ದ.ಕ ಜಿಲ್ಲೆಯ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ಮತ್ತು ಸಾಗಾಟ : ಕಡಿವಾಣಕ್ಕೆ ಸೂಚನೆ

Thursday, November 28th, 2019
Maralugarike

ಮಂಗಳೂರು : ದ.ಕ ಜಿಲ್ಲೆಯ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ಮತ್ತು ಸಾಗಾಟವನ್ನು ಕಟ್ಟುನಿಟ್ಟಾಗಿ ತಡೆಯಲು ದ.ಕ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆಯನ್ನು ನಡೆಸಿದ್ದು, ಜಿಲ್ಲೆಯಲ್ಲಿ ಸಂಪೂರ್ಣವಾಗಿ ಅಕ್ರಮ ಮರಳು ಗಣಿಗಾರಿಕೆ, ಸಾಗಾಟ ಹಾಗೂ ದಾಸ್ತಾನನ್ನು ತಡೆಗಟ್ಟಲು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ. ಜಿ.ಪಿ.ಎಸ್ ಅಳವಡಿಸಿ ಕಾರ್ಯಚರಿಸುತ್ತಿರುವ ವಾಹನಗಳು ಮಾತ್ರ ಮರಳು ಸಾಗಾಟ ಮಾಡಬೇಕು ಮತ್ತು ಜಿಲ್ಲೆಯ ಕೇರಳ ಗಡಿ ಭಾಗದಲ್ಲಿ ಯಾವುದೇ ಅಕ್ರಮ ಗಣಿಗಾರಿಕೆ ಅಥವಾ ದಾಸ್ತಾನು ಮಾಡಿದ್ದಲ್ಲಿ ಭಾರತೀಯ ದಂಡ ಸಂಹಿತೆ […]

ಶಾಲಾ ಮಕ್ಕಳ ಸುರಕ್ಷತೆಗೆ ಶಾಲಾ ವಾಹನಗಳಿಗೆ ಜಿ.ಪಿ.ಎಸ್.-ಎ.ಬಿ.ಇಬ್ರಾಹಿಂ

Monday, March 30th, 2015
RTA meeting

ಮಂಗಳೂರು : ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಕಂಡು ಬರುತ್ತಿರುವ ಶಾಲಾ ಮಕ್ಕಳಿಗೆ ಲೈಂಗಿಕ ಕಿರುಕುಳ ಇತ್ಯಾದಿ ಪ್ರಕರಣಗಳನ್ನು ನಿಯಂತ್ರಿಸುವುದು ಸೇರಿದಂತೆ ಶಾಲಾ ಮಕ್ಕಳ ಹಿತದೃಷ್ಠಿಯಿಂದ ಶಾಲಾ ವಾಹನಗಳಿಗೆ ಕಡ್ಡಾಯವಾಗಿ ಜಿ.ಪಿ.ಎಸ್. ನ್ನು ಮುಂದಿನ ಶೈಕ್ಷಣಿಕ ವರ್ಷಾರಂಭದ ಒಳಗಾಗಿ ಅಳವಡಿಸಬೇಕೆಂದು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ಎಲ್ಲಾ ಶಾಲೆಗಳ ವ್ಯವಸ್ಥಾಪಕರಿಗೆ ತಿಳಿಸಿದ್ದಾರೆ. ಅವರು ಇಂದು ತಮ್ಮ ಕಛೇರಿಯಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂಧರ್ಭದಲ್ಲಿ ಸಭೆಯಲ್ಲಿ ಹಾಜರಿದ್ದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ||ಶರಣಬಸಪ್ಪ […]

ಮರಳು ಸಾಗಾಟ ಲಾರಿಗಳಲ್ಲಿ ಜಿ.ಪಿ.ಎಸ್ ಅಳವಡಿಕೆ ಕಡ್ಡಾಯಗೊಳಿಸಲು ಜಿಲ್ಲಾಧಿಕಾರಿಯ ಕಛೇರಿಯಲ್ಲಿ ಸಭೆ

Saturday, August 21st, 2010
ಮರಳು ಸಾಗಾಟ ಲಾರಿಗಳಲ್ಲಿ ಜಿ.ಪಿ.ಎಸ್ ಅಳವಡಿಕೆ ಕಡ್ಡಾಯಗೊಳಿಸಲು ಜಿಲ್ಲಾಧಿಕಾರಿಯ ಕಛೇರಿಯಲ್ಲಿ ಸಭೆ

ಮಂಗಳೂರು : ಮರಳು ಸಾಗಾಟ ಲಾರಿಗಳಲ್ಲಿ ಜಿ.ಪಿ.ಎಸ್ ಅಳವಡಿಕೆಯ ಬಗ್ಗೆ ಮರಳು ಗುತ್ತಿಗೆದಾರರು, ಹೊಯಿಗೆ ದೋಣಿ ಮಾಲೀಕರು, ಕಾರ್ಮಿಕರು ಮತ್ತು ಕಟ್ಟಡ ಸಾಮಾಗ್ರಿ ಸಾಗಾಟ ಲಾರಿ ಮಾಲೀಕರ ಜಂಟಿ ಕ್ರಿಯಾ ಸಮಿತಿಯು ಇಂದು ಜಿಲ್ಲಾಧಿಕಾರಿಯ ಜೊತೆ ಸಂಜೆ ಜಿಲ್ಲಾಧಿಕಾರಿಯ ಕಛೇರಿಯಲ್ಲಿ ಸಭೆ ನಡೆಸಿತು. ಮರಳು ಅಕ್ರಮವಾಗಿ ಕೇರಳಕ್ಕೆ ಸಾಗಿಸುವುದನ್ನು ಕಡಿಮೆ ಮಾಡಲು ಜಿ.ಪಿ.ಎಸ್ ಅಳವಡಿಸುವುದರ ಬಗ್ಗೆ ಜಿಲ್ಲಾಧಿಕಾರಿಯವರು ಈಗಾಗಲೇ ಚರ್ಚೆ ನಡೆಸಿದ್ದು, ಮರಳು ಸಾಗಾಟದ ಲಾರಿಗೆ ಬದಲಾದ ಬಣ್ಣ, ಬೋನೇಟ್ ಗೆ ಡೈಮಂಡ್ ವೈಟ್, ಬಂಪರ್ ಗೆ […]