ಚಿಕ್ಕಬಳ್ಳಾಪುರ : ಜಿಲ್ಲಾ ಅರ್ಚಕರು ಮತ್ತು ಆಗಮಿಕರ ಸಮಾವೇಶ ಉದ್ಘಾಟಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ

Thursday, January 23rd, 2020
srinivas poojary

ಚಿಕ್ಕಬಳ್ಳಾಪುರ : ಆಲಯಕ್ಕೆ ಬರುವ ಭಕ್ತರಿಗೆ ಧೈರ್ಯ ತುಂಬಿ ಕಳುಹಿಸಬೇಕು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅರ್ಚಕರಿಗೆ ಸಲಹೆ ನೀಡಿದರು. ನಗರದ ಶ್ರೀದೇವಿ ಪ್ಯಾಲೇಸ್‌ನಲ್ಲಿ ರಾಜ್ಯ ಧಾರ್ಮಿಕ ದತ್ತಿ ದೇವಾಲಯಗಳ ಅರ್ಚಕರು ಮತ್ತು ಆಗಮಿಕರ ಸಂಘ ಬುಧವಾರ ಆಯೋಜಿಸಿದ್ದ ಜಿಲ್ಲಾ ಅರ್ಚಕರು ಮತ್ತು ಆಗಮಿಕರ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಆಲಯಗಳು ದುಃಖ, ದುಮ್ಮಾನ, ಆತಂಕ ನಿವಾರಣೆಯ ಆಧ್ಯಾತ್ಮಿಕ ತಾಣಗಳು. ಜನರು ಹೊಸ ಬದುಕು ಕಟ್ಟಿಕೊಳ್ಳಲು ಆತ್ಮಸ್ಥೈರ್ಯ ಮೂಡಿಸುತ್ತವೆ. ಇದಕ್ಕೆ ಅರ್ಚಕರು ಸಮಸ್ಯೆ ಹೇಳಿಕೊಳ್ಳುವ ಭಕ್ತರಿಗೆ […]