ಹೊಸದಾಗಿ ಆಯ್ಕೆಯಾದ ಜಿಲ್ಲೆಯ 3 ಮಂತ್ರಿಗಳನ್ನು ಬಿಜೆಪಿ ಜಿಲ್ಲಾ ಸಮಿತಿಯು ಅಭಿನಂದಿಸಿದೆ

Saturday, August 7th, 2021
BJP

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

Friday, September 18th, 2020
Kasaragod Protest

ಕಾಸರಗೋಡು : ಮಂಜೇಶ್ವರ ಶಾಸಕ ಎಂ.ಸಿ. ಖಮರುದ್ದೀನ್ ಹಾಗೂ ಕೇರಳ ಉನ್ನತ ಶಿಕ್ಷಣ ಸಚಿವ ಕೆ.ಟಿ. ಜಲೀಲ್ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶುಕ್ರವಾರ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಗೆ ನಡೆಸಿದ ಪ್ರತಿಭಟನಾ ಜಾಥಾ ಹಿಂಸೆಗೆ ತಿರುಗಿತು. ವಿದ್ಯಾನಗರ ಬಿ.ಸಿ. ರೋಡ್ ನಿಂದ ಮೆರವಣಿಗೆ ಮೂಲಕ ಆಗಮಿಸಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಗೇಟ್ ಬಳಿ ಹಾಕಲಾಗಿದ್ದ ಬ್ಯಾರಿಕೇಡ್ ಗಳನ್ನು ದೂಡಿ ಹಾಕಿ ಮುನ್ನುಗ್ಗಲು ಯತ್ನಿಸಿದ್ದು, ಕೆಲ ಕಾರ್ಯಕರ್ತರು ಬ್ಯಾರಿಕೇಡ್ ಮೂಲಕ ಜಿಲ್ಲಾಧಿಕಾರಿ ಕಚೇರಿ […]