ದ.ಕ. ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ

Wednesday, March 22nd, 2017
BJP-Karyakarini

ಮಂಗಳೂರು : ಉತ್ತರಪ್ರದೇಶದಲ್ಲಿ ಅಲ್ಪಸಂಖ್ಯಾತರು ಬಿಜೆಪಿಯತ್ತ ಒಲವು ತೋರಿಸಿರುವುದು ಚುನಾವಣಾ ಫಲಿತಾಂಶದಿಂದ ಖಚಿತವಾಗಿದ್ದು, ಮುಂದೆ ಕರ್ನಾಟಕದಲ್ಲೂ ಇದು ಪುನರಾವರ್ತನೆಯಾಗುತ್ತದೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಪ್ರದಾನ ಕಾರ್ಯದರ್ಶಿ ರಶ್ಮಿ ಡಿ’ಸೋಜಾ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸೋಮವಾರದಂದು ನಡೆದ ದ.ಕ. ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ವಿಶೇಷ ಕಾರ್ಯಕಾರಣಿ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ದ.ಕ. ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷರಾದ ಜೋಯ್ಲಸ್ ಡಿ’ಸೋಜಾ ಅವರ ಅಧ್ಯಕ್ಷತೆ ವಹಿಸಿ ಮಂಡಲ ಮಟ್ಟದಲ್ಲಿ […]