ತ್ಯಾಜ್ಯ ವಿಲೇವಾರಿ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಹೊಸ ಪ್ರಯೋಗಕ್ಕೆ ಚಿಂತನೆ ನಡೆಸಲಾಗಿದೆ : ರಾಜೆಂದ್ರಕುಮಾರ್

Friday, December 8th, 2017
puttur

ಪುತ್ತೂರು: ತ್ಯಾಜ್ಯ ವಿಲೇವಾರಿ ದೊಡ್ಡ ಸಮಸ್ಯೆಯಾಗಿದ್ದು, ಈ ನಿಟ್ಟಿನಲ್ಲಿ ಕಸವನ್ನು ಮರುಬಳಕೆ ಮಾಡಿ ಅದರಿಂದ ಸಾವಯವ ಗೊಬ್ಬರ ಸೇರಿದಂತೆ ಮರಬಳಕೆ ಮಾಡುವ ಹೊಸದೊಂದು ಪ್ರಯೋಗಕ್ಕೆ ಸಹಕಾರಿ ಸಂಘ ಚಿಂತನೆ ನಡೆಸಿದ್ದು, ಇದಕ್ಕಾಗಿ ಸರ್ಕಾರದ ಜೊತೆ ಒಡಂಬಡಿಕೆ ಮಾಡಿಕೊಳ್ಳಲಾಗುವುದು ಎಂದು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೆಂದ್ರಕುಮಾರ್ ಅವರು ಹೇಳಿದರು. ತಾಲ್ಲೂಕಿನ ನರಿಮೊಗರು ಕೃಷಿಪತ್ತಿನ ಸಹಕಾರ ಸಂಘದ ನೂತನ ಕಟ್ಟಡವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ದೇಶದಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ […]