ ಪರ ವಕೀಲ ಶಿವಕುಮಾರು ಇವತ್ತು ಸೆಷನ್ಸ್ ಕೊರ್ಟ್ಗೆ ನಾಲ್ವರ ಪರ ಅರ್ಜಿ ಸಲ್ಲಿಸಿದ್ದಾರೆ. ನಿನ್ನೆ ‌ಎಸಿಎಂಎಂ ಕೋರ್ಟ್ನಲ್ಲಿ ಜಾಮೀನು ಅರ್ಜಿ ವಜಾ ಹಿನ್ನೆಲೆ ಇವತ್ತು ಸೆಷನ್ಸ್ ಕೋರ್ಟ್ ಮೊರೆ ಹೋಗಿ ದುನಿಯಾ ವಿಜಿ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ದುನಿಯಾ ವಿಜಯ್, ಪ್ರಸಾದ್, ಮಣಿ ಪರವಾಗಿ ಅರ್ಜಿ ಸಲ್ಲಿಕೆಯಾಗಿದೆ.‌‌ ಸೆಷನ್ಸ್ ಕೋರ್ಟ್ನಲ್ಲಿ ಜಾಮೀನು […]

ಜೈಲು ಸೇರಿರುವ ದುನಿಯಾ ವಿಜಯ್ ಹಾಗೂ ಮೂವರು ಆರೋಪಿಗಳಿಗೆ ಜಾಮೀನು ರದ್ದು..!

Thursday, September 27th, 2018
duniya-vijay

ಮಂಗಳೂರು: ಜಿಮ್ ಟ್ರೈನರ್ ಮಾರುತಿ ಗೌಡ ಕಿಡ್ನಾಪ್ ಹಾಗೂ ಹಲ್ಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ದುನಿಯಾ ವಿಜಯ್ ಹಾಗೂ ಇತರ ಮೂವರು ಆರೋಪಿಗಳಿಗೆ ಜಾಮೀನು ರದ್ದಾಗಿದೆ. ನ್ಯಾಯಾಂಗ ಬಂಧನದಲ್ಲಿರುವ ದುನಿಯಾ ವಿಜಯ್ ಪರ ವಕೀಲರು ಜಾಮೀನು ಕೋರಿ ಮ್ಯಾಜಿಸ್ಟ್ರೇಟ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಪರಿಶೀಲಿಸಿದ ನ್ಯಾಯಾಧೀಶರು ಜಾಮೀನು ನೀಡಲು ನಿರಾಕರಿಸಿ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಇನ್ನು ಟಿವಿ ನೋಡಬೇಕಾಗಿ ಕೋರಿಕೊಂಡಿದ್ದಕ್ಕೆ ಜೈಲು ನಿಯಮಾನುಸಾರ ವಿಜಯ್ಗೆ ಟಿವಿ ನೋಡಲು ಅವಕಾಶ ನೀಡಲಾಗಿತ್ತು. ಜಾಮೀನು ಅರ್ಜಿ ತಿರಸ್ಕೃತ […]

ಜಿಮ್ ಟ್ರೈನರ್ ಮೇಲೆ ಮಾರಣಾಂತಿಕ ಹಲ್ಲೆ: ನಟ ದುನಿಯಾ ವಿಜಯ್ ಬಂಧನ

Monday, September 24th, 2018
duniya-vijay

ಬೆಂಗಳೂರು: ನಟ ದುನಿಯಾ ವಿಜಯ್ ಜಿಮ್ ಟ್ರೈನರ್ ಮೇಲೆ ಹಲ್ಲೆ ನಡೆಸಿ ಬಂಧನಕ್ಕೆ ಒಳಗಾಗಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಜಿಮ್ ಟ್ರೈನರ್ ಮಾರುತಿಗೌಡ ಎಂಬವರನ್ನು ಅಪಹರಿಸಿರುವ ನಟ ದುನಿಯಾ ವಿಜಯ್ ಹಾಗೂ ಅವರ ತಂಡ, ಮಾರುತಿಗೌಡ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಪಾನಿಪುರಿ ಕಿಟ್ಟಿ ನೀಡಿದ ದೂರಿನಡಿಯಲ್ಲಿ ಪೊಲೀಸರು ದುನಿಯಾ ವಿಜಯ್ ಅವರನ್ನು ಬಂಧಿಸಿದ್ದಾರೆ. ದುನಿಯಾ ವಿಜಯ್‌ ಹಾಗೂ ಅವರ ತಂಡದವರು ಹಳೇ ದ್ವೇಷದ ಹಿನ್ನೆಲೆಯಲ್ಲಿ ಮಿಸ್ಟರ್ ಬೆಂಗಳೂರು ಸ್ಪರ್ಧೆ ನೋಡಲು ಬಂದಿದ್ದ ನನ್ನ ಅಣ್ಣನ […]