ಜಿಲ್ಲೆಯಾದ್ಯಂತ ಎಲ್ಲ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ

Wednesday, May 26th, 2021
Sundaresh

ಗದಗ : ಜಿಲ್ಲೆಯಲ್ಲಿ ಕೋರೊನಾ ಸೋಂಕು ತಡೆಯಲು ಮೇ 27 ರ ಬೆಳಿಗ್ಗೆ 10 ಗಂಟೆಯಿAದ ಜೂನ 1 ರ ಬೆಳಿಗ್ಗೆ 6 ಗಂಟೆಯವರೆಗೆ ನಿರ್ದಿಷ್ಟ ಚಟುವಟಿಕೆ ಹಾಗೂ ಸೇವೆಗಳಿಗೆ ಅವಕಾಶ ನೀಡಿ, ಇನ್ನುಳಿದ ಎಲ್ಲ ಚಟುವಟಿಕೆ ಹಾಗೂ ಜನರ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಜಿಲ್ಲಾ ದಂಡಾಧಿಕಾರಿ ಎಂ. ಸುಂದರೇಶ್ ಬಾಬು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾಧ್ಯಂತ ಕೋರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಕೋವಿಡ್-19 ಸಾಂಕ್ರಾಮಿಕ ರೋಗ […]

ಜೈಲು ಶಿಕ್ಷೆಗೆ ಸೀಮಿತವಾದುದಲ್ಲ ಅದು ಸತ್‌ಪರಿವರ್ತನೆಯ ದಾರಿ : ರವೀಶ ತಂತ್ರಿ

Thursday, December 17th, 2015
Kasaragod subjail

ಮುಳ್ಳೇರಿಯ : ಜೈಲು ಶಿಕ್ಷೆ ಎಂಬುದು ಕೇವಲ ಶಿಕ್ಷೆಗೆ ಮಾತ್ರ ಸೀಮಿತವಾದ ಜಾಗವಲ್ಲ ಅದೊಂದು ಆತ್ಮಚಿಂತನೆಯೊಡಗೂಡಿ ಸತ್‌ಪರಿವರ್ತನೆಯ ದಾರಿಯಲ್ಲಿ ಮುನ್ನಡೆಯುವ ಸದವಕಾಶವಾಗಿರುತ್ತದೆ. ಹಾಗಾಗಿ ಜೈಲಿನಲ್ಲಿರುವ ಎಲ್ಲಾ ಕೈದಿಗಳು ಬಿಡುಗಡೆಯಾಗಿ ಬರುವಾಗ ಸನ್ನಡತೆಯಿಂದ ಸಮಾಜದಲ್ಲಿ ಗುರುತಿಸಿಕೊಂಡು ಉನ್ನತಿಗೇರಲು ಭಗವತ್‌ಶಕ್ತಿಗಳು ಆನುಗ್ರಹಿಸಿ ಜನ್ಮಸಾರ್ಥಕ್ಯಗೊಳಿಸಿಕೊಳ್ಳಲಿ ಎಂದು ಕುಂಟಾರು ಬ್ರಹ್ಮಶ್ರೀ ರವೀಶ ತಂತ್ರಿ ಅಭಿಪ್ರಾಯ ವ್ಯಕ್ತಪಡಿಸಿದರು. ಕಾಸರಗೋಡು ಜಿಲ್ಲಾ ಸ್ಪೆಶಲ್ ಸಬ್ ಜೈಲಿನಲ್ಲಿ ಜೈಲಿನ ವಾಚನಾಲಯಕ್ಕೆ ಸುಮಾರು 250 ರಷ್ಟು ಕನ್ನಡ ಪುಸ್ತಕಗಳು ಹಾಗೂ ಕನ್ನಡ ದಿನಪತ್ರಿಕೆಯನ್ನು ಕುಂಟಾರಿನ ಪರಿವರ್ತನಾ ಯುವಕ ಸಂಘದ […]