ರಾಜ್ಯ ವಿಧಾನಸಭಾ ಚುನಾವಣೆ ಮೇ 2 ರಂದು ಜಿಲ್ಲೆಗೆ ಭೇಟಿ ನೀಡಲಿರುವ ನರೇಂದ್ರ ಮೋದಿ

Monday, April 29th, 2013
Nalin Kumar Kateel

ಮಂಗಳೂರು : ಮೇ 2 ರಂದು ಬಿಜೆಪಿಯ ಹಿರಿಯ ನಾಯಕ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮಂಗಳೂರಿಗೆ ಭೇಟಿ ನೀಡಲಿರುವುದಾಗಿ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಅವರು ಇಂದು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಈ ವಿಷಯವನ್ನು ತಿಳಿಸುತ್ತಾ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ, ಚುನಾವಣಾ ಪ್ರಚಾರದ  ಹಿನ್ನಲೆಯಲ್ಲಿ  ಆಗಮಿಸಲಿರುವುದಾಗಿ ತಿಳಿಸಿದರು. ತಾಕತ್ತಿದ್ದರೆ ಮೋದಿಯನ್ನು ರಾಜ್ಯಕ್ಕೆ ಕರೆತನ್ನಿ ಎಂದು ಕೆಲವರು ಈ ಹಿಂದೆ ಸವಾಲನ್ನು ಹಾಕಿದ್ದು ಇದಕ್ಕೆ ಉತ್ತರವಾಗಿ ಅವರು ಮೇ 2 ರಂದು ಮಂಗಳೂರಿಗೆ […]