ಡಿ.28 ರಂದು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮಾವೇಶ ; ಲಾಂಛನ ಬಿಡುಗಡೆ

Tuesday, December 21st, 2021
Lanchana

ಧರ್ಮ ಸ್ಥಳ : ದಕ್ಷಿಣ ಕನ್ನಡ ಪತ್ರಕರ್ತರ ಸಮ್ಮೇಳನ ಮಾದರಿ ಯಶಸ್ವಿ ಸಮ್ಮೇಳನ ವಾಗಿ ಮೂಡಿ ಬರಲಿ ಎಂದು ಶ್ರೀ ಧರ್ಮ‌ಸ್ಥಳ ಕ್ಷೇತ್ರದ  ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ‌ಹೆಗ್ಗಡೆ ತಿಳಿಸಿದ್ದಾರೆ. ಮಂಗಳೂರಿನ ಕುದ್ಮುಲ್  ರಂಗ ರಾವ್ ಸಭಾಂಗಣದಲ್ಲಿ ಡಿ.28 ರಂದು ನಡೆಯಲಿರು ವ ದಕ್ಷಿಣ ಕನ್ನಡ ಕಾರ್ಯ ನಿರತ ಸಂಘದ ಜಿಲ್ಲಾ ಸಮಾವೇಶ ದ ಲಾಂಛನ ವನ್ನು ‌ಸೋಮವಾರ ಶ್ರೀ ಧರ್ಮ‌ಸ್ಥಳ ಕ್ಷೇತ್ರದ  ಶ್ರೀ ಕ್ಷೇತ್ರದಲ್ಲಿಂದು ಬಿಡುಗಡೆಗೊಳಿ‌ಸಿ ಮಾತನಾಡಿದರು. ದ.ಕ ಜಿಲ್ಲಾ ಕಾರ್ಯ ನಿರತ ಷತ್ರಕರ್ತರ ಸಂಘ ಕ್ರೀಯಾಶೀಲ […]