ಪುತ್ರಿಯರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ, ತಂದೆಗೆ ಜೀವಾವಧಿ ಕಠಿಣ ಶಿಕ್ಷೆ

Monday, November 30th, 2020
father Rape daughter

ಉಡುಪಿ : ಪುತ್ರಿಯರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದ ಆರೋಪಿ ತಂದೆಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ ಜೀವಮಾನ ಪರ್ಯಂತ ಕಠಿಣ ಜೈಲು ಶಿಕ್ಷೆ ವಿಧಿಸಿ ಇಂದು ಆದೇಶ ನೀಡಿದೆ. ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ವರ್ಷಗಳ ಹಿಂದೆ ತನ್ನ 14 ವರ್ಷ ಪ್ರಾಯದ ಕಿರಿಯ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎನ್ನಲಾಗಿದೆ. ಇದನ್ನು 16 ವರ್ಷ ಪ್ರಾಯದ ಹಿರಿಯ ಮಗಳು ವಿರೋಧಿಸಿದ್ದಳು. ಮುಂದೆ […]

ಮೋದಿ ಕೊಲ್ಲಲು ಸಂಚು: ಉಗ್ರರಿಗೆ ಜೀವಾವಧಿ

Wednesday, August 3rd, 2016
Abu-Jundal

ಮುಂಬೈ: ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ 26/11 ಮುಂಬೈ ದಾಳಿಯ ಪ್ರಮುಖ ಉಗ್ರ ಅಬು ಜುಂದಾಲ್‌ ಸೇರಿ 7 ಮಂದಿ ಆರೋಪಿಗಳಿಗೆ ಮಹಾರಾಷ್ಟ್ರದ ವಿಶೇಷ ಮೋಕಾ ಕೋರ್ಟ್ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಮತ್ತಿಬ್ಬರು ದೋಷಿತರಿಗೆ 14 ವರ್ಷ ಹಾಗೂ ಉಳಿದ ಮೂವರಿಗೆ ಎಂಟು ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಿದೆ. ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ 26/11 ಮುಂಬೈ ದಾಳಿಯ ಪ್ರಮುಖ ಉಗ್ರ ಅಬು ಜುಂದಾಲ್‌ ಸೇರಿ 12 […]

ಮಾನವಿಕ ಐಕ್ಯ ಸಂದೇಶ ಯಾತ್ರೆಗೆ ಚಾಲನೆ

Sunday, February 21st, 2016
Kerala Yuva Janatha Dal

ಕುಂಬಳೆ: ಭೂರಹಿತ ಸಮೂಹಕ್ಕೆ ಯುವಪ್ರದ ರಕ್ಷಣೆ ಎಂಬ ಸಂದೇಶದೊಂದಿಗೆ ಯುವಜನತಾದಳ(ಯು) ಇದರ ರಾಜ್ಯ ಅಧ್ಯಕ್ಷ ಸಲಾಂ ಮಡವೂರ್‌ರ ನೇತೃತ್ವದ ಮಾನವಿಕ ಐಕ್ಯ ಸಂದೇಶ ಯಾತ್ರೆ ಕುಂಬಳೆಯಿಂದ ಶನಿವಾರ ಆರಂಭಗೊಂಡಿತು. ಯುವ ಜನತಾದಳ ಕೇಂದ್ರ ಪ್ರಧಾನ ಕಾರ್ಯದರ್ಶಿ ಜಾವೇದ್ ರಾಸ ಯಾತ್ರೆಯನ್ನು ಉದ್ಘಾಟಿಸಿದರು. ಸಂಘಟನೆಯ ರಾಜ್ಯ ಉಪಾಧ್ಯಕ್ಷ ಪಿ.ಕೆ. ಪ್ರವೀಣ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಪಿ.ಬಿ.ಅಬ್ದುಲ್ ರಝಾಕ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಕೆ.ಶ್ರೀಧರನ್, ಜೆಡಿಯುರಾಜ್ಯ ಉಪಾಧ್ಯಕ್ಷ ಕೋರನ್ ಮಾಸ್ತರ್, ಪ್ರಧಾನ ಕಾರ್ಯದರ್ಶಿ ಪಿ.ಕುಂಞಲಿ ಸಹಿತ ಅನೇಕರ ಗಣ್ಯರು ಉಪಸ್ಥಿತರಿದ್ದರು.